ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಪ್ರತಿಭಟನೆ: ಕಾಂಗ್ರೆಸ್ ಕಾರ್ಯಕರ್ತರಿಂದಲೂ ಪ್ರತಿಭಟನೆ; ಪರ- ವಿರೋಧ ಘೋಷಣೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜಮೀನು ವಿವಾದವೊಂದರ ಬಗ್ಗೆ ವಿಚಾರಿಸಲು ಹೋಗಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ ಅವರೊಂದಿಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಅನುಚಿ... ಹೆಬ್ರಿ: ಸೆಂಟ್ರಿಂಗ್ ಸ್ಲಾಬ್ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಯುವಕ ಸಾವು ಕಾರ್ಕಳ(reporterkarnataka.com): ಸೆಂಟ್ರಿಂಗ್ ಕೆಲಸದ ಸ್ಲಾಬ್ ಗೆ ಹಾಕಿದ ಕಬ್ಬಿಣದ ಗುಜ್ಜಿ ತೆಗೆಯುತ್ತಿದ್ದಾಗ ವಿದ್ಯುತ್ ಹರಿದು ಯುವಕ ಮೃತ ಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲಿನ ಸೋಮೇಶ್ವರ ಬಳಿ ನಡೆದಿದೆ. ರವಿ ಪೂಜಾರಿ (38)ಮೃತಪಟ್ಟ ಯುವಕ. ಜ.8ರಂದು ರವಿ ಪೂಜಾರಿ ಎಂಬುವವರು ದೈವದ ಗುಡಿಯ... ಮಹಾರಾಷ್ಟ್ರ -ಕರ್ನಾಟಕ ಗಡಿಯಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್; ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾಧಿಕಾರಿ ರಾಹುಲ್ ಅಥಣಿ ಬೆಳಗಾವಿ info.reporterkarnataka.com ಕೊರನಾ ಮಹಾಮಾರಿ ಆತಂಕದ ಬೆನ್ನಲ್ಲೇ ಕರ್ನಾಟಕ - ಮಹಾರಾಷ್ಟ ಗಡಿ ಭಾಗದಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದ್ದ... ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ಆರಂಭ: ಮೊಳಗಿದ ರೈತಗೀತೆ; ನಟ ದುನಿಯಾ ವಿಜಯ್ ಭಾಗಿ ರಾಮನಗರ(reporterkarnataka.com) :'ನೀರಿಗಾಗಿ ಹೋರಾಟ’ ಮೇಕೆದಾಟು ಯೋಜನೆ ಕಾಮಗಾರಿ ಶೀಘ್ರ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಆಯೋಜಿಸಿದ ಮೇಕೆದಾಟು ಪಾದಯಾತ್ರೆಗೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಲಾಯಿತು. ಸ್ವಾಮೀಜಿ, ಮೌಲ್ವಿ ಮತ್ತು ಪಾದ್ರಿಗಳು ಮೂರೂ ಧರ್ಮಗಳ ಧಾರ್ಮಿಕ ಮುಖಂಡ... ದೆಹಲಿ ಸಂಸತ್ ಭವನದ 400 ಸಿಬ್ಬಂದಿಗೆ ಕೊರೊನಾ ಸೋಂಕು: ಬೆಸ-ಸಮ ಆಧಾರದ ಮೇಲೆ ಅಂಗಡಿ ತೆರೆಯಲು ಅವಕಾಶ ಹೊಸದಿಲ್ಲಿ(reporterkarnataka.com):ಸಂಸತ್ತಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 400 ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿ ಗುರುವಾರ ಮತ್ತು ಶುಕ್ರವಾರದ ನಡುವೆ (ಜನವರಿ 6 ಮತ್ತು 7) ಯಾದೃಚ್ಛಿಕ ಪರೀಕ್ಷೆಯ ಸಮಯದಲ್ಲಿ ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಶನಿ... ಮೇಕೆದಾಟು ಯೋಜನೆಗೆ ಕಾಂಗ್ರೆಸ್ ನದ್ದು ಪಾದಯಾತ್ರೆಯಲ್ಲ, ಸುಳ್ಳಿನ ಜಾತ್ರೆ: ಬಿಜೆಪಿ ಟ್ವಿಟ್ ಬೆಂಗಳೂರು(reporterkarnataka.com): ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ನ ನಡೆಸಲುದ್ದೇಶಿಸಿದ ಪಾದಯಾತ್ರೆ ಭಾರೀ ಸದ್ದು ಮಾಡುತ್ತಿದ್ದು, ಆಡಳಿತ ಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ. ರಾಜ್ಯ ಬಿಜೆಪಿ ಸರಣಿ ಟ್ವೀಟ್ ಮೂಲಕ ಟೀಕೆ ಮಾಡಿದೆ. ಅಂತರ್ ರಾಜ್ಯ ಜಲ ವಿವಾದ ಸಂದರ್ಭದಲ್ಲಿ ವಿವೇಕಯುತ ಹ... ಮಹಾರಾಷ್ಟ್ರ ಗಡಿಯಲ್ಲಿ ವೀಕೆಂಡ್ ಲಾಕ್ ಡೌನ್ ಗೆ ಪೊಲೀಸ್ ಕಣ್ಗಾವಲು: ಕಾಗವಾಡ, ಅಥಣಿಯಲ್ಲಿ ಉತ್ತಮ ಸ್ಪಂದನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ಹಾಗೂ ಅಥಣಿ ತಾಲೂಕಿನದ್ಯಾಂತ ವಾರಂತ್ಯ ಲಾಕ್ ಡೌನ್ ಗೆ ಜನರಿಂದ ಉತ್ತಮ ಸ್ಪಂದನೆ ದೊರೆತಿದೆ. ಸರಕಾರದ ಆದೇಶಕ್ಕೆ ಜನತೆ ಸಹಕರಿಸಿದ್ದಾರೆ. ಗಡಿ ಭಾಗದ ಚೆಕ್ಕ್ ಪೋಸ್ಟ್ ಗಳ ವೀಕ್ಷಣೆಯನ್ನು ಡಿವೈಎಸ್ ಪಿ ಗಿರೀಶ್ ನಡೆಸಿದರು. ... ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಬಹಿರಂಗ ಪ್ರಚಾರಕ್ಕೆ ಚುನಾವಣಾ ಆಯೋಗ ಬ್ರೇಕ್ ; ಮಾರ್ಚ್ 10ರಂದು ಮತ ಎಣಿಕೆ ಹೊಸದಿಲ್ಲಿ(reporterkarnataka.com): ಬಹು ನಿರೀಕ್ಷೆಯ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ, ಮಣಿಪುರ ರಾಜ್ಯಗಳ ವಿಧಾನ ಸಭಾ ಚುನಾವಣೆ ನಡೆಯಲಿದೆ. 5 ರಾಜ್ಯಗಳ ಒಟ್ಟು18.34 ಕೋಟಿ ಮತದಾರರು ಮತದಾನ ಚ... ಕೊರೊನಾ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಬಿಸಿ: ಫೀಲ್ಡಿಗಿಳಿದ ಖಾಕಿ ಪಡೆ; ಎಲ್ಲೆಡೆ ಭಾರಿ ತಪಾಸಣೆ ಬೆಂಗಳೂರು/ಮಂಗಳೂರು(reporterkarnataka.con): ಒಮಿಕ್ರಾನ್ ಸೋಂಕು ಹೆಚ್ಚಳದಿಂದಾಗಿ ರಾಜ್ಯದಲ್ಲಿ ಇಂದಿನಿಂದ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು, ಕಡಲನಗರಿ ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ನಿನ್ನೆ ರಾತ್ರಿಯಿಂದಲೇ ಪೊಲೀಸರು ಫೀಲ್ಡ್ಗಿಳಿದಿದ್ದು, ವಾಹನಗಳ ತಪಾಸಣೆ ನಡೆಸ... ಕರ್ಫ್ಯೂ ಹೆಸರಿನಲ್ಲಿ ಹೊಟ್ಟೆಗೆ ಹೊಡೆಯಬೇಡಿ ಸ್ವಾಮಿ: ಕೊರೊನಾಕ್ಕಿಂತಲೂ ಹಸಿವು ಭಯಾನಕ ನೆನಪಿರಲಿ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka.com): ರಾಜ್ಯದಲ್ಲಿ ಒಮಿಕ್ರೋನ್ ಹಾವಳಿ ಹೆಚ್ಚಾಗುತ್ತಿರುದರ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರ ರಾತ್ರಿಯಿಂದ ನೈಟ್ ಕರ್ಫ್ಯೂ ಮಂಗಳೂರಿನಲ್ಲಿಯೂ ಜಾರಿಗೊಳಿಸಲಾಗಿದ್ದು, ಹೊಟ್ಟೆಪಾಡಿಗಾಗಿ ದುಡಿಯುವ ಮಂದಿಗೆ ಯಾವುದೇ ತೊಂದರೆ ಕೊಡದಂತೆ ಸಾರ್... « Previous Page 1 …376 377 378 379 380 … 464 Next Page » ಜಾಹೀರಾತು