ನೈಟ್ ಕರ್ಫ್ಯೂ ಎಫೆಕ್ಟ್: ರಾಜಧಾನಿ ಬೆಂಗಳೂರು ಸ್ತಬ್ಧ; ಪೊಲೀಸ್ ಕಂಟ್ರೋಲ್ ನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು(reporterkarnataka.com): ಒಮಿಕ್ರಾನ್ ನಿಯಂತ್ರಿಸಲು ರಾಜ್ಯದೆಲ್ಲೆಡೆ ನಿನ್ನೆಯಿಂದ ನೈಟ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು 10 ಗಂಟೆ ನಂತರ ಸಂಪೂರ್ಣ ಸ್ತಬ್ಧವಾಗಿತ್ತು. ಸಿಲಿಕಾನ್ ಸಿಟಿ ಪೊಲೀಸರು ನಗರದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಅನಗತ್ಯವಾದ ಓಡಾಟಕ್ಕೆ ಬ್ರೇಕ್ ಹಾ... ಬಿಜೆಪಿ ವರಿಷ್ಠರಿಗೆ ನನ್ನ ಮೇಲೆ ವಿಶ್ವಾಸವಿದೆ, ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ: ಬೊಮ್ಮಾಯಿ ಬೆಂಗಳೂರು(reporterkarnataka.com): ಮುಖ್ಯಮಂತ್ರಿಯಾಗಿ ನಾನು ಮುಂದುವರಿಯುವುದು ಮೊದಲಿನಿಂದಲೂ ಕೇಂದ್ರದ ವರಿಷ್ಠರ ಇಚ್ಛೆಯಾಗಿತ್ತು. ಈಗ ಕಾರ್ಯಕಾರಿಣಿಯಲ್ಲಿ ರಾಜ್ಯ ಉಸ್ತುವಾರಿ ಅರಣ್ ಸಿಂಗ್ ಅವರು ಪುನರ್ ಉಚ್ಛರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಬುಧವಾರ ಮ... ಅಂದು ಸಾಲ ಕೊಟ್ಟು ಸತ್ಕರಿಸಿದರು; ಇಂದು ಪೊಲೀಸರ ಮೂಲಕ ಬೀದಿ ವ್ಯಾಪಾರಿಗಳ ಅಟ್ಟಾಡಿಸಿ ಓಡಿಸಿದರು!: ಮೇಯರ್ ಸಾಹೇಬ್ರೇ, ಇದು ಯಾವ ನ್ಯಾಯ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಮಹಾನಗರಪಾಲಿಕೆಯಲ್ಲಿ ಬಿಜೆಪಿ ಆಡಳಿತಕ್ಕೆ ಬಂದಾಗಲೆಲ್ಲ ಬೀದಿ ಬದಿ ವ್ಯಾಪಾರಸ್ಥರ ಬದುಕು ಅನಿಶ್ಚಿತತೆಗೆ ಸಿಲುಕುವುದು ಮತ್ತೆ ಸಾಬೀತಾಗಿದೆ. ಈ ಹಿಂದೆಯೂ ಪಾಲಿಕೆಯಲ್ಲಿ ಮೊದಲ ಬಾರಿಗೆ ಬಿಜೆಪ... ಕೋಟ: ಕೊರಗ ಸಮುದಾಯದ ಮೆಹಂದಿ ಪಾರ್ಟಿಯಲ್ಲಿ ಪೊಲೀಸ್ ದೌರ್ಜನ್ಯ; ಮದು ಮಗ ಸೇರಿ ಮಹಿಳೆಯರ ಮೇಲೆ ಲಾಠಿ ಪ್ರಹಾರ ಆರೋಪ ಕೋಟ(reporterkarnataka.com): ಕೋಟತಟ್ಟು ಗ್ರಾಮದ ಬಾರಿಕೆರೆ ಎಂಬಲ್ಲಿ ಕೊರಗ ಸಮುದಾಯದ ಮನೆಯಲ್ಲಿ ಸೋಮವಾರ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮಕ್ಕೆ ಏಕಾಏಕಿ ನುಗ್ಗಿದ ಪೊಲೀಸರು ಮನೆಮಂದಿಗೆ ಲಾಠಿ ಚಾರ್ಜ್ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ದಿಢೀರ್ ಆಗಿ ಮದುವೆ ಮನೆಗೆ ನುಗ್ಗ... ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ: ಆಮ್ ಆದ್ಮಿ ಪಾರ್ಟಿ ಮೇಲುಗೈ: ಬಿಜೆಪಿ, ಕಾಂಗ್ರೆಸ್ ಗೆ ಹಿನ್ನಡೆ ಚಂಡೀಗಢ(reporterkarnataka.com):.ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 14 ಸ್ಥಾನಗಳನ್ನು ಗೆಲ್ಲುವ ಮೂಲಕ ಅತೀ ದೊಡ್ಡ ಪಕ್ಷವಾಗಿ ಮೂಡಿ ಬಂದಿದೆ. ಒಟ್ಟು 35 ಸ್ಥಾನಗಳ ಪೈಕಿ ಉಳಿದಂತೆ ಬಿಜೆಪಿ 12, ಕಾಂಗ್ರೆಸ್ 8 ಮತ್ತು ಶಿರೋಮಣಿ ಅಕಾಲಿದಳ 1 ಸ್ಥಾನ ಗೆದ್ದಿ... ಪುತ್ತೂರಿನ ವಕೀಲರ ಸಂಘ ಉದ್ಘಾಟನೆ:ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಅಬ್ದುಲ್ ನಜೀರ್ ಚಾಲನೆ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಪುತ್ತೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡವನ್ನು ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಮಂಗಳವಾರ ಉ... ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಭೇಟಿ: ಆಶ್ಲೇಷ ಪೂಜೆ ಸಲ್ಲಿಕೆ ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜಸ್ಟಿಸ್ ಅಬ್ದುಲ್ ನಝೀರ್ ಅವರು ಕುಟುಂಬ ಸಮೇತರಾಗಿ ಬಂದು ಆಶ್ಲೇಷ ಬಲಿ ಪೂಜೆಯನ್ನು ಸಲ್ಲಿಸಿದರು. ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಡಿ.26ರ ರಾತ್ರಿ 8.10ಕ್ಕೆ ... ರಾಜ್ಯ ಬಿಜೆಪಿಗೆ ಭಾರಿ ಸರ್ಜರಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ಉಪಾಧ್ಯಕ್ಷರು ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, ಲಕ್ಷ್ಮಣ ಸವದಿ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ಈ ವೇಳೆ ವಿವಿಧ ಪ್ರಕೋಷ್ಠಗಳಿಗೆ ಸಂಚಾಲಕರು ಮತ್ತು ವಿವಿಧ ಜಿಲ್ಲೆಗಳಿಗೆ ಪ... ಸುರತ್ಕಲ್: ಬಿಹಾರ ಮೂಲದ ಎನ್ ಐಟಿಕೆ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ; ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣು ಮಂಗಳೂರು(reporterkarnataka.com): ಎನ್ ಐಟಿಕೆ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್ (20)ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಭಾನುವಾರ ನಡೆದಿದೆ. ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ದೇಹದಲ್ಲಿ ಕೆಮಿಕಲ್ ರಿಯಾಕ್ಷನ್ ಆಗುತ್ತಿದ್ದು,... ಬ್ರಹ್ಮಾವರ: ಬಾಡಿಗೆ ಮನೆಯಲ್ಲಿದ್ದ ತಾಯಿ- ಮಗು ನಾಪತ್ತೆ; ಪ್ರಕರಣ ದಾಖಲು ಬ್ರಹ್ಮಾವರ(reporterkarnataka.com): ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದಲ್ಲಿ ನಡೆದಿದೆ. ಹಾರಾಡಿ ಗ್ರಾಮದ ವೆಂಕಪ್ಪ ಅಮೀನ್ ಕಂಪೌಂಡ್ ನಿವಾಸಿ ಮಾರುತಿ ಆರ್. ಅವರ ಪತ್ನಿ 30 ವರ್ಷದ ಆಶಾ ಆರ್. ಹಾಗೂ ಅವರ ಮಗ 6 ವರ್ಷದ ಮನೀಶ್ ನಾಪತ್ತೆಯಾಗಿದ್ದಾರೆ. ಮಾ... « Previous Page 1 …379 380 381 382 383 … 464 Next Page » ಜಾಹೀರಾತು