ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ತನಿಖಾಧಿಕಾರಿಯಿಂದಲೇ ಸಂತ್ರಸ್ತೆಗೆ ಮಾನಸಿಕ ಕಿರುಕುಳ: ಪ್ರಸನ್ನ ರವಿ ಆರೋಪ ಮಂಗಳೂರು(reporterkarnataka.com): ವಕೀಲ ರಾಜೇಶ್ ಭಟ್ ಅವರಿಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಯೇ ಸಂತ್ರಸ್ತೆಗೆ ಮಾನಸಿಕ ಕಿರುಕುಳ ಕೊಟ್ಟು ತೇಜೋವಧೆ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ... ನಳಿನ್ ಗೆ ಕಾಂಗ್ರೆಸಿಗರ ಬದ್ಧತೆ ಗೊತ್ತಿದೆ, ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು: ಖಾದರ್ ಲೇವಡಿ ಮಂಗಳೂರು(reporterkarnataka.com): ಕಾಂಗ್ರೆಸಿಗರ ಬದ್ಧತೆ, ಶಕ್ತಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಗೊತ್ತಿದೆ. ಈ ಹಿಂದೆ ಕಟೀಲ್ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದವರು. ಎನ್ ಎಸ್ ಯುಐ ನಲ್ಲಿ ವಿನಯ್ ಸೊರಕೆ ಪರ ದುಡಿದಿದ್ದರು ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು. ... ಪುತ್ತೂರು ಮಾಜಿ ಶಾಸಕ ಕೆ. ರಾಮ ಭಟ್ ನಿಧನ: ಕರಾವಳಿಯಿಂದ ವಿಧಾನಸಭೆ ಪ್ರವೇಶಿಸಿದ ಮೊದಲ ಬಿಜೆಪಿ ನಾಯಕ ಮಂಗಳೂರು(reporterkarnataka.com): ಪುತ್ತೂರಿನ ಮಾಜಿ ಶಾಸಕ, ಬಿಜೆಪಿಯ ಹಿರಿಯ ನಾಯಕ ಉರಿಮಜಲು ಕೆ.ರಾಮ(92) ಭಟ್ ಇಂದು ನಿಧನರಾದರು. ರಾಮ ಭಟ್ ಅವರು ಕರಾವಳಿಯಿಂದ ಬಿಜೆಪಿಯಲ್ಲಿ ಆಯ್ಕೆಗೊಂಡ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜನಸಂಘ ಮೂಲಕ ರಾಜಕೀಯ ಜೀವನ ಆರಂಭಿಸಿದ ರಾಮ ಭಟ್ ಅವರು... ಮಂಗಳೂರು ಮಹಾನಗರ ಪಾಲಿಕೆ ಉಪ ಆಯುಕ್ತ ಅಜಿತ್ ಎಂ. ವರ್ಗಾವಣೆ: ವಿಜಯ ಕುಮಾರ್ ನೂತನ ಉಪಾಯುಕ್ತ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತ ಅಜಿತ್ ಎಂ. ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಬಿ.ಎ. ವಿಜಯ ಕುಮಾರ್ ಅವರನ್ನು ನೇಮಿಸಲಾಗಿದೆ. ಅಜಿತ್ ಎಂ. ಅವರನ್ನು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಶನ್ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ನೇಮಿಸಲಾಗಿದೆ... ಕಾಯಕಲ್ಪಗೊಂಡಿದೆ ಗುಜ್ಜರಕೆರೆ: ಸಂರಕ್ಷಣೆಗೆ ಮತ್ತೆ ಬೇಕಾಗಿದೆ ನಮ್ಮ ನಿಮ್ಮೆಲ್ಲರ ಮುತುವರ್ಜಿ ಮಂಗಳೂರು(reporterkarnataka.com) ಸಾವಿರಾರು ವರ್ಷಗಳ ಇತಿಹಾಸ ಹಾಗೂ ಧಾರ್ಮಿಕ ಹಿನ್ನೆಲೆಯಿರುವ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯು ಒಳಚರಂಡಿ ನೀರು ಹರಿದು ಹೂಳು ತುಂಬಿದ ಕೆಸರು ಹೊಂಡವಾಗಿತ್ತು. ಸೊಳ್ಳೆಗಳ ಆವಾಸ ತಾಣವಾಗಿತ್ತು. ಇದೀಗ ಜನರ ಒತ್ತಾಸೆಯ ಮೇರೆಗೆ ಮಂಗಳೂರು ಮಹಾಗರಪಾಲಿಕೆ ಕೆರೆಗೆ ಕಾ... ಏರ್ ಪೋರ್ಟ್ ನಲ್ಲಿ ಉದ್ಯೋಗದ ಭರವಸೆ: ವಂಡ್ಸೆಯ ಯುವತಿಗೆ 5 ಲಕ್ಷ ರೂ. ವಂಚನೆ ಉಡುಪಿ(reporterkarnataka.com): ಏರ್ ಪೋರ್ಟ್ನಲ್ಲಿ ಉದ್ಯೋಗ ನೀಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕಳುಹಿಸಿದ ಜಿ-ಮೇಲ್ ಸಂದೇಶವನ್ನು ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಕೈಕಾಣ ಎಂಬಲ್ಲಿ ನಡೆದಿದೆ. ವಂಡ್ಸೆ ಗ್ರಾಮದ ಕೈಕಾಣ ನಿವಾಸಿ ... ಕೂಡ್ಲಿಗಿ: ಪಿಡಿಒ ನಿರ್ಲಕ್ಷ್ಯ ವಿರುದ್ಧ ನಿವೃತ್ತ ಅಧಿಕಾರಿಯಿಂದ ತಾಪಂ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಿಡಿಓ ನಿರ್ಲಕ್ಷ್ಯ ಧೋರಣೆ ಖಂಡಿಸಿ ನಿವೃತ್ತ ಅಧಿಕಾರಿ ಬಿ.ಡಿ.ಓಬಪ್ಪರವರು ಕೂಡ್ಲಿಗಿ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಏಕಾಂಗಿಯಾಗಿ ಉಪವಾಸ ಧರಣಿ ಸತ್ಯಾಗ್ರಹ ಕುಳಿತಿದ್ದಾರೆ. ತಾಲೂಕಿನ ... ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ರಾಜೇಶ್ ಭಟ್ ಜಾಮೀನು ಅರ್ಜಿ ಹೈಕೋರ್ಟ್ ತಿರಸ್ಕಾರ ಬೆಂಗಳೂರು(reporterkarnataka.com): ಇಂಟರ್ನ್ಶಿಪ್ ಗೆ ಆಗಮಿಸಿದ ಕಾನೂನು ವಿದ್ಯಾರ್ಥಿನಿಗೆ ತನ್ನ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಲೆಮರೆಸಿಕೊಂಡಿರುವ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲ... ಬಾಳೆಹೊನ್ನೂರು ನವೋದಯ ಶಾಲೆ ಸೀಲ್ ಡೌನ್: 70 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢ; ಆರೋಗ್ಯ ಸಿಬ್ಬಂದಿಗಳ ನಿಯೋಜನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ಜವಾಹರ್ ನವೋದಯ ಶಾಲೆಯ 70 ಮಂದಿ ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢಪಟ್ಟಿದ್ದು, ಆದರೆ ಯಾರಲ್ಲೂ ರೋಗ ಲಕ್ಷಣ ಕಂಡು ಬಂದಿಲ್ಲ. ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂ... ಹೋಂಡ ಕಂಪನಿ ಕಾರ್ಮಿಕನ ಮೇಲೆ ಹೊರ ರಾಜ್ಯದ ಕಾರ್ಮಿಕರಿಂದ ಮಾರಣಾಂತಿಕ ಹಲ್ಲೆ; ಕ್ರಮಕ್ಕೆ ಕರವೇ ಆಗ್ರಹ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಹೋಂಡ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿನ ಮೇಲೆ ಹೊರ ರಾಜ್ಯ ಮೂಲದ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕನ ಪೋಷಕರು ಕರ್ನಾಟಕ ರಕ್ಷಣಾ ವೇ... « Previous Page 1 …385 386 387 388 389 … 464 Next Page » ಜಾಹೀರಾತು