ಕಂಚು ಗೆದ್ದ ಭಾರತ : ಹಾಕಿಯಲ್ಲಿ 41 ವರ್ಷದ ಒಲಿಂಪಿಕ್ ಪದಕದ ಬರ ನೀಗಿಸಿದ ಮನ್ಪ್ರೀತ್ ಸಿಂಗ್ ನೇತೃತ್ವದ ತಂಡ reporterKarnataka.com ಒಲಿಂಪಿಕ್ಸ್ ಹಾಕಿಯಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತೀಯ ಪುರುಷರ ತಂಡ ಪದಕವನ್ನು ಪಡೆದುಕೊಂಡು ಹೊಸ ಇತಿಹಾಸ ರಚಿಸಿದೆ. ಮನ್ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡ ರೋಚಕತೆಯಿಂದ ಕೂಡಿದ ಕಂಚಿನ ಪದಕದ ಕಾದಾಟದಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಮಣಿಸುವ ... ಎನ್ ಐಎ ಕಾರ್ಯಾಚರಣೆ: ಮಂಗಳೂರು ಸೇರಿದಂತೆ ದೇಶಾದ್ಯಂತ ಒಟ್ಟು 4 ಮಂದಿ ವಶಕ್ಕೆ; ದಿಲ್ಲಿಯಲ್ಲಿ ವಿಚಾರಣೆ? ಬೆಂಗಳೂರು/ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಉಳ್ಳಾಲದ ಮಾಸ್ತಿಕಟ್ಟೆಯ ನಿವಾಸಕ್ಕೆ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತಂಡ ಓರ್ವನನ್ನು ವಶಕ್ಕೆ ಪಡೆದಿದ್ದು, ದೇಶದ ವಿವಿಧ ಕಡೆಗಳಿಂದ ಒಟ್ಟು 4 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ. ... ಮುಳ್ಳಯ್ಯನಗಿರಿಯಲ್ಲಿ ಬೆಟ್ಟ ಹತ್ತಿಸಲು ಇರುವ ಜೀಪ್ ಪಯಣ ನಿಮ್ಮ ಜೀವಕ್ಕೆ ಮುಳ್ಳಾಗಬಹುದು ಹುಷಾರ್.!! info.reporterkarnataka@gmail.com ಕಾಫಿ ನಾಡು ಚಿಕ್ಕಮಗಳೂರಿನ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಮುಳ್ಳಯ್ಯನಗಿರಿ ಕೂಡ ಒಂದು. ಇಲ್ಲಿ ಪ್ರವಾಸಿಗರ ವಾಹನಗಳನ್ನು ಕೆಳಗಿನ ದೇವಾಲಯದ ಪಕ್ಕ ಇಟ್ಟ ಬಳಿಕ ಬೆಟ್ಟದ ತುದಿ ಅಂದರೆ ಶ್ರೀ ಗುರು ಮೇಲುಗದ್ದಿಗೆ ಮುಳ್ಳಪ್ಪ ಸ್ವಾಮಿ ಮಠದ ಮೆಟ್ಟಿಲು ಆರಂಭ ಆಗುವ... ಮೊಟ್ಟೆ ಹಗರಣ ಆರೋಪಕ್ಕೆ ಸಿಲುಕಿರುವ ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್ ವ್ಯವಸ್ಥೆ!: ಓಡೋಡಿ ಬಂದು ಪ್ರಮಾಣ ವಚನ ಸ್ವೀಕಾರ !! ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ಪೂರೈಕೆ ಟೆಂಡರ್ ಅವ್ಯವಹಾರ ಆರೋಪಕ್ಕೆ ಸಿಲುಕಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಕೊನೆಯ ಕ್ಷಣದಲ್ಲಿ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬುಧವಾರ ಕೆಂಪೇಗ... Attention | ವಾರಾಂತ್ಯದಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಪ್ರವೇಶ ನಿರ್ಬಂಧ ; ಪ್ರವಾಸಿಗರಿಗೆ ವಸತಿಗೃಹಗಳಲ್ಲಿ ವಾಸ್ತವ್ಯಕ್ಕೂ ಕಟ್ಟುನಿ... ಮಂಗಳೂರು (reporterkarnataka.com): ಕೋವಿಡ್-19 ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ದೇಗುಲಗಳಿಗೆ ವಾರಾಂತ್ಯದಲ್ಲಿ ಭಕ್ತಾದಿಗಳ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ವಾರಾಂ... ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ : ಕಾನೂನು ಕ್ರಮಕ್ಕೆ ತಹಶೀಲ್ದಾರ್ ಮನವಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಡಿ. ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಸ್ಕಿ ಶಿಕ್ಷಕರ ಸಂಘ ವತಿಯಿಂದ ತಹಶೀಲ್ದಾರ್ ಅವರಿಗೆ ಮನಿ ... ಸಂಪುಟ ರಚನೆ ಬೆನ್ನಲ್ಲೇ ಅಸಮಾಧಾನ ಸ್ಫೋಟ: ಒಲೈಕಾರ್, ರಾಜು ಗೌಡ, ಹಾಲಾಡಿ ಬೆಂಬಲಿಗರಿಂದ ಪ್ರತಿಭಟನೆ; ರಸ್ತೆಯಲ್ಲಿ ಹೊರಳಾಡಿದ ಕಾರ್ಯಕರ್ತರು !! ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕರಾದ ರಾಜು ಗೌಡ, ನೆಹರೂ ಒಲೈಕಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದವರ ... ಬೊಮ್ಮಾಯಿ ಸಂಪುಟ: ಕೋಟ, ಅಂಗಾರ, ಸುನಿಲ್ ಸಹಿತ 29 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಅವರು 29 ಮಂದಿ ನೂತನ ಸಚಿವರಿಗೆ ಪ್ರಮಾಣ ವಚ... ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್ ಸಂಘಟನೆಯ ಜತೆ ಸಂಪರ್ಕ ಶಂಕೆ ಮಂಗಳೂರು(reporterkarnataka.com) : ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ. ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ... ಬೊಮ್ಮಾಯಿ ಚೊಚ್ಚಲ ಸಚಿವ ಸಂಪುಟ: ಯಾರಿಗೆಲ್ಲ ಮಂತ್ರಿ ಸ್ಥಾನ?; ದ.ಕ., ಉಡುಪಿ ಜಿಲ್ಲೆಯಿಂದ ಯಾರಿಗೆ ಅವಕಾಶ? ಬೆಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ಇಂದು ರಚನೆಯಾಗುವ ಬಹುತೇಕ ಸಾಧ್ಯತೆಗಳಿದ್ದು, ಯಾರೆಲ್ಲ ಡಿಸಿಎಂ ಆಗುತ್ತಾರೆ? ಯಾರಿಗೆಲ್ಲ ಸಚಿವರಾಗುವ ಭಾಗ್ಯ ಒದಗಿ ಬರಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹಬ್ಬಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಚೊಚ್ಚಲ ಸಂಪುಟ ರಚನ... « Previous Page 1 …386 387 388 389 390 … 422 Next Page » ಜಾಹೀರಾತು