ಬೊಮ್ಮಾಯಿ ಸರಕಾರದ ಚೊಚ್ಚಲ ಬಜೆಟ್ ಗೆ ಮುಹೂರ್ತ ನಿಗದಿ: ಮಾ.4ರಂದು ಮಧ್ಯಾಹ್ನ 12.30ಕ್ಕೆ ಮಂಡನೆ ಬೆಂಗಳೂರು(reporterkarnataka.com): ರಾಜ್ಯ ಬಜೆಟ್ ಮಂಡನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 4 ರಂದು ಮಧ್ಯಾಹ್ನ 12.30ಕ್ಕೆ 2022-23ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಚೊಚ್ಚಲ ಬಜೆಟ್ ಇದಾಗಿದೆ. ಬುಧವಾರ ವಿಧಾನಸಭೆ ಸಚಿವಾಲಯದ ತಾತ್ಕಾಲ... ಹಿಜಾಬ್ ವಿವಾದ: ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಬೆಂಗಳೂರು(reporterkarnataka.com): ಹಿಜಾಬ್ ವಿವಾದ ಕುರಿತು ಅರ್ಜಿಗಳ ಬಗ್ಗೆ ಇಂದು ಕೂಡ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು ಅರ್ಜಿಯ ವಿಚಾರಣೆ ನಡೆಸಿದ್ದು, ಸರ್ಕಾರದ ಪರ ವಾದ ಹಾಗೂ ಶಿಕ್ಷಕರ ಪರ ವಾದವನ್ನು ಆಲಿಸಿದಂತ ನ್ಯಾಯಪೀಠವು, ಅರ್ಜಿಯ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದ... ಮಲ್ಪೆ ಹೋಟೆಲ್ ಗೆ ದಾಳಿ ಪ್ರಕರಣ: ಶಾಸಕ ರಘುಪತಿ ಭಟ್ ಕೈವಾಡ: ಅಸೀಲ್ ಅಕ್ರಂ ಆರೋಪ ಉಡುಪಿ(reporterkarnataka.com): ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹಝ್ರ ಶಿಫಾ ಅವರ ತಂದೆಯ ಮಲ್ಪೆ ಹೊಟೇಲಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ, ಸಹೋದರನಿಗೆ ಹಲ್ಲೆ ನಡೆಸಿರುವ ಘಟನೆ ಮಲ್ಪೆಯಲ್ಲಿ ನಡೆದಿದ್ದು, ಇದ... ಉಡುಪಿ: ಅಣ್ಣನ ಕ್ಯಾಂಟೀನ್ ಗೆ ಹೋಗಿ ಬರುವುದಾಗಿ ಹೊರಟ ಕಿದಿಯೂರಿನ ಯುವತಿ ನಾಪತ್ತೆ ಉಡುಪಿ(reporterkarnataka.com): ಅಣ್ಣನ ಕ್ಯಾಂಟೀನ್ ಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ಯುವತಿಯೊಬ್ಬಳು ಮನೆಗೆ ವಾಪಸು ಬಾರದೆ ನಾಪತ್ತೆಯಾಗಿರುವ ಘಟನೆ ಅಂಬಲಪಾಡಿ ಕಿದಿಯೂರು ಎಂಬಲ್ಲಿ ನಡೆದಿದೆ. ಅಂಬಲಪಾಡಿ ಕಿದಿಯೂರು ನಿವಾಸಿ ಧರ್ಮಪಾಲ ವರ್ಮ ಅವರ ಪುತ್ರಿ ಏಕತಾ ವರ್ಮಾ(23) ನಾಪತ್ತೆಯಾದ ಯುವತಿ. ... ಹಿಜಾಬ್: ಮಧ್ಯಂತರ ಪರಿಹಾರ ಕೋರಿ ಭಂಡಾರ್ಕರ್ಸ್ ಕಾಲೇಜಿನ ಪದವಿ ವಿದ್ಯಾರ್ಥಿನಿಯರ ಮನವಿ; ಹೈಕೋರ್ಟ್ ತಿರಸ್ಕಾರ ಬೆಂಗಳೂರು(reporterkarnataka.com): ಉಡುಪಿಯ ಭಂಡಾರ್ಕಾರ್ಸ್ ಕಾಲೇಜ್ ಆಫ್ ಆರ್ಟ್ಸ್ ಎಂಡ್ ಸಾಯನ್ಸ್ ಇಲ್ಲಿನ ಇಬ್ಬರು ಪದವಿ ವಿದ್ಯಾರ್ಥಿನಿಯರು ತಮಗೆ ತರಗತಿಗಳಿಗೆ ಹಿಜಾಬ್ ಧರಿಸಿ ಆಗಮಿಸಲು ಅನುಮತಿಲು ಕಾಲೇಜಿಗೆ ಸೂಚನೆ ನೀಡಬೇಕೆಂದು ಕೋರಿ ಹೈಕೋರ್ಟಿಗೆ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಅರ್ಜ... ನಟ ಚೇತನ್ ನಾಪತ್ತೆ; ಎಫ್ ಬಿ ಲೈವ್ ನಲ್ಲಿ ಪತ್ನಿ ಮೇಘಾ ಆತಂಕ; ಕೊನೆಗೂ ಪೊಲೀಸ್ ವಶದಲ್ಲಿರುವ ಮಾಹಿತಿ ಬಹಿರಂಗ ಬೆಂಗಳೂರು(reporterkarnataka.com): ನಟ ಚೇತನ್ ಅವರ ಪತ್ನಿ ಮೇಘಾ ಅವರು ತನ್ನ ಪತಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂದು ಫೇಸ್ ಬುಕ್ ಲೈವ್ ನಲ್ಲಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ನಟ ಚೇತನ್ ಅವರು ಶೇಷಾದ್ರಿಪುರಂ ಪೊಲೀಸ್ ವಶದಲ್ಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಪೊಲೀಸರು ತನ್ನ ಪತಿ ಚೇತನ... ಅಥಣಿ: ಕೆರೆಯಲ್ಲಿ ಅಪರಿಚಿತ ಶವ ಪತ್ತೆ; ಗುರುತು ಪತ್ತೆ ಹಚ್ಚಲಾಗದಷ್ಟು ಕೊಳೆತ ಮೃತದೇಹ; ಸಾವಿನ ಕಾರಣ ನಿಗೂಢ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.company ತಾಂವಶಿ- ನಾಗನೂರ ರಸ್ತೆ ಬದಿಯಲ್ಲಿರುವ ಸಣ್ಣ ಕೆರೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಸುಮಾರು ನಾಲ್ಕು ಐದು ದಿನದ ಹಿಂದೆ ಬಾವಿಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಶವ ನೀರಿನ ಮೇಲೆ ತೆಲಾಡುವುದನ್ನು ಗಮನಿಸಿದ... ಹಿಜಾಬ್ ವಿವಾದ: ಬೆಂಗಳೂರು ಶಾಲಾ- ಕಾಲೇಜುಗಳ ಬಳಿ ನಿಷೇಧಾಜ್ಞೆ ಮಾರ್ಚ್ 8ರ ವರೆಗೆ ವಿಸ್ತರಣೆ ಬೆಂಗಳೂರು(reporterkarnataka.com):ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಬೆಂಗಳೂರು ಶಾಲಾ- ಕಾಲೇಜುಗಳ ಬಳಿ ನಿಷೇಧಾಜ್ಞೆ ಮಾರ್ಚ್ 8ರ ವರೆಗೆ ವಿಸ್ತರಣೆ ಮಾಡಲಾಗಿದೆ. ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಎರಡು ವಾರಗಳ ಕಾಲ ಶಾಲಾ-ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ... ಪುತ್ತೂರು: ಕಾರುಗಳು ಮುಖಾಮುಖಿ ಡಿಕ್ಕಿ; ಮಡಿಕೇರಿ ನಿವಾಸಿ ಮೃತ್ಯು; ಹಲವರಿಗೆ ಗಂಭೀರ ಗಾಯ ಪುತ್ತೂರು(reporterkarnataka.com): ಪುತ್ತೂರು ತಾಲೂಕಿನ ಕಾವು ಸಮೀಪದ ಕೌಡಿಚ್ಚಾರ್ ಮಡ್ಯಂಗಲ ಎಂಬಲ್ಲಿ ಕಾರುಗಳೆರಡರು ಮುಖಾಮುಖಿ ಡಿಕ್ಕಿಯಾಗಿ ಮಡಿಕೇರಿ ನಿವಾಸಿ ಮೃತಪಟ್ಟು ಮತ್ತಿಬ್ಬರು ತೀವ್ರ ಗಾಯಗೊಂಡಿದ್ದಾರೆ. ಮಡಿಕೇರಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಡಿಕೇರಿ ಕಡ... ಗೃಹ ಸಚಿವರ ಜಿಲ್ಲೆಯಲ್ಲೇ ಕೊಲೆಯಾಗಿದೆ ಅಂದ್ರೆ ಏನರ್ಥ: ಸದನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಬೆಂಗಳೂರು(reporterkarnataka.com): ಗೃಹ ಸಚಿವರ ಶಿವಮೊಗ್ಗ ಜಿಲ್ಲೆಯಲ್ಲೇ ಕೊಲೆಯಾಗಿದೆ ಅಂದರೆ ಏನು ಅರ್ಥ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮೊದಲು ಆರೋಪಿಗಳನ್ನು ಬಂಧಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸ... « Previous Page 1 …389 390 391 392 393 … 489 Next Page » ಜಾಹೀರಾತು