ಕಮರ್ಷಿಯಲ್ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಪ್ರಸ್ತುತ ಬೆಲೆ 2,355 ರೂಪಾಯಿ ಹೊಸದಿಲ್ಲಿ(reporterkarnataka.com): ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಮತ್ತೆ ಏರಿಕೆಯಾಗುತ್ತಲೆ ಇದೆ. ಕಳೆದ ಏಪ್ರಿಲ್ ತಿಂಗಳ ಮೊದಲ ವಾರದಲ್ಲೇ 250 ರೂಪಾಯಿ ಏರಿಕೆಯಾಗಿತ್ತು. ಸದ್ಯಕ್ಕೆ ಗೃಹ ಬಳಕೆಯ ಸಿಲಿಂಡರ್ ನಲ್ಲಿ ಹೆಚ್ಚಳವಾಗಿಲ್ಲ. ಇಂದಿನ ಕಮರ್ಷಿಯಲ್ ಸಿಲಿಂಡರ್ ಬೆಲೆ 2,355 ರೂಪಾಯಿ ಆ... ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: ರಾಜ್ಯದ ಹಲವೆಡೆ ಇನ್ನೂ 3 ದಿನ ಮಳೆ ಸಾಧ್ಯತೆ ಬೆಂಗಳೂರು(reporterkarnataka.com):ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಇನ್ನು ಮುಂದಿನ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಮೇ 5ರ ನಂತರ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವ... ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗೆ ಮರುಳು ಮಾಫಿಯಾ ನಂಟು?: ದಿವ್ಯಾ ಹಾಗರಗಿಗೆ 18 ದಿನ ಆಶ್ರಯ ನೀಡಿದ್ದು ಯಾರು? ಕಲಬುರಗಿ(reporterkarnataka.com): ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಆರೋಪದ ಹಿನ್ನೆಲೆ ಬಂಧಿತರಾದ ದಿವ್ಯಾ ಹಾಗರಗಿಗೆ ಮರಳು ಮಾಫಿಯಾದ ನಂಟು ಬಯಲಾಗಿದೆ. ಹಾಗರಗಿಗೆ ಆಶ್ರಯ ನೀಡಿದ್ದ ಮಹಾರಾಷ್ಟದ ಸೋಲಾಪುರದ ಉದ್ಯಮಿಯೊಬ್ಬರನ್ನು ಕೂಡ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ದಿವ್ಯಾ ಹಾಗರಗಿ ಸೇರಿದಂತೆ 6 ... ಭಾರತ ಧಗಧಗ: 122 ವರ್ಷಗಳಲ್ಲಿ ಅತ್ಯಧಿಕ ತಾಪಮಾನ ದಾಖಲು; ಮೇ ತಿಂಗಳಲ್ಲಿ ಇಳಿಕೆ ಸಾಧ್ಯತೆ ಹೊಸದಿಲ್ಲಿ(reporterkarnataka.com): ಇಡೀ ದೇಶವೇ ಧಗಧಗನೆ ಕುದಿಯುತ್ತಿದೆ. ತಾಪಮಾನ ಹೆಚ್ಚಾಗುತ್ತಿದೆ. ಭಾರತದ ವಾರ್ಷಿಕ ಸರಾಸರಿ ತಾಪಮಾನವು ಕಳೆದ 122 ವರ್ಷಗಳ ಅವಧಿಯಲ್ಲಿ ಇದೇ ಮೊದಲಬಾರಿಗೆ ಅತ್ಯಧಿಕ ಪ್ರಮಾಣವನ್ನು ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಹೀಟ್ ವೇವ್ ನ ಪರಿಣಾಮ ಮಾ... ಧಾರ್ಮಿಕ ಮಹತ್ವ ಕಡೆಗಣಿಸಿ ಗುಜ್ಜರಕೆರೆ ಅಭಿವೃದ್ಧಿ?: ಪವಿತ್ರ ಜಲದಲ್ಲಿ ಇನ್ನೂ ಅಪಾಯಕಾರಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆ! ಮಂಗಳೂರು(reporterkarnataka.com): ಸಾವಿರಾರು ವರ್ಷಗಳ ಐತಿಹಾಸಿಕ, ಧಾರ್ಮಿಕ ಹಿನ್ನೆಲೆಯಿರುವ ನಗರದ ಮಂಗಳಾದೇವಿ ಸಮೀಪದ ಗುಜ್ಜರಕೆರೆಯನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿದರೂ ನೀರಿನಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆಯಾಗಿವೆ. ನಾಥ ಪಂಥದ ಗುರು ಶ್ರೀ ಮತ್ಸ್ಯೇಂದ್ರನಾಥ... ಬಿಜೆಪಿ ಹೈಕಮಾಂಡ್ ನ ತೀರ್ಮಾನ ಏನು?: ರಾಜ್ಯ ಸಂಪುಟ ಪುನಾರಚನೆಯೇ? ಮುಖ್ಯಮಂತ್ರಿ ಬದಲಾವಣೆಯೇ? ಬೆಂಗಳೂರು(reporterkarnataka.com): ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರಾಜ್ಯ ಬೊಮ್ಮಾಯಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗುತ್ತಿತ್ತು. ಆದರೆ ಆಪರೇಶನ್ ಕಮಲದ ಮೂಲಕ ಅಸ್ತಿತ್ವಕ್ಕೆ ಬಂದ ರಾಜ್ಯ ಬಿಜೆಪಿ ಸರಕಾರದಲ್ಲಿ ಸಂಪುಟ ವಿಸ್ತರಣೆಗೆ ಕೈ ಹಾಕುವುದೆಂದರೆ ಜೇನುಗೂಡಿಗೆ ಕೈ ಹಾಕಿದ್ದಂತೇ ಸ... ಸರಕಾರಿ ಜಾಬ್ ಗಳ ಮಾರಾಟ ಮಾಡುವ ಗ್ಯಾಂಗ್ನ್ನು ಹೊರಗೆ ತರ್ತೇವೆ; ದಿವ್ಯ ಹಾಗರಗಿ ಆಸ್ತಿ ಮುಟ್ಟುಗೋಲು: ಗೃಹ ಸಚಿವ ಬೆಂಗಳೂರು(reporterkarnataka.com): ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಕುರಿತಂತೆ ಎಲ್ಲವೂ ತನಿಖೆ ಮಾಡಲು ಸಿಐಡಿಗೆ ಕೊಟ್ಟಿದ್ದೇವೆ. ನಾನೇ ಸ್ವತಃ ಈ ಬಗ್ಗೆ ತೀರ್ಮಾನ ಮಾಡಿ, ಸಿಎಂ ಗಮನಕ್ಕೆ ತಂದು ಮಾಡಿದ್ದೇವೆ. ಹಣಕ್ಕೆ ಸರ್ಕಾರಿ ಜಾಬ್ ಗಳನ್ನು ಮಾರಾಟ ಮಾಡುವ ಗ್ಯಾಂಗ್ನ್ನು ಹೊರಗೆ ತರ್ತೇವೆ ಎಂಬುದಾ... ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಎಸ್ ಡಿಎ ಜ್ಯೋತಿ ಪಾಟೀಲ್ ಸೆರೆ; ಬಂಧಿತರ ಸಂಖ್ಯೆ 17ಕ್ಕೆ ಏರಿಕೆ ಬೆಂಗಳೂರು(reporterkarnataka.com): ಪಿಎಸ್ಐ ಹುದ್ದೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಜ್ಯೋತಿ ಪಾಟೀಲ್ ಅವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17ಕ್ಕೆ ಏರಿದೆ. ಅಭ್ಯರ್ಥಿ ಹಾಗೂ ಕಿಂಗ್ ಪಿನ್ ಜೊತೆ ಡೀಲ್ ಮಾಡಿಸಿದ್ದ ಆರೋಪ ಜ್ಯೋತಿ ಮೇಲಿದ್ದು, ಅಭ್ಯರ್ಥಿ ಶಾಂತಿಬಾಯಿಯ... ಬೆಂಗಳೂರು ಏರ್ಪೋರ್ಟ್ನಲ್ಲಿ ಲ್ಯಾಂಡಿಂಗ್ ವೇಳೆ ತಪ್ಪಿದ ಭಾರೀ ದುರಂತ: 150 ಪ್ರಯಾಣಿಕರು ಪಾರು; ಪೈಲಟ್ ಚಾಕಚಕ್ಯತೆಗೆ ಶ್ಲಾಘನೆ ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka.com):ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಪೈಲಟ್ನ ಚಾಕಚಕ್ಯತೆಯಿಂದ ತಪ್ಪಿದೆ. ಲ್ಯಾಂಡಿಂಗ್ ಆಗುವ ಮೊದಲೇ ವಿಮಾನದ ಟೈರ್ ಸ್ಫೋಟಗೊಂಡಿತ್ತಾದರೂ ಪೈಲೆಟ್ ... ನಮ್ಮದು ಪೀಪಲ್ಸ್ ಪಾಲಿಟಿಕ್ಸ್, ಜನರ ಸಮಸ್ಯೆಗಳಿಗೆ ಪರಿಹಾರವೇ ಗುರಿ: ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರು(reporterkarnataka.com): ಕಳೆದ ಹಲವು ವರ್ಷಗಳಿಂದ ಎದುರಾಗಿರುವ ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಬಗೆ ಹರಿಸಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ತಾಲೂಕು ಆಡಳಿತ ಸೌಧವನ್... « Previous Page 1 …391 392 393 394 395 … 514 Next Page » ಜಾಹೀರಾತು