ಮುಕ್ತಾ ಖ್ಯಾತಿಯ ಹಿರಿಯ ನಟಿ ಭಾರ್ಗವಿ ನಾರಾಯಣ್ ಇನ್ನಿಲ್ಲ ಬೆಂಗಳೂರು(reporterkarnataka.com): ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಭಾರ್ಗವಿ ನಾರಾಯಣ್ ಅವರು ಇಪ್ಪತ್ತು ಎರಡು ಚಿತ್ರಗಳು ಹಾಗೂ ದೂರದರ್ಶನ ಸರಣಿಯ ಮಂಥನಾ ಮತ್ತು ಮುಕ್ತಾ (ಟಿವಿ ಸರಣಿಗಳು) ಸೇರಿದಂತೆ ಕನ್ನಡದಲ್ಲಿ ಅನೇಕ ನಾಟಕಗಳನ್ನು ... ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು: ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ಬೆಂಗಳೂರು(reporterkarnataka.com): ಸಂಸದ ಪ್ರತಾಪ್ ಸಿಂಹ ಅವರು ನನ್ನನ್ನು ಮುಲ್ಲಾ ಎಂದು ಕರೆದರೆ ನಾನು ಖುಷಿಪಡುತ್ತೇನೆ. ಯಾಕೆಂದರೆ ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ಹೇಳಿದರು. ಪ್ರತಾಪ್ ಸಿಂಹ ಅವ... ಕಾರಿಂಜೇಶ್ವರ ದೇಗುಲದ ಆಸುಪಾಸಿನಲ್ಲಿ ಕಲ್ಲು ಗಣಿಗಾರಿಕೆ ಚಟುವಟಿಕೆ ಸ್ಥಗಿತ: ಸಚಿವ ಸುನಿಲ್ ಕುಮಾರ್ ಮಂಗಳೂರು(reporterkarnataka.com): ಕರಾವಳಿಯ ಅತ್ಯಂತ ಪ್ರಸಿದ್ಧ ಹಾಗೂ ಪುರಾತನ ದೇವಸ್ಥಾನಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸು ಅಂದರೆ ಕಾವಳ ಮೂಡೂರು ಗ್ರಾಮ ಮತ್ತು ಕಾವಳ ಪಡೂರು ಗ್ರಾಮಗಳಲ್ಲಿ 03 ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಸ್ಥಳೀಯರ ಹಾಗೂ ದೇವಸ್ಥಾನದ ... ಗೋವಾ ವಿಧಾನಸಭೆ ಚುನಾವಣೆ ಇಂದು: 40 ಕ್ಷೇತ್ರಗಳು; ಒಟ್ಟು 301 ಅಭ್ಯರ್ಥಿಗಳು ಕಣದಲ್ಲಿ ಪಣಜಿ(reporterkarnataka.com): ಗೋವಾ ವಿಧಾನಸಭೆಯ ಎಲ್ಲ 40 ಕ್ಷೇತ್ರಗಳಿಗೆ ಫೆ. 14ರಂದು ಚುನಾವಣೆ ನಡೆಯಲಿದ್ದು, ಅಂತಿಮವಾಗಿ ಕಣದಲ್ಲಿ 301 ಮಂದಿ ಅಭ್ಯರ್ಥಿಗಳಿದ್ದಾರೆ. ಆಡಳಿತರೂಢ ಬಿಜೆಪಿ ಮತ್ತೆ ಅಗ್ನಿಪರೀಕ್ಷೆಗೆ ಮುಂದಾಗಿದೆ. ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ, ತೃಣಮೂಲ ಕಾಂಗ್ರೆಸ್, ಟಿಎಂಸಿ,... ಪ್ರತಿಷ್ಠಿತ ಸಂದೇಶ ಪ್ರಶಸ್ತಿಗೆ ಆಯ್ಕೆಯಾದ ಡಾ. ಟಿ.ಸಿ. ಪೂರ್ಣಿಮಾ: ಗಟ್ಟಿಗಿತ್ತಿ ಬರಹಗಾರ್ತಿ, ಐಐಎಸ್ ಅಧಿಕಾರಿ ಮಂಗಳೂರು(reporterkarnataka.com); ಮಂಗಳೂರಿನ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು ಸಾಹಿತ್ಯ, ಶಿಕ್ಷಣ, ಮಾಧ್ಯಮ, ಕಲೆ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಘಟನೆಗಳಿಗೆ ನೀಡುವ ವಾರ್ಷಿಕ 2020-21 ಮತ್ತು 2021-22ನೇ ಸಾಲಿನ ರಾಜ್ಯ ಮಟ್ಟದ ಸಂದೇಶ ಪ್ರಶಸ್ತಿಗೆ... ಚಳ್ಳಕೆರೆ: ಅಕ್ರಮ ಮಣ್ಣು ಸಾಗಾಟ; ಗೋಪಾನಹಳ್ಳಿ ಹಳ್ಳಕ್ಕೆ ದಿಕ್ಕು ಬದಲಾಯಿಸುವ ಭೀತಿ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ಹಳ್ಳದ ತಟದಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಸಾಗಾಟದಿಂದ ಹಳ್ಳ ಹರಿಯುವ ದಿಕ್ಕು ಬದಲಾವಣೆಯಾಗುವ ಭೀತಿ ಎದುರಾಗಿದೆ. ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಸಮೀಪದ ರಾಷ್ಟ್ರೀಹ ಹೆದ್... ಮನೆ ಬಿಟ್ಟು ಬಂದ ಕೋಲಾರದ ಯುವತಿಯ ಮೇಲೆ ಅತ್ಯಾಚಾರ: ವೇಶ್ಯಾವಾಟಿಕೆ ಮಾರಲು ಯತ್ನ: ಆರೋಪಿ ಬಂಧನ ಬೆಂಗಳೂರು(reporterkarnataka.com): ಮನೆ ಬಿಟ್ಟು ಬಂದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಆಕೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿ, ನಂತರ ವೇಶ್ಯಾವಾಟಿಕೆ ಮಾರಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮನೆಯವರೊಂದಿಗೆ ... ಹೆಚ್ಚುತ್ತಿರುವ ಹೃದ್ರೋಗ: ಆತಂಕ ರಹಿತ ಸಹಜ ಜೀವನಕ್ಕೆ ಏನೆಲ್ಲ ಮಾಡಬೇಕು?; ಡಾ. ಭವ್ಯ ಶೆಟ್ಟಿ ಬರೆಯುತ್ತಾರೆ ಹೃದ್ರೋಗ ಇತ್ತೀಚಿನ ದಿನದಲ್ಲಿ ಹೆಚ್ಚಾಗಿ ಆಘಾತಕಾರಿ ಪ್ರಮಾಣದಲ್ಲಿ ಕಂಡು ಬರುತ್ತಿರುವ ಸಮಸ್ಯೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಯುವಕರು ಹಾಗೂ ಮದ್ಯವಯಸ್ಕರು ಬಲಿಯಾಗುತ್ತಿರುವುದನ್ನು ಗಮನಿಸಿರಬಹುದು. ಇನ್ನೂ ಹಲವರು ಕೊರೊನರಿ ಆಂಜಿಯೋಗ್ರಾಫಿ, ಆಂಜಿಯೋಪ್ಲಾಸ್ಟಿ ಅಥವಾ ಬೈಪಾಸ್ ಸರ್ಜರಿಗೆ ಒಳಗಾಗಿ ... ಹಿಜಾಬ್ ಪ್ರಕರಣ: ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ರಿಟ್ ಅರ್ಜಿ ಬೆಂಗಳೂರು(reporterkarnataka.com); ರಾಜ್ಯದಲ್ಲಿ ಸಾಕಷ್ಟು ಕೋಲಾಹಲ ಸೃಷ್ಟಿಸಿದ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶ ಪ್ರಶ್ನಿಸಿ ಅರ್ಜಿದಾರರು ಸುಪ್ರೀಂಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಧಾರ್ಮಿಕ ಗುರುತು ಇರುವ ಬಟ್ಟೆಗಳನ್ನು ಶಾಲೆ-ಕ... 2 ವರ್ಷ ಕಳೆದರೂ ಪೂರ್ಣಗೊಳ್ಳದ 5 ಕಿಮೀ ರಸ್ತೆ ಡಾಮರೀಕರಣ: ಕುಡಿಯುವ ನೀರಿಗೂ ತತ್ವಾರ; ಪನ್ನೆ ನಿವಾಸಿಗಳಿಂದ ಪ್ರತಿಭಟನೆ ಎಚ್ಚರಿಕೆ ಡಿ. ಕುಲಾಲ್ ಮೇಕೇರಿ ಮಡಿಕೇರಿ info.reporterkarnataka.com ಶಾಸಕರೇ ಶಿಲಾನ್ಯಾಸ ಮಾಡಿರುವ ರಸ್ತೆ ಕಾಮಗಾರಿಯು ನೆನೆಗುದಿಗೆ ಬಿದ್ದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. « Previous Page 1 …392 393 394 395 396 … 489 Next Page » ಜಾಹೀರಾತು