ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರಕ್ಕೆ ಪಾಲಿಕೆ ಮತ್ತೆ ಸಜ್ಜು; ನೀರು ಸರಬರಾಜು ವಿಭಾಗದ 40 ಹೊರಗುತ್ತಿಗೆ ಸಿಬ್ಬಂದಿಗಳ ಕೈಬಿಡಲು ಹುನ್ನಾರ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಆದಾಯ ಸೋರಿಕೆಯನ್ನು ತಡೆಗಟ್ಟುವಲ್ಲಿ ದಶಕಗಳಿಂದ ವಿಫಲವಾಗಿರುವ ಮಂಗಳೂರು ಮಹಾನಗರಪಾಲಿಕೆ ಮತ್ತೊಮ್ಮೆ ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದೆ. ಪಾಲಿಕೆಯಲ್ಲಿ ಹೊರಗುತ್ತಿಗೆ ಆ... ಮಂಗಳೂರು- ಕಾಸರಗೋಡು ಬಸ್ ಸಂಚಾರ ನಾಳೆಯಿಂದ ಆರಂಭ: ಷರತ್ತು ಅನ್ವಯ ಮಂಗಳೂರು(reporterkarnataka news): ಕಾಸರಗೋಡು - ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ಷರತ್ತಿನ ಮೇಲೆ ಜುಲೈ 19ರಿಂದ ಅನುಮತಿ ನೀಡಲಾಗಿದೆ. ಪ್ರಸ್ತುತ ರಾಜ್ಯ ಸರಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗ... ಆನ್ ಲಾಕ್ 4.0: ರಾಜ್ಯದಲ್ಲಿ ನಾಳೆಯಿಂದ ಥಿಯೇಟರ್ ಆರಂಭ, ನೈಟ್ ಕರ್ಫ್ಯೂ ಒಂದು ತಾಸು ಸಡಿಲಿಕೆ, 26ರಿಂದ ಪದವಿ ತರಗತಿ ಶುರು ಬೆಂಗಳೂರು(reporterkarnataka news): ರಾಜ್ಯದಲ್ಲಿ ಅನ್ ಲಾಕ್ 4.O ಜಾರಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ನಾಳೆಯಿಂದಲೇ(ಜುಲೈ 19) ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗಳು ಪ್ರೇಕ್ಷಕರಿಗೆ ತೆರೆಯಲಿದೆ. ಜುಲೈ 26 ರಿಂದ ಪದವಿ ಕಾಲೇಜು ಆರಂಭವಾಗಲಿದೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಅವಧಿಯಲ್ಲಿ ಒಂದು... ರಸ್ತೆ ಕಾಮಗಾರಿ ವಿಳಂಬ ಮಾಡಿದ ಗುತ್ತಿಗೆದಾರರ ಕಪ್ಪು ಪಟ್ಟಿಗೆ ಸೇರಿಸಿ: ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ಮಂಗಳೂರು (reporterkarnataka news): ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಸಾಮಾಜಿಕ ನೆರವು, ಪ್ರಧಾನಮಂತ್ರಿ ನಗರ ಅವಾಸ್ ಯೋಜ... ಮಂಡ್ಯದ ಗಾಂಧಿ, ಮಾಜಿ ಸಂಸದ, ಕಾವೇರಿ ಪರ ರೈತ ಹೋರಾಟಗಾರ ಮಾದೇ ಗೌಡ ಇನ್ನಿಲ್ಲ ಮಂಡ್ಯ(reporterkarnataka news): ಮಂಡ್ಯದ ಗಾಂಧಿ ಎಂದೇ ಖ್ಯಾತರಾದ ಮಾಜಿ ಸಂಸದ ಜಿ. ಮಾದೇ ಗೌಡ(94) ಅವರು ಶನಿವಾರ ನಿಧನರಾದರು. ಮಾದೇ ಗೌಡ ಅವರು ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕಾವೇರಿ ನದಿ ನೀರು ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ... ಯಾರೂ ನನ್ನಲ್ಲಿ ರಾಜೀನಾಮೆ ಕೇಳೂ ಇಲ್ಲ, ತಾನು ಕೊಡುವುದೂ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ನುಡಿ ಬೆಂಗಳೂರು(reporterkarnataka news): ಮುಂದಿನ ತಿಂಗಳ ಮೊದಲ ವಾರ ತಾನು ಮತ್ತೆ ದೆಹಲಿಗೆ ಭೇಟಿ ನೀಡಲಿದ್ದೇನೆ. ಇದೀಗ ತನ್ನಲ್ಲಿ ಯಾರೂ ರಾಜೀನಾಮೆ ಕೇಳಿಲ್ಲ. ತಾನು ರಾಜೀನಾಮೆ ಕೊಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಮುಖ್ಯಮಂತ್ರಿ ಅವರು ಶುಕ್ರವಾರ ವಿಶೇಷ ವಿಮಾನದ ಮೂಲ... ಕಣ್ಣಗುಡ್ಡೆಯಲ್ಲಿ ಹಸಿ ಮಣ್ಣಿನ ರಸ್ತೆಗೆ ಡಾಮರು: ಲೈಟ್ ಕಂಬಕ್ಕೂ ಓಟು ಹಾಕಿ ಕಾರ್ಪೊರೇಟರ್ ಮಾಡಿದ ನಾಗರಿಕರು ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಮಹಾನಗರಪಾಲಿಕೆಯು ತೆರಿಗೆದಾರರ ಹಣದಲ್ಲಿ ಹೇಗೆ ಆಟವಾಡುತ್ತಿದೆ ಎನ್ನುವುದಕ್ಕೆ ಪಾಲಿಕೆ ವ್ಯಾಪ್ತಿಯಲ್ಲಿರುವ ಕಣ್ಣಗುಡ್ಡೆ ರಸ್ತೆಯೇ ತಾಜಾ ನಿದರ್ಶನ. ಇಲ್ಲಿ ಎರಡನೇ ಬಾರಿ ಹಾಕಿದ ಡಾಮರು ಕೂಡ... 23 ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದ್ದು, ಎಷ್ಟು ಕಡೆ ದಲಿತ ಸಿಎಂ ಇದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಪ್ರಶ್ನೆ ಮಂಗಳೂರು(reporterkarnatakanews): ಕಾಂಗ್ರೆಸ್ನಲ್ಲಿ ಯಾರನ್ನು ಮುಖ್ಯ ಮಂತ್ರಿ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಹೇಳುವ ನೈತಿಕತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. 2023ರ ಚುನಾವಣೆಗೆ ಕಾಂಗ್ರೆಸ್ ನಿಂದ ದಲ... ಕುಲಶೇಖರ ರೈಲ್ವೆ ಟನಲ್ ಸಮೀಪ ಹಳಿ ಮೇಲೆ ಭೂಕುಸಿತ: ಮೇಯರ್, ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ, ಪರಿಶೀಲನೆ ಮಂಗಳೂರು(reporterkarnataka news): ಕಳೆದ ನಾಲ್ಕೈದು ದಿನಗಳಿಂದ ಸುರಿದ ಬಿರುಸಿನ ಮಳೆಗೆ ಭೂಕುಸಿತ ಉಂಟಾದ ನಗರದ ಕುಲಶೇಖರ ಸಮೀಪದ ರೈಲ್ವೆ ಟನಲ್ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪದವು ಸೆಂಟ್ರಲ್ ವಾರ್ಡ್ ನ ಕೊಂ... PUC RESULT 2021 : ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು (ReporterKarnataka.com) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿ... « Previous Page 1 …394 395 396 397 398 … 421 Next Page » ಜಾಹೀರಾತು