ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಸಾಮಾಜಿಕ ಮಾಧ್ಯಮವು ಜೀವನವನ್ನು ಹೇಗೆ ಬದಲಾಯಿಸಬಹುದು ಎಂಬುದಕ್ಕೆ ಒಂದು ಹೃದಯಸ್ಪರ್ಶಿ ಉದಾಹರಣೆ ನಮ್ಮ ಮುಂದಿದೆ. ಮನೆಯಿಂದ ಕಾಣೆಯಾಗಿ ಚಾಮರಾಜನಗರ ಜಿಲ್ಲೆಯಲ್ಲಿ ವಾರಗಟ್ಟಲೆ ನಿರ್ಗತಿಕನಾಗಿ ಬದುಕುತ್ತಿದ್ದ 60 ವರ್ಷದ ವ್ಯಕ್ತ... ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ 11ರ ಪೋರ! ಮಂಗಳೂರು(reporterkarnataka.com): ಮಂಗಳೂರು ಮೂಲದ ದುಬೈನಲ್ಲಿ ನೆಲೆಸಿರುವ 11ರ ಹರೆಯದ ಪೋರ ಪರ್ವತಾರೋಹಣದಲ್ಲಿ ಜಗತ್ತಿನ ಗಮನ ಸೆಳೆದಿದ್ದಾನೆ. ತನ್ನ 8ನೇ ವಯಸ್ಸಿನಲ್ಲಿ ಆಫ್ರಿಕಾದ ಅತಿ ಎತ್ತರದ ಪರ್ವತ ತಾಂಜಾನಿಯಾದ ಕಿಲಿಮಂಜಾರೋ ಏರಿ ದಾಖಲೆ ಮಾಡಿದ್ದ ಅಯಾನ್ ಮೆಂಡನ್, ಇದೀಗ ಜಗತ್ತಿನ 3ನೇ ಅತಿ ಎತ್ತ... Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ ವಿಸ್ತೀರ್ಣದ ಪಾರ್ಕ್ ಬೆಂಗಳೂರು(reporterkarnataka.com): ನಿವೃತ್ತರ ಸ್ವರ್ಗ, ಉದ್ಯಾನನಗರಿ ಎಂಬ ಹಿರಿಮೆಯ ಬೆಂಗಳೂರಿಗೆ ಮತ್ತೊಂದು ಗರಿ ಮೂಡುತ್ತಿದ್ದು, ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಚಿವ ಸಂಪುಟ ತನ್ನ ಅನುಮೋದನೆ ನೀಡಿದೆ ಎಂದು ಅರಣ್ಯ,... ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್ ಒತ್ತಾಯ ಬೆಂಗಳೂರು(reporterkarnataka.com): ಬಳ್ಳಾರಿಯಲ್ಲಿ ಗುಂಡು ಹಾರಿಸಿ ಒಬ್ಬರು ಮೃತಪಟ್ಟ ಘಟನೆ ಸಂಬಂಧ ಕೊಲೆ ಪ್ರಕರಣ ದಾಖಲಿಸಿ ಆ ಶಾಸಕರನ್ನು ಕೂಡಲೇ ಬಂಧಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವ... ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ಬಳ್ಳಾರಿಯಲ್ಲಿ ನಡೆದ ಗಲಾಟೆಯ ತನಿಖೆಯನ್ನು ಸಿಬಿಐ ಕೊಡಬೇಕು ಇಲ್ಲಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ಆಗಬೇಕು. ವರದಿ ಬಂದ ನಂತರ ಸ್ಪೆಷಲ್ ಕೋರ್ಟ್ ನೇಮಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ... ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka.com): ಮಾಜಿ ಸಚಿವರು ಮತ್ತು ಶಾಸಕರಾದ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಪ್ರಾಣಾಪಾಯ ಇದೆ. ಕೂಡಲೇ ಅವರಿಗೆ ಪೊಲೀಸ್ ರಕ್ಷಣೆ ಕೊಡಬೇಕು. ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.... 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್ ಸೂಚನೆ - ಎಸ್ಸಿಪಿ–ಟಿಎಸ್ಪಿ ಯೋಜನೆ 6,322 ಕುಟುಂಬಗಳಿಗೆ ಸೌಲಭ್ಯ - ಅಂತರ್ಜಲ ವೃದ್ಧಿಗೆ ಆದ್ಯತೆ: ಚೆಕ್ ಡ್ಯಾಮ್ ಮತ್ತು ಏತ ನೀರಾವರಿ ಯೋಜನೆಗೆ ಒತ್ತು - ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗಡುವು ಬೆಂಗಳೂರು(reporterkarnataka.com): ರಾಜ್ಯದ ಪರಿಶಿಷ್ಟ ಜಾತಿ... Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ಮೀಸಲು ಅರಣ್ಯಕ್ಕೆ ಒಳಪಡುವ ಬಾಣಾವರ ಸಮೀಪದ ನಿಡ್ತಾ ರೇಂಜ್ ನಲ್ಲಿ ವನ್ಯಜೀವಿ ಬೇಟೆ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಡೂರು ಗ್ರಾಮದ ಭಾ... ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು(reporterkarnataka.com): ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದ... ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕನ ತಂದೆ ಶಂಕರ ಅವರಿಗೆ ನ್ಯಾಯಾಲಯವು 25,000 ರೂ. ದಂಡ ವಿಧಿಸಿದೆ. ಬಾಳೂರು... « Previous Page 1 2 3 4 5 6 … 497 Next Page » ಜಾಹೀರಾತು