ಕ್ರಿಕೆಟ್ ಜನಕರ ನಾಡಿನಲ್ಲಿ ಮೇರು ದಾಖಲೆ ಬರೆದು ರನ್ನುಗಳ ರಾಣಿಯಾದ ಮಿಥಾಲಿ ರಾಜ್ ನ್ಯೂಡೆಲ್ಲಿ( ReporterKarnataka.com) ಅನುಭವಿ ಮಹಿಳಾ ಬ್ಯಾಟರ್ ಮಿಥಾಲಿ ರಾಜ್, ಇದೀಗ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ಗಳಿಸಿದ ಆಟಗಾರ್ತಿ ಎಂಬ ವಿಶ್ವ ದಾಖಲೆ ಬರೆದಿದ್ದಾರೆ. 38 ವರ್ಷದ ಅನುಭವಿ ಬಲಗೈ ಬ್ಯಾಟರ್ ಮಿಥಾಲಿ ರಾಜ್, ಶನಿವಾರ ನಡೆದ ಇಂಗ್ಲೆಂಡ್... ಆನ್ಲೈನ್ ದೈತ್ಯ ಕಂಪನಿ ಅಮೆಜಾನ್ನ ಸಿಇಒ ಹುದ್ದೆ ಬಿಟ್ಟ ಜೆಫ್ ಬೆಜೋಸ್ Reporterkarnataka.com ಪ್ರಸಿದ್ಧ ಇ ಕಾಮರ್ಸ್ ತಾಣ ಅಮೆಜಾನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹುದ್ದೆಯಿಂದ ಜೆಫ್ ಬೆಜೋಸ್ ನಿರ್ಗಮಿಸುತ್ತಿದ್ದಾರೆ. ಅಮೆಜಾನ್ ಸಿಇಒ ಸ್ಥಾನವನ್ನು ಜುಲೈ 5ರಂದು ಆಂಡಿ ಜಾಸಿಗೆ ಜೆಫ್ ಬೆಜೋಸ್ ಹಸ್ತಾಂತರಿಸಲಿದ್ದಾರೆ. ನಂತರ ಜೆಫ್, ಖಾಸಗಿ ಬಾಹ್ಯಾಕಾಶ ಯಾನ ಯ... ರಾಜ್ಯದ ಎಲ್ಲ 224 ಕ್ಷೇತ್ರ ನಮ್ಮ ಟಾರ್ಗೆಟ್, ಸಿಎಂ ಅಭ್ಯರ್ಥಿ ಬಗ್ಗೆ ಯಾರು ಮಾತನಾಡಬಾರದು: ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka news): ಕಾಂಗ್ರೆಸ್ ಪಕ್ಷಕ್ಕೆ ದೇಶದ ಇತಿಹಾಸದಲ್ಲೇ ಪುರಾತನ ಇತಿಹಾಸವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಡಿಪಾಯ ಗಟ್ಟಿಯಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ 224 ಸ್ಥಾನಗಳನ್ನು ಗೆಲ್ಲುವುದು ನಮ್ಮ ಟಾರ್ಗೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳ... ಎಸ್ಸೆಸ್ಸೆಲ್ಸಿ ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರ, 2718 ಕೊಠಡಿಗಳು, 32,567 ವಿದ್ಯಾರ್ಥಿಗಳು ಮಂಗಳೂರು(reporterkarnataka news); ರಾಜ್ಯಮಟ್ಟದಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ 179 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 32,567 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 2 ದಿನಗಳ ಕಾಲ ಪರೀಕ್ಷೆ ನಡೆಯಲಿರುವ ಪರೀಕ್ಷ... ಕೃಷ್ಣಾ ನದಿಯಲ್ಲಿ ಸಹೋದರರ ದುರಂತ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಚಿಕ್ಕೋಡಿ ಸಂಸದ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಳೆದ ತಿಂಗಳು ಜೂನ್ ೨೮ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಯಲ್ಲಿ ಸಹೋದರರ ದುರಂತ ಕುಟುಂಬಕ್ಕೆ ಚಿಕ್ಕೋಡಿ ಸಂಸದ ಅಣ್ಣಸಾಬ ಜೊಲ್ಲೆ ಸಾಂತ್ವನ ಹೇಳಿದರು. ಅವರು ಬನಸೋಡೆ ಕುಟುಂಬ ಸದಸ್ಯರನ್... ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಆಗಮಿಸಲು ಆಂಬುಲೆನ್ಸ್ ವ್ಯವಸ್ಥೆ: ಕೇರ್ ಸೆಂಟರ್ ನಲ್ಲಿ ಎಕ್ಸಾಂ ಮಂಗಳೂರು(reporterkarnataka news): ಕೋವಿಡ್ ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅಂಬುಲೆನ್ಸ್ ಮೂಲಕ ಕರೆದು ತರುವ ವ್ಯವಸ್ಥೆ ಮಾಡಲಾಗಿದ್ದು, ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ಮೇಜು, ಕು... ಕೋಲಾರ: ಪವರ್ ಟ್ರಾನ್ಸ್ಫಾರ್ಮರ್ ನಲ್ಲಿ ಆಗ್ನಿ ಅನಾಹುತ; ಮುಗಿಲೇರಿದ ಬೆಂಕಿಯ ಧಗೆ, ಕಗ್ಗತ್ತಲಿನಲ್ಲಿ ಇಡೀ ನಗರ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಇಡೀ ಜಿಲ್ಲೆಗೆ ವಿದ್ಯುತ್ ಪೂರೈಸುವ ಕೆಪಿಟಿಸಿಎಲ್ನ ೨೨೦ ಕೆಎ.ಸ್ಟೇಷನ್ನ ೧೧೦ ಎಂ.ವಿ.ಎ ಪವರ್ ಸ್ವೀಕರಣಾ ಟ್ರಾನ್ಸ್ಫಾರ್ಮರ್ ಆಕಸ್ಮಿಕವಾಗಿ ಆಗ್ನಿಗೆ ಆಹುತಿಯಾಗಿ ದಟ್ಟ ಹೊಗೆ ತುಂಬಿದ್ದು, ಸುಮಾರು ೫ ಕೋಟಿಗೂ ... ಲಾಕ್ ಡೌನ್: ರಾಜ್ಯದಲ್ಲಿ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ; ಶಾಲಾ-ಕಾಲೇಜು ಇಲ್ಲ, ಮಾಲ್, ಬಾರ್, ಸ್ಮಿಮ್ಮಿಂಗ್ ಪೂಲ್ ತೆರೆಯಲು ಅವಕಾಶ ಬೆಂಗಳೂರು(reporterkarnataka news): ರಾಜ್ಯದಲ್ಲಿ ಲಾಕ್ ಡೌನ್ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು, ಜುಲೈ 19ರ ಬೆಳಗ್ಗೆ 5 ಗಂಟೆ ವರೆಗೆ ಜಾರಿಯಲ್ಲಿರುತ್ತದೆ. ವಾರಾಂತ್ಯದ ಕರ್ಫ್ಯೂ ತೆಗೆಯಲಾಗಿದೆ. ರಾತ್ರಿ ಕರ್ಫ್ಯೂ ರಾತ್ರಿ 9ರಿಂದ ಬೆಳಗ್ಗೆ 5ರ ತನಕ ಜಾರಿಯಲ್ಲಿರುತ್ತದೆ. ಸರಕಾರಿ, ... ಗುಜ್ಜರಕೆರೆ ಅಭಿವೃದ್ಧಿ: ವಾಕಿಂಗ್ ಟ್ರ್ಯಾಕ್ ಬದಲು ಸ್ಮಾರ್ಟ್ ಸಿಟಿಯಡಿ ರಸ್ತೆಯೇ ನಿರ್ಮಾಣ!; ತೆರಿಗೆದಾರರ ಹಣಕ್ಕಿಲ್ಲ ನಯಾ ಪೈಸೆಯ ಬೆಲೆ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ನಗರದ ಮಂಗಳಾದೇವಿ ದೇವಾಲಯದ ಸಮೀಪವಿರುವ ಐತಿಹಾಸಿಕ ಗುಜ್ಜರಕೆರೆ ಅಭಿವೃದ್ಧಿ ಕಾರ್ಯ ಭರದಿಂದ ನಡೆಯುತ್ತಿದ್ದು, ಕೆರೆಯ ಸುತ್ತ ವಾಕಿಂಗ್ ಟ್ರ್ಯಾಕ್ ನಿರ್ಮಿಸುವ ಬದಲಿಗೆ ರಸ್ತೆಯನ್ನೇ ನಿರ್ಮಿಸುವ ಕೆಲಸ... ಕೊನೆಗೂ ಬಂದ್ರು ಡಿಸಿಎಂ ಸಾಹೇಬ್ರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ಮನೆಗೆ ಸವದಿ ಭೇಟಿ: 2 ಲಕ್ಷ ಪರಿಹಾರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಕೃಷ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಕುಟುಂಬಕ್ಕೆ ಸುಮಾರು 6 ದಿನಗಳ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಶ್ಮಣ ಸವದಿ ಅವರು ಶಾಸಕ ಮಹೇಶ... « Previous Page 1 …399 400 401 402 403 … 421 Next Page » ಜಾಹೀರಾತು