ಗುಡಿಸಲಿನಲ್ಲಿ ಅರಳಿದ ಕವಿತೆ ಕಲಾ ಗ್ರಾಮದಲ್ಲಿ ಲೀನ: ಸಕಲ ಸರಕಾರಿ ಗೌರವದೊಂದಿಗೆ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ ಬೆಂಗಳೂರು(reporterkarnataka news): ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನ ಕಲಾಗ್ರಾಮದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ಸರಕಾರದ ಪರವಾಗಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಅಂತಿಮ ನಮನ ಸಲ್ಲಿಸಿದರು. ಶಾಸಕ ಮುನಿರತ್ನ ಹಾಗೂ ಬಿ... ಮತ್ತೆ ತುಳುವಿಗಾಗಿ ಕೈ ಎತ್ತಿದ ಸಂಘಟನೆಗಳು : ಅಧಿಕೃತ ರಾಜ್ಯ ಭಾಷೆಗೆ ಆಗ್ರಹಿಸಿ ಟ್ವೀಟ್ ಅಭಿಯಾನ ಮಂಗಳೂರು(reporterkarnataka news): ಕರಾವಳಿ ಭಾಗದಲ್ಲಿ ಬಹು ಬಳಕೆಯಲ್ಲಿರುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ತುಳು ಸಂಘಟನೆಗಳು ಟ್ವೀಟ್ ಅಭಿಯಾನಕ್ಕೆ ಕರೆ ನೀಡಿವೆ. ಇದೇ ಭಾನುವಾರ ಜೈ ತುಳುನಾಡ್ ಸೇರಿದಂತೆ ಇನ್ನಿತರ ತುಳು ಭಾಷಾ ಪ್ರೇಮಿ ಸ... ನಿಮಗೆ ಗೊತ್ತಾಗದಾಗೆ ನಿಮ್ಮ ರೇಶನ್ ಕಾರ್ಡ್ ಬಿಪಿಎಲ್ ನಿಂದ ಎಪಿಎಲ್ ಗೆ ಬದಲಾಗುತ್ತೆ. !!: ಕಾರಣ ಏನು ಗೋತ್ತೇ?.ಓದಿ ಮುಂದಕ್ಕೆ ಅನುಷ್ ಪಂಡಿತ್ ಮಂಗಳೂರು info. reporterkaranataka@gmail.com ಕೊರೊನಾ ಮಹಾಮಾರಿಯಿಂದ ಜನರು ಕೆಲಸವಿಲ್ಲದೆ ಪರದಾಡುತ್ತಿರುವ ಸಂದಿಗ್ಧ ಕಾಲದಲ್ಲಿ ಬಡ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಬ್ಯಾಂಕ್ ಸಾಲಕ್ಕಾಗಿ ಸಲ್ಲಿಸಿದ ಆದಾಯ ತೆರಿಗೆ(ಐಟಿ) ಪಾವತಿಯೇ ಈಗ ಕೊರಳಿಗೆ ನೇಣಾಗಿ ಪರಿಣಮಿಸಿದೆ. ಐ... ರಾಜಕಾರಣಿ ಅಂತ ವಿಳಂಬ ಬೇಡ, ವಾರದೊಳಗೆ ರೋಶನ್ ಬೇಗ್ ಆಸ್ತಿ ಮುಟ್ಟುಗೋಲು ಹಾಕಿ: ಹೈಕೋರ್ಟ್ ಸೂಚನೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಬೆಂಗಳೂರು(reporterkarnataka news): ಬಹುಕೋಟ ಐಎಂಎ ಹಗರಣದ ಆರೋಪಿ, ಮಾಜಿ ಸಚಿವ ಆರ್.ರೋಷನ್ ಬೇಗ್ ಅವರ ಆಸ್ತಿಯನ್ನು ವಾರದೊಳಗೆ ಮುಟ್ಟುಗೋಲು ಹಾಕಿಕೊಳ್ಳುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಖಡಕ್ ಸೂಚನೆ ನೀಡಿದೆ. ಹಗರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾ... ಪಂಪ ಪ್ರಶಸ್ತಿ ಪುರಸ್ಕೃತ ಬಂಡಾಯ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಇನ್ನಿಲ್ಲ: ಹಲವು ಗಣ್ಯರ ಸಂತಾಪ ಬೆಂಗಳೂರು(reporterkarnataka news): ಹಿರಿಯ ಸಾಹಿತಿ, ಕವಿ, ಪಂಪ ಪ್ರಶಸ್ತಿ ಪುರಸ್ಕೃತ ಡಾ. ಸಿದ್ದಲಿಂಗಯ್ಯ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಕೊರೊನಾ ಸೋಂಕಿನಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 4.45ಕ್ಕೆ ನಿಧನರಾದರು. ಡಾ. ಸ... ತೈಲ ಬೆಲೆಯೇರಿಕೆ: ಮಂಗಳೂರಿನಲ್ಲಿ ಕೇಂದ್ರ ಸರಕಾರ ವಿರುದ್ಧ ಕಾಂಗ್ರೆಸ್ ನಿಂದ100 ನಾಟೌಟ್ ಪ್ರತಿಭಟನೆ ಮಂಗಳೂರು(reporterkarnataka news): ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ 100 ನಾಟೌಟ್ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಮಂಗಳೂರಿನ ಕೆಪಿಟಿ ಪೆಟ್ರೋಲ್ ಬಂಕ್ ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ಮೂಲಕ ಪ್ರತಿಭಟನೆಗೆ ಇ... ವಿದೇಶಕ್ಕೆ ಪ್ರಯಾಣಿಸುವ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ದ.ಕ. ಜಿಲ್ಲೆಯ ಎಲ್ಲ ಕೇಂದ್ರಗಳಲ್ಲಿ ಮೊದಲ ಡೋಸ್ ಲಭ್ಯ ಮಂಗಳೂರು(reporterkarnataka news): ವಿದೇಶಕ್ಕೆ ಹೋಗಲಿರುವ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮೊದಲ ಡೋಸ್ ಲಸಿಕೆ ಹಾಕಲು ಜಿಲ್ಲಾಡಳಿತ ಆದೇಶಿಸಿದೆ. ಜೂನ್ 14 ರ ಸೋಮವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರ,ಪ್ರಾಥಮಿಕ ಆರೋಗ್ಯ,ನಗರ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲಾ ಲಸಿಕ... ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ಮಂಗಳೂರಿನಲ್ಲಿ 20 ಪ್ರಕರಣ ಪತ್ತೆ: 21,800 ರೂ. ದಂಡ ಮಂಗಳೂರು(reporterkarnataka news): ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಸುಮಾರು 20 ಅಂಗಡಿಗಳಿಗೆ 21,800 ರೂ. ದಂಡ ವಿಧಿಸಲಾಗಿದೆ. ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಗುರುವಾರ ಕೂಡ ಪಾಲಿಕೆಯ ತಂಡ ಕಾರ್ಯಾಚ... ಸಿಎಂ ಬದಲಾಗ್ತಾರಾ ಬಿಡ್ತಾರಾ ಗೊತ್ತಿಲ್ಲ, ರಾಜ್ಯ ಬಿಜೆಪಿ ಅಧ್ಯಕ್ಷರಂತೂ ಬದಲಾಗುತ್ತಾರಂತೆ !: ಹಾಗಾದರೆ ಯಾರು ಹೊಸ ಅಧ್ಯಕ್ಷರು? ರಾಜೀವಿಸುತ ಬೆಂಗಳೂರು info.reporterkarnataka@gmail.com ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಆಗಾಗ ಮುನ್ನಲೆಗೆ ಬರುತ್ತಿದ್ದರೂ ಇದೀಗ ನಾಯಕತ್ವ ಬದಲಾವಣೆ ವಿಷಯ ಬದಿಗೆ ಸರಿದಿದೆ. ಬದಲಿಗೆ ರಾಜ್ಯ ಬಿಜೆಪಿ ಅಧ್ಯಕ್ಷರು ಬದಲಾಗುತ್ತಾರೆ ಎಂಬ ಮಾತು ಬಿಜೆಪಿ ಪಾಳಯದಲ್ಲೇ ಹರಿದಾಡಲಾರಂಭ... ರಾಜ್ಯ ಸರಕಾರದಿಂದ ಜನತೆಯ ಜೇಬಿಗೆ ಕತ್ತರಿ : ಕೊರೊನಾದಿಂದ ತತ್ತರಿಸಿ ಹೋದ ನಡುವೆಯೆ ಈ ನಿರ್ಧಾರ ! ಬೆಂಗಳೂರು(Reporter Karnataka News) ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ದಿನ ಬಳಕೆಯ ವಸ್ತುಗಳ ದರ ಏರಿಕೆಯ ಹೊರೆ ಹೊರಲಾಗದೆ ಒದ್ದಾಡುತ್ತಿರುವ ಜನತೆಗೆ ರಾಜ್ಯ ಸರಕಾರ ವಿದ್ಯುತ್ ದರ ಏರಿಕೆ ಮಾಡಿ ಮತ್ತೊಂದು ಶಾಕ್ ನೀಡಿದೆ. ಪ್ರತಿ ಯೂನಿಟ್ ವಿದ್ಯುತ್ ದರವನ್ನು ಸರಾಸರಿ... « Previous Page 1 …406 407 408 409 410 … 421 Next Page » ಜಾಹೀರಾತು