ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275 ರ ಎರಡನೇ ಹಂತದ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಹಸಿರು ನಿಶಾನೆ ದೊರೆತಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ. 92.3 ಕಿಲೋಮೀಟರ್ ಉದ್ದದ ಈ 4-ಲೇನ್ ಹೆದ್ದಾರಿ ಯೋಜನೆಯು ಒಟ್ಟು... ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ಬೆಳಗಾವಿ ಸುವರ್ಣಸೌಧ (reporterkarnataka.com): ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆ... ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಳಗಾವಿ ಸುವರ್ಣವಿಧಾನಸೌಧ(reporterkarnataka.com): ರಾಜ್ಯದಲ್ಲಿ 37,48,700 ವಸತಿ ರಹಿತರು ಇದ್ದಾರೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಜಡ್. ಜಮೀರ್ ಅಹಮದ್ ಖಾನ್ ಹೇಳಿದರು. ಅವರು ವಿಧಾನ ಪರಿಷತ್ನಲ್ಲಿ ಸದಸ್ಯ ಶಿವಕುಮಾರ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉ... ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು(reporterkarnataka.com): ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯವು ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ (CRC)ವನ್ನು ಉದ್ಘಾಟಿಸಿದೆ. ಕ್ರಿಶ್ಚಿಯನ್ ಮಿಷನರಿಗಳು, ಪಂಡಿತರು ಮತ್ತು ಸಂಸ್ಥೆಗಳು ಕರ್ನಾಟಕ ಮತ್ತು ಭಾರತದ ಇತಿಹಾಸ, ಸಂಸ್ಕೃತಿ ಮತ್ತು ಬೌದ್ಧಿಕ ಕ್ಷೇತ್ರಗಳಿಗೆ ನೀಡಿರುವ ಕೊಡುಗ... ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ - ವಿಶ್ವದ ಕ್ವಾಂಟಮ್ ಭೂಪಟದಲ್ಲಿ ಬೆಂಗಳೂರು ಕೇಂದ್ರಬಿಂದುವಾಗಲು ಇದು ಅಗತ್ಯ:ಸಚಿವ ಬೋಸರಾಜು ಬೆಂಗಳೂರು(reporterkarnataka.com): ಭಾರತದ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ 'ಕ್ವಾಂಟಮ್ ಮೆಟೀರಿಯಲ್ಸ್ ಇನ್ನೋವೇಶನ್ ನೆಟ್ವರ್ಕ್' (Q-MINt) ಸ್ಥಾಪಿಸಲು ರಾಷ್ಟ್ರೀಯ ಕ್ವಾಂಟಮ್ ಮಿಷನ್ ಅಡಿ... ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ(reporterkarnataka.com): ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳನ್ನು ಜಾರಿಗೊಳಿಸುವಾಗ ಇರುವ ಅಡೆತಡೆಗಳನ್ನು ನಿವಾರಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಗಳಿಗೆ ... ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್ ಸ್ಥಿತಿ ಗಂಭೀರ ರಾಯಚೂರು(repprterkarnataka.com): ಜಿಲ್ಲೆಯ ದೇವದುರ್ಗ ಬಳಿ ಕೆಎಸ್ ಆರ್ಟಿಸಿ(ಕಲ್ಯಾಣ ಕರ್ನಾಟಕ) ಬಸ್ ಅತಿವೇಗದಿಂದಾಗಿ ಪಲ್ಟಿಯಾಗಿದ್ದು, 15 ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಸ್ ನಿರ್ವಾಹಕನ ಸ್ಥಿತಿ ಚಿಂತಾಜನಕವಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗ... ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ ಬೆಳಗಾವಿ(reporterkarnataka.com): ಸುವರ್ಣಸೌಧಕ್ಕೆ ಇಂದು ಮುತ್ತಿಗೆ ಹಾಕಲು ಯತ್ನಿಸುವಾಗ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಒಂದು ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರಿಷತ್ ಸದಸ್ಯ ಸಿ.ಟಿ. ರವಿ ಸಿರಿದಂತೆ ಎಲ್ಲ... ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.con ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ರವರು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆಸ... ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ ಪರಿಷತ್ತಿನಲ್ಲಿ ಸಚಿವ ಬೈರತಿ ಸುರೇಶ್ ಹೇಳಿಕೆ ಬೆಂಗಳೂರು(reporterkarnataka.com): ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಭರವಸೆ ನೀಡಿದ್ದಾರೆ. ವಿಧಾನ... « Previous Page 1 …39 40 41 42 43 … 528 Next Page » ಜಾಹೀರಾತು