ವರ್ಗಾವಣೆ ತಡೆಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ: ಮುಖ್ಯಮಂತ್ರಿ ಯಡಿಯೂರಪ್ಪ ನಕಾರ? ಬೆಂಗಳೂರು(reporterkarnataka news): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ತಡೆ ಹಿಡಿಯಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಕಾರ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ ವರ್ಗಾವಣೆ ಆದೇಶದ ಬೆನ್ನಲ್ಲೆ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತನಾಡ... ಉರ್ವ ಕೊರಗಜ್ಜ ಸ್ವಾಮಿ ಗುಡಿ ಸಮೀಪ ಬುಡ ಸಹಿತ ಧರೆಗುರುಳಿದ ಮರ: ವಿದ್ಯುತ್ ಕಂಬಗಳಿಗೆ ಹಾನಿ ಮಂಗಳೂರು(reporterkarnataka news): ಮಳೆಗಾಲ ಆರಂಭವಾಗುತ್ತಿದ್ದಂತೆ ನಗರದ ಉರ್ವ ಕೊರಗಜ್ಜ ದೈವದ ಗುಡಿಯ ಬಳಿ ಮರವೊಂದು ಬುಡ ಸಮೇತ ಧರಾಶಾಹಿಯಾಗಿದೆ. ಸ್ವಲ್ಪ ಹಳೆಯದಾದ ಮರ ಬುಡ ಸಡಿಲಗೊಂಡು ಕೊಂಬೆ, ರೆಂಬೆಗಳ ಭಾರ ತಾಳಲಾರದೆ ಉರುಳಿ ಬಿದ್ದಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ಸಂಚ... ಕೊರೊನಾ ಸೋಂಕು ಪ್ರಮಾಣ ಯಾಕೆ ತಗ್ಗುತ್ತಿಲ್ಲ?: ಇಲ್ಲಿದೆ ಉತ್ತರ, ವಿಟ್ಲ ಲಸಿಕೆ ಕೇಂದ್ರದ ದೃಶ್ಯ ನೋಡಿ ವಿಟ್ಲ(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟ ಜಾಸ್ತಿಯಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆ ಜಾಸ್ತಿಯಾಗುತ್ತಿದೆ. ಬೆಳಗ್ಗೆ 6 ಗಂಟೆಗೆ ಲಸಿಕೆ ಕೇಂದ್ರ ಮುಂದೆ ಜನರ ದಟ್ಟಣೆ ಶುರುವಾಗುತ್ತದೆ. ಇಂತಹದ್ದೇ ಘಟನೆಯೊಂದಕ್ಕೆ ವಿಟ್ಲ ಇಂದು ಸಾಕ್ಷಿಯಾಯಿತು. ಬಂಟ್ವಾಳ ತಾಲೂಕಿನ ವಿಟ್ಲ ... ಕೊರೊನಾ ಕಷ್ಟಕ್ಕೆ ಅನಿಲ್ ಕುಂಬ್ಳೆ ಫೌಂಡೇಶನ್ ಸ್ಪಂದನೆ: ಉಚಿತ ಚಿಕಿತ್ಸೆ, ಆಕ್ಸಿಜನ್, ಅಂಬುಲೆನ್ಸ್ ಸೇವೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಂಗಳೂರಿನ ಜಯನಗರ ಬ್ಲಾಕ್ ನಲ್ಲಿರುವ ಸೂರ್ಯ ಫೌಂಡೇಶನ್ ಹಾಗೂ ಮಂತ್ರ ಫಾರ್ ಚೇಂಜ್ ಎರಡು ಸಂಸ್ಥೆಗಳು ಕೂಡಿಕೊಂಡು ಬೆಂಗಳೂರಿನಲ್ಲಿ ಕೊರೊನಾಕ್ಕೆ ತುತ್ತಾದ ವ್ಯಕ್ತಿಗಳಿಗೆ ಉಚಿತ ಚಿಕಿತ್ಸೆ ಕೊಡುವುದಲ್ಲದೆ ತಮ್ಮ ಸಂಸ್ಥೆ ವತಿಯಿಂದ ವ... ಇನ್ನೂ ಅಭಿವೃದ್ಧಿ ಕಾಣದ ಮಸ್ಕಿಯ ಅಶೋಕ ಶಿಲಾಶಾಸನದ ತಾಣ: ಇಲ್ಲಿ ಪ್ರವಾಸಿಗರಿಗೆ ಮೂಲ ಸೌಕರ್ಯವೇ ಇಲ್ಲ!! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ.ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಅಶೋಕ ಶಿಲಾಶಾಸನ ಬಹಳ ವರ್ಷಗಳಿಂದ ಅಭಿವೃದ್ಧಿ ಯಾಗದೆ ಹಾಗೆ ಉಳಿದುಬಿಟ್ಟಿದೆ. ಇತಿಹಾಸದಲ್ಲಿ ಮಸ್ಕಿ ಅಶೋಕ ಶಿಲಾಶಾಸನ ಪ್ರಸಿದ್ಧಿಯಾಗಿದೆ. ರಾಜ್ಯದಲ್ಲಿ ಪ್ರವಾಸಿಗರು... ರಾಜ್ಯದಲ್ಲಿ 3 ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ: ಮಂಗಳೂರಿನಲ್ಲಿ ಸಾಧಾರಣ ವರ್ಷಧಾರೆಗೂ ರಸ್ತೆಯಲ್ಲಿ ನೀರು! ಬೆಂಗಳೂರು(reporterkarnataka news): ರಾಜ್ಯದ ಹಲವೆಡೆ ಮುಂದಿನ 3 ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯಯಿದ್ದು, ದಕ್ಷಿಣ ಕನ್ನಡದ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದೆ. ಕ... ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ವಿರುದ್ಧ ಪ್ರಕರಣ ವಾಪಸ್ : ಬಂಧನದಿಂದ ಬಿಡುಗಡೆ ಮಂಗಳೂರು(reporterkarnataka news): ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಮೇಲಿನ ಕೇಸ್ ವಾಪಸ್ ಪಡೆಯಲಾಗಿದ್ದು, ಬಂಧನದಿಂದ ಬಿಡುಗಡೆ ಮಾಡಲಾಗಿದೆ.ಇಂಡಿಯಾನ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಯೂಸುಫ್ ಕುಂಬ್ಳೆ ದೂರು ವಾಪಸ್ ಪಡೆಯಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಸ್ ವಾಪಸ್ ತೆಗೆದುಕೊಳ್ಳಲಾಗಿದೆ ಎಂ... ವೈದ್ಯರ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ ಬಂಧನ; ಕಾಂಗ್ರೆಸ್ ನಿಂದ ಠಾಣೆಗೆ ಮುತ್ತಿಗೆ ಮಂಗಳೂರು(reporterkarnataka news): ವೈದ್ಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಪೊಲೀಸರು ಬಂಧಿಸಿದ್ದು, ಇದನ್ನು ಪ್ರತಿಭಟಿಸಿ ಕಾಂಗ್ರೆಸ್ ನಿಂದ ಕಂಕನಾಡಿ ಠಾಣೆಗೆ ಮುತ್ತಿಗೆ ಹಾಕಲಾಯಿತು. ವಿಧಾನ ಪರಿಷತ್ ಮಾಜಿ ಸದಸ್ಯ, ಎಐಸಿಸಿ ಕಾರ್ಯದರ್ಶ... Good news: ಪೊಲೀಸ್ ಇಲಾಖೆಯ 3533 ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಂಗಳೂರು (reporterkarnataka news): ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ)ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ)ಹುದ್ದೆಗಳನ್ನು ಒಳಗೊಂಡಂತೆ 3533 ಖಾಲಿ ಹುದ್ದೆಗಳ ನೇಮಕಾತಿ ಸಲುವಾಗಿ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ... ಭಾರತಕ್ಕೆ ಕೊರೊನಾ 3ನೇ ಅಲೆ; ನೋ ಚಾನ್ಸ್ ಎನ್ನುತ್ತಾರೆ ಖ್ಯಾತ ವೈದ್ಯ ಡಾ. ರಾಜು ಕೃಷ್ಣಮೂರ್ತಿ ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಆರ್ಭಟ ತಗ್ಗುವ ಮುನ್ನವೇ 3ನೇ ಅಲೆಯ ಬಗ್ಗೆ ವ್ಯಾಪಕವಾಗಿ ಚರ್ಚೆ ನಡೆಯುತ್ತದೆ. ಮಕ್ಕಳನ್ನೇ ಟಾರ್ಗೆಟ್ ಮಾಡಿ ಬರುತ್ತದೆ. ಅಕ್ಟೋಬರ್ ನಲ್ಲೇ ಶುರುವಾಗುತ್ತದೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ. ಈ ಕುರಿತು ರಾಜ್ಯದ ಹೆಮ್ಮೆಯ ವೈದ್ಯರಾದ ಡಾ. ... « Previous Page 1 …408 409 410 411 412 … 420 Next Page » ಜಾಹೀರಾತು