ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಲ್ಲಿಬೈಲ್ ವೃತ್ತದಲ್ಲಿ ಒಣ ಗಾಂಜಾ ಹೊಂದಿದ ಪ ಆರೋಪಿದ ಮೇಲೆ ಮೂಡಿಗೆರೆ ತಾಲೂಕಿನ ಬಿಳುಗುಳ ಗ್ರಾಮದ ಅಲ್ಬರ್ಟ್ ಡಿಸೋಜ ಎಂಬಾತನನ್ನು ಬಂಧಿಸಲಾಗಿದೆ. ಅಲ್ಬರ್ಟ್ ಡಿಸೋಜನನ್ನು ಶನಿವಾರ ರಾತ್ರಿ ಎನ್ ಡಿಪಿಎಸ್ ಕಾಯ್ದ... ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ ಕುರಿತು ಹೇಳಿದ್ದೇನು? ಕಲಬುರಗಿ(reporterkarnataka.com): ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ಲವ್, ಸೆಕ್ಸ್, ಮೋಸದ ಆರೋಪ ಕೇಳಿ ಬಂದಿದೆ. ದೆಹಲಿ ಮೂಲದ ಯುವತಿಯೊಬ್ಬಳು ಆರೋಪ ಮಾಡಿದ್ದಾಳೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ದೂರು ನೀಡಲಾಗಿದೆ. ನಗರ ಪಾಲಿಕೆ ಆಯುಕ್ತರಾದ ಸ್ನೇಹಲ್ ಲೋಖಂಡೆ ತನ್ನನ್ನು ಮದುವೆಯಾಗ... ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಜಂಗಮ ಸೋವೇನಹಳ್ಳಿ,ಗ್ರಾಮ ಸೇರಿದಂತೆ ಹಗರಿಬೊಮ್ಮನಹಳ್ಳಿ ಮಾರ್ಗಕ್ಕೆ ಸಮಪರ್ಕವಾಗಿ ಬಸ್ ಸಂಚಾರ ವ್ಯವಸ್ಥೆ ಮಾಡಬೇಕೆಂದು ಜಂಗಮ ಸೋವೇನಹಳ್ಳಿ ಗ್ರಾಮಸ್ಥರು ಸಾರಿಗೆ ಸಂಸ್ಥೆ ಕೂಡ್ಲಿಗಿ ಘಟ... 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2 ದಿನ ಪೊಲೀಸ್ ಕಸ್ಟಡಿಗೆ ಮಂಗಳೂರು(reporterkarnataka.com): ಆರೋಗ್ಯ ಇಲಾಖೆಯ 9 ಮಂದಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕುಷ್ಠ ರೋಗ ವಿಭಾಗದ ಅಧಿಕಾರಿಯಾದ ಡಾ. ರತ್ನಾಕರ್ ನನ್ನು ಬಂಧಿಸಲಾಗಿದ್ದು, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಮಾಧ್ಯಮಗಳಲ್ಲಿ ಶುಕ್ರವಾರ ಡಾ. ರತ್ನಾಕರನ ರಾಸಲೀಲ... ಜಗತ್ತಿನ ನಿದ್ದೆಗೆಡಿಸಿದ ಹೊಸ ರೂಪಾಂತರಿತ ‘ಓಮಿಕ್ರಾನ್’ : ಇದರ ಸಂಪೂರ್ಣ ಮಾಹಿತಿ ಇಲ್ಲಿದೆ! ಕೇಪ್ಟೌನ್(reporterkarnataka.com) : ಇಡೀ ಜಗತ್ತಿನಲ್ಲಿ ಕೊರೊನಾ ಭೀತಿ ಕಡಿಮೆಯಾಯಿತು ಎನ್ನುವಷ್ಟರಲ್ಲಿ ಹೊಸ ವೈರಸ್ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ಹೊಸ ರೂಪಾಂತರ ತಳಿಗೆ ಓಮಿಕ್ರಾನ್'ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅ... ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಚಿಕ್ಕಮಗಳೂರು ನಗರದ ಹೃದಯಭಾಗ ಐ.ಜಿ . ರಸ್ತೆಯಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದ ಘಟನೆ ಶುಕ್ರವಾರ ನಡೆದಿದೆ. ಪುಂಡರ ಎರಡು ಗುಂಪುಗಳು ಸೌಟು, ಬಾಂಡ್ಲಿ, ಕುರ್ಚಿಯಿಂದ ಪರಸ್ಪರ ಹೊಡೆದಾಡಿಕೊಂಡಿವೆ.ಪೊಲೀಸರ ಭಯವಿ... ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭೂಮಿ ಕಂಪನ: ಭಯಭೀತರಾದ ಜನ ಬೆಂಗಳೂರು(reporterkarnataka.com): ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಭೂಮಿ ಕಂಪಿಸಿದ ಬಗ್ಗೆ ವರದಿಯಾಗಿದೆ. ರಾಜಧಾನಿ ಬೆಂಗಳೂರಿನ ರಾಜರಾಜೇಶ್ವರಿ ನಗರ, ಕೆ. ಆರ್. ನಗರ, ಜ್ಞಾನಭಾರತಿ, ಕೆಂಗೇರಿ ಸೇರಿದಂತೆ ನಗರದ ಹಲವೆಡೆ ಭೂಮಿ ಕಂಪಿಸಿದೆ. ಭಾರಿ ಶಬ್ಧದೊಂದಿಗೆ ಎರಡೆರಡು ಬಾರಿ ಭೂಮ... ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ ವೀಡಿಯೊ ವೈರಲ್ ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜಕಾರಣಿಗಳ ಸೆಕ್ಸ್ ವೀಡಿಯೊ ರಾಜ್ಯದಲ್ಲಿ ಆಗಾಗ ಸದ್ದು ಮಾಡುವುದನ್ನು ನಾವು ಕೇಳಿದ್ದೇವೆ. ಕಾಮತೀಟೆಯಿಂದ ಅಧಿಕಾರ ಕಳೆದುಕೊಂಡವರನ್ನೂ ನಾವು ಕಂಡಿದ್ದೇವೆ. ಇನ್ನೂ ಹಲವು ರಾಜಕಾರಣಿಗಳು ಕದ್ದು ಮುಚ್ಚಿ ನಡೆಸುತ್ತಿರುವ ವ್ಯವಹಾರ ಕೂ... ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ ಭಕ್ತೆಯಾದ ಆಕೆ ಹೇಳಿದ್ದೇನು ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆ ಭಿಕ್ಷುಕಿ ದೇವಸ್ಥಾನದ ಬಳಿ ಬಂದು ಆಡಳಿತ ಮಂಡಳಿಯ ಅಧ್ಯಕ್ಷರನ್ನು ಹುಡುಕುತ್ತಿದ್ದಳು. ಹಣ ಕೇಳಲು ಬಂದಿದ್ದಾಳೆಂದು ಭಾವಿಸಿ ಎಲ್ಲರೂ ಭಿಕ್ಷುಕಿಯನ್ನ ಓಡಿಸಲು ಪ್ರಯತ್ನಿಸುತ್ತಿದ್ದರು. ಆದರೆ ಭಿಕ್ಷುಕಿ ಸೀದಾ ದೇವ... ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ವೇದಾವತಿ ನದಿ ಹಾಗೂ ಬ್ಯಾರೇಜ್ಗಳು ತುಂಬಿ ಹರಿಯುತ್ತಿದ್ದು, ನಗರ ಹಾಗೂ ಗಾಮೀಣ ಭಾಗದಿಂದ ಡ್ಯಾಂ ವೀಕ್ಷಣೆಗೆ ಬಂದವರಿಗೆ ನದಿಯಲ್ಲಿ ಈಜದಂತೆ ಹಾಗೂ ನೀರಿಗಿಳಿದು ಸೆಲ್ಫಿ ತೆಗೆಯದಂತೆ ಅಧಿಕಾರಿಗಳು ಮನವರಿಕೆ ಮಾಡ... « Previous Page 1 …414 415 416 417 418 … 489 Next Page » ಜಾಹೀರಾತು