ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ಮುಂಬೈ( reporterkarnataka.com): ಸಾಮಾಜಿಕ ಹೋರಾಟಗಾರ, ಯುಪಿಎ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸಿದ್ದ ಅಣ್ಣಾ ಹಝಾರೆ ಅವರಿಗೆ ಗುರುವಾರ ಎದೆನೋವು ಕಾಣಿಸಿಕೊಂಡಿದ್ದು, ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ. ಇದೀಗ ಅವರ... ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ: ಬಾಲಕಿಯ ಮೃತದೇಹಕ್ಕಾಗಿ ತೀವ್ರ ಶೋಧ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕು ಹಾಲಗೊಂಡನಹಳ್ಳಿ ಗ್ರಾಮ ಹತ್ತಿರ ವೇದಾವತಿ ನದಿ ಚೆಕ್ ಡ್ಯಾಂ ನೀರಿನಲ್ಲಿ ಈಜಲು ಹೋಗಿ ನೀರುಪಾಲಾದ ಇಬ್ಬರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಬಾಲಕಿಯ ಶವ ಪತ್ತೆಗೆ ಅಗ್ನಿಶಾಮಕ ದಳದ ಕಾ... ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ ಮಾಡಿದ ರೈತರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಜ್ಯದಲ್ಲಿ ರೈತನ ಕಷ್ಟ ಹೇಳಿ ತೀರದು.ಉತ್ತರ ಕರ್ನಟಕದಲ್ಲಿ ಮಳೆ ಏನೋ ಕಡಿಮೆ ಇದೆ, ಆದರೆ ಮೋಡ ಕವಿದ ವಾತಾವರಣದಿಂದ ವಾಣಿಜ್ಯ ಬೆಳೆ ದ್ರಾಕ್ಷಿ ಈಗ... ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ ಮಂಗಳೂರು(reporterkarnataka.com): ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಮಂಗಳೂರಿನ ಹೆಮ್ಮೆಯ ಆಧ್ಯಾತ್ಮಿಕ ಕೇಂದ್ರ ರಾಮಕೃಷ್ಣ ಮಠಕ್ಕೆ ಮಂಗಳೂರಿನ ನಾಗರಿಕರಿಂದ ಗೌರವಾಭಿವಂದನೆ ಹಾಗೂ ಪೌರಸಮ್ಮಾನ ಕಾರ್ಯಕ್ರಮ ನ.27ರಂದು ಸಂಜೆ 6 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಗೌರವಾಭಿನಂದನಾ ಸಮಿ... 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ ಬಿಜೆಪಿ, ಕಾಂಗ್ರೆಸ್ ನಾಯಕಿಯರು! ಮಂಗಳೂರು(reporterkarnataka.com): ನಗರದ ಹೊರವಲಯದ ಪರಾರಿಯಲ್ಲಿ 8ರ ಹರೆಯದ ಪುಟ್ಟ ಬಾಲಕಿಯ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಲ್ಲೋ ಉತ್ತರ ಭಾರತ ಕಡೆ ಅತ್ಯಾಚಾರ ನಡೆದರೆ ರಾಜಕೀಯ ಲಾಭಕ್ಕಾಗಿ ಬೀದಿಗಿಳಿದು ಕಿರುಚಾಡುವ ಬಿಜೆಪಿ ಮತ್ತು ಕಾಂಗ್ರ... 6000 ಸದಸ್ಯರ ಸಂಖ್ಯೆ ದಾಟಿದ ಯುಎಸ್ಟಿ ಬೆಂಗಳೂರು: ಮುಂದಿನ 2 ವರ್ಷಗಳಲ್ಲಿ ಸಂಖ್ಯೆಯನ್ನು ದುಪ್ಪಟ್ಟುಗೊಳಿಸುವ ಯೋಜನೆ ಬೆಂಗಳೂರು(reporterkarnataka.com): ಮುಂಚೂಣಿಯ ಡಿಜಿಟಲ್ ಪರಿವರ್ತನೆ ಪರಿಹಾರಗಳ ಕಂಪನಿಯಾದ ಯುಎಸ್ಟಿ ತನ್ನ ಬೆಂಗಳೂರು, ಕರ್ನಾಟಕ ಕೇಂದ್ರದಲ್ಲಿ ಕಾರ್ಯಪಡೆಯನ್ನು 6000 ಉದ್ಯೋಗಿಗಳಿಗೂ ಹೆಚ್ಚಾಗಿ ವಿಸ್ತರಿಸುವುದನ್ನು ಪ್ರಕಟಿಸಿದೆ. ಫೆಬ್ರವರಿ 2020ರಿಂದ ಅಂದರೆ ಕೊರೊನಾ ನಂತರದ ಅವಧಿಯಲ್ಲಿ ಕಂಪನ... ಬೆಳಗಾವಿ ಜಿಲ್ಲೆಯ 3 ಕಡೆ ಎಸಿಬಿ ದಾಳಿ: ಹೆಸ್ಕಾಂ ಅಧಿಕಾರಿ ಮನೆಯಲ್ಲಿ ವಿದೇಶಿ ಕರೆನ್ಸಿ ಪತ್ತೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸವಿ ನಿದ್ರೆಯಲ್ಲಿದ್ದ ಜಿಲ್ಲೆಯ ಮೂರು ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೇ ಸಂದರ್ಭದಲ್ಲಿ ನೇತಾಜಿ ಪಾಟೀಲ್ ಎಂಬ ಅಧಿಕಾರಿ ಮನೆಯಲ್ಲಿ ದಾಳಿ ವೇಳೆ ಡಾಲರ್ ನೋಟುಗಳು ಪತ್... ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಲಿಂಗೇಗೌಡ ಮನೆ ಸೇರಿದಂತೆ ರಾಜ್ಯದ 15 ಕಡೆ ಎಸಿಬಿ ದಾಳಿ ಬೆಂಗಳೂರು(reporterkarnataka.com); ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ. ರಾಜ್ಯದ ವಿವಿಧ ಜಿಲ್ಲೆಗಳ 15ಕ್ಕೂ ಹೆಚ್ಚು ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದ್ದು, ಮಂಗಳೂರು ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಲಿಂಗೇಗೌಡ ಅವರ ಮನೆಗೂ ದಾಳಿ ನಡೆದಿದೆ. ಲಿಂಗೇ... ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆ ಸೇರಿದಂತೆ ರಾಜ್ಯದ ಹಲವೆಡೆ ಎಸಿಬಿ ದಾಳಿ: ಯಾರು ಈ ಅಭಿಯಂತರ? ಬೆಂಗಳೂರು(reporterkarnataka.com); ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ. ರಾಜ್ಯದ ವಿವಿಧ ಜಿಲ್ಲೆಗಳ 60ಕ್ಕೂ ಹೆಚ್ಚು ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದ್ದು, ಮಂಗಳೂರು ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಎಂಜಿನಿಯರೊಬ್ಬರ ಮನೆಗೂ ದಾಳಿ ನಡೆದಿದೆ. 11ಕ್ಕೂ ಹೆಚ್ಚು ... ಉಡುಪಿ: ಮೀನುಗಾರರ ಬಲೆಗೆ ಬಿತ್ತು ಅಪರೂಪದ ಮೀನು !!; ಬರೋಬ್ಬರಿ 1.81 ಲಕ್ಷ ರೂಪಾಯಿಗೆ ಮಾರಾಟ ! ಉಡುಪಿ(reporterkarnataka.com): ಮಲ್ಪೆ ಬಂದರಿನಿಂದ ಹೊರಟ ಮೀನುಗಾರರು ಭರ್ಜರಿ ಬೇಟೆ ಮಾಡಿದ್ದಾರೆ. ಮೀನುಗಾರರ ಬಲೆಗೆ ಅಪರೂಪದ ಮೀನು ಬಿದ್ದಿದ್ದು, ಮೀನುಗಾರರು ಹಿಡಿದ ಈ ಮೀನು ಬರೋಬ್ಬರಿ ಒಂದು ಲಕ್ಷದ ಎಂಭತ್ತು ಸಾವಿರಕ್ಕೆ ಮಾರಾಟವಾಗಿದೆ. ಹೌದು, ಮಲ್ಪೆ ಕಡಲ ಕಿನಾರೆಯಿಂದ ಸೋಮವಾರ ರಾತ್ರಿ ಮೀನುಗ... « Previous Page 1 …415 416 417 418 419 … 489 Next Page » ಜಾಹೀರಾತು