ಉಡುಪಿ: 3.70 ಮೌಲ್ಯದ ಕಳ್ಳತನ ಪ್ರಕರಣ ಭೇದಿಸಿದ ಉಡುಪಿ ಪೊಲೀಸರು; ಸೊತ್ತುಗಳು ವಶ, ಕಳ್ಳ ಅರೆಸ್ಟ್ ಉಡುಪಿ(reporterkarnataka.com): ಬಾಬು ಆಚಾರ್ಯ ಅವರ ಮನೆಯಲ್ಲಿ ನ.17ರಂದು ನಡೆದ ಕಳ್ಳತನವನ್ನು ಉಡುಪಿ ಪೊಲೀಸರು ಭೇದಿಸಿದ್ದು, ಸುಕೇಶ್ ನಾಯ್ಕ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳನ ಬೆರಳುಮುದ್ರೆ ಪರಿಶೀಲಿಸಿದಾಗ ಉಡುಪಿ ನಗರ ಠಾಣಾ ವ್ಯಾಪ್ತಿಯ ಸುಕೇಶ್ ನಾಯ್ಕ ಎಂಬವನ ಬೆರಳು ಮುದ್ರೆಗೆ... ರಾಜ್ಯ ಮುಳುಗುತ್ತಿದ್ದರೆ ಸಿಎಂ ಖಾಸಗಿ ಕಾರ್ಯಕ್ರಮಗಳಲ್ಲಿ ಬ್ಯುಸಿ: ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ್ ರೇಣು ಟೀಕೆ ಬೆಂಗಳೂರು(reporterkarnataka.com): ಅಕಾಲಿಕ ಮಳೆಯಿಂದಾಗಿ ರಾಜ್ಯದ ಹಾಗೂ ಬೆಂಗಳೂರು ನಗರದ ಜನರು ಪರಿತಪಿಸುತ್ತಿದ್ದರೆ ಜನರು ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ತೋರಿಸದೇ ಇರುವ ಮುಖ್ಯಮಂತ್ರಿಗಳು ಕಾಮನ್ ಅಲ್ಲ ಕಾಸ್ಟ್ಲಿ ಮ್ಯಾನ್ ಎಂದು ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ ರೇಣು ಟೀಕಿಸಿದ್ದಾರೆ. ... ಮಳೆಯಿಂದಾಗಿ ಹಾನಿ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೂಚನೆ ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹಿರಿಯೂರು ತಾಲೂಕಿನಲ್ಲಿ ಕಳೆದ 15 ದಿನಗಳಿಂದ ಸತತವಾಗಿ ಮಳೆ ಬರುತ್ತಿರುವ ಕಾರಣ ತಾಲೂಕಿನ ಸಂಬಂಧಪಟ್ಟ ಅಧಿಕಾರಿಗಳಾದ ತಹಶೀಲ್ದಾರರು, ಪೋಲೀಸ್ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು, ತೋಟಗಾರಿಕೆ ಅಧಿಕಾರಿಗಳು ಸೇರ... ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಪಟ್ಟಿ ಪ್ರಕಟ; ದಕ್ಷಿಣ ಕನ್ನಡದಿಂದ ಮಂಜುನಾಥ ಭಂಡಾರಿ ಸ್ಪರ್ಧೆ ಬೆಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ 17 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಸಂಜೆ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡದಿಂದ ಮುಂಜುನಾಥ ಭಂಡಾರಿ ಸ್ಪರ್ಧಿಸಲಿದ್ದಾರೆ. ರಾಜ್ಯ ವಿಧಾನ ಪರಿಷತ್ತಿನ... ಕಳಪೆ ಕಾಮಗಾರಿ: ನಿರ್ಮಾಣಗೊಂಡು 3 ತಿಂಗಳಲ್ಲೇ ಮಳೆಗೆ ಕೊಚ್ಚಿ ಹೋದ ಗೋಪಾನಹಳ್ಳಿ ಚೆಕ್ ಡ್ಯಾಮ್! ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸಮೀಪ ಗೊಲ್ಲರ ಕರಿಯಣ್ಣ ತೋಟದ ಬಳಿ ರಾಣೀಕೆರೆಗೆ ನೀರು ಹರಿಯುವ ಗರಣಿ ಹಳ್ಳಕ್ಕೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಿಸಿದ ಚೆಕ್ ಡ್ಯಾಂ ಕಾಮಗಾರಿ ಪೂರ್ಣಗೊಂಡು ... ಮಂಗಳೂರು ಏರ್ ಪೋರ್ಟ್ ಶ್ವಾನ ದಳದ ಲೀನಾ ಇನ್ನಿಲ್ಲ: ಸಕಲ ಗೌರವದೊಂದಿಗೆ ಅಂತ್ಯಕ್ರಿಯೆ ಮಂಗಳೂರು(reporterkarnataka.com): ಇಡೀ ಕಡಲನಗರಿ ಯನ್ನೇ ಒಂದು ದಿನ ಪೂರ್ತಿ ತುದಿಗಾಲಿನಲ್ಲಿ ನಿಲ್ಲಿಸಿದ್ದ ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣವನ್ನು ಬೇಧಿಸಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐ ಎಸ್ ಎಫ್)ಯ ಶ್ವಾನ ಲೀನಾ(8) ಅನಾರೋಗ್ಯದಿಂದ ಕೊನೆಯುಸಿರೆಳೆದಿದೆ. ಸಕಲ ಸೇನಾ ಗೌರವದೊಂದಿಗ... ಗುರುಪುರ ಕೈಕಂಬ: ಇಂದಿನಿಂದ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ; ಸಮಾರೋಪಕ್ಕೆ ಮಾಜಿ ಸಚಿವೆ ಶೈಲಜಾ ಟೀಚರ್ ಮಂಗಳೂರು(reporterkarnataka.com): ಸಿಪಿಎಂ ಪಕ್ಷದ ಎರಡು ದಿನಗಳ 23ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ ನವಂಬರ್ 22, 23 ರಂದು ಗುರುಪುರ ಕೈಕಂಬದ ಪ್ರಿಮೀಯರ್ ಸಭಾಂಗಣದ ವೇದಿಕೆಯಲ್ಲಿ ನಡೆಯಲಿದೆ. ಪ್ರಸಕ್ತ ರಾಜಕೀಯ, ಸಾಮಾಜಿಕ ವಿದ್ಯಮಾನ, ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರು ಎದುರಿಸುತ್ತಿರುವ... ವಿಧಾನ ಪರಿಷತ್ ಚುನಾವಣೆಗೆ ಮತ ಬೇಟೆ ಆರಂಭ: ಬಿಜೆಪಿ ಅಭ್ಯರ್ಥಿ ಪರ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರಚಾರ ಆರಂಭ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಕಾಗವಾಡ ತಾಲೂಕಿನ ಶಿರಗುಪ್ಪಿ, ಉಗಾರ ಹಾಗೂ ಉಗಾರ ಬಿ.ಕೆ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕರ್ತರಿಗೆ ಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ... ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದ ಕೊಡುಗೆ: `ಮಾಮ್ ಇನ್ಸ್ಪೈರ್ ಅವಾರ್ಡ್’ ನಾಳೆ ಪ್ರದಾನ ಮಂಗಳೂರು(reporterkarnataka.com): ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಪದವಿ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್(ಮಾಮ್) ಆಫ್ ಮಂಗಳಗಂಗೋತ್ರಿ ಸಂಘಟನೆ ವತಿಯಿಂದ ಪ್ರತಿವರ್ಷದಂತೆ ನೀಡಲಾಗುವ `ಮ... ಪ್ರಾಥಮಿಕ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸುಗಮ: ಸ್ಥಳದಲ್ಲೇ ಆದೇಶಪತ್ರ ವಿತರಿಸಿದ ಡಿಡಿಪಿಐ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ನಗರದ ಡಿಡಿಪಿಐ ಕಚೇರಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆದಿದೆ. ಪ್ರಕ್ರಿಯೆಯಲ್ಲಿ 10 ಮಂದಿ ಭಾಗವಹಿಸಿದ್ದು , ಸ್ಥಳದಲ್ಲೇ ಡಿಡ... « Previous Page 1 …416 417 418 419 420 … 489 Next Page » ಜಾಹೀರಾತು