ಮೂಡಿಗೆರೆಯಲ್ಲಿ ಮಲೆನಾಡಿನ ಭೋಜನ ಸವಿದ ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರಖ್ಯಾತ ಹಾಸ್ಯ ನಟ, ಕನ್ನಡದ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಟೆನಿಸ್ ಕೃಷ್ಣ ಜಿಲ್ಲೆಯ ಮೂಡಿಗೆರೆಗೆ ಭಾನುವಾರ ಭೇಟಿ ನೀಡಿದ್ದರು. ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು ಮೂಡಿಗೆರೆ ಮಾರ್ಗವಾಗಿ ಹಿಂತಿರುಗಿ ಬರು... ಕಾಫಿನಾಡಿನಲ್ಲಿ ಹೆಚ್ಚುತ್ತಿರುವ ಹುಲಿ ದಾಳಿ: ಸಾರ್ವಜನಿಕರಲ್ಲಿ ಭಯದ ವಾತಾವರಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹುಲಿ ದಾಳಿಗೆ ಮತ್ತೊಂದು ಕರು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹೆಗ್ಗುಡ್ಲು ನಲ್ಲಿ ನಡೆದಿದೆ.ಹೆಗ್ಗುಡ್ಲು ಗ್ರಾಮದ ರತ್ನಮ್ಮ ಎಂಬ ಮಹಿಳೆಗೆ ಸೇರಿದ್ದ ಕರುವಾಗಿದೆ. ಜಮೀನಿನಲ್ಲಿದ್ದ ಕರುವಿನ... ಕೋಲಾರದಲ್ಲಿ ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ: ಮುತಾಲಿಕ್ ಅಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೋಲಾರದಲ್ಲಿ ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಭಜನೆ ಮಾಡಿಕೊಂಡು ಬರುವಾಗ ಮಾರಣಾಂತಿಕ ಹಲ್ಲೆ ನಡೆ... ಮಂಗಳೂರು: ಲಾರಿಯಿಂದ ಗ್ರಾನೈಟ್ ತಲೆ ಮೇಲೆ ಬಿದ್ದು ಯುವಕ ಸಾವು; ದುರ್ಘಟನೆಗೆ ಕಾರಣ ಏನು? ಮಂಗಳೂರು(reporterkarnataka.com): ಗ್ರಾನೈಟ್ ತುಂಬಿದ ಲಾರಿಯ ಪೋಟೋ ತೆಗೆಯಲು ಹೋಗಿದ್ದ ಸಂದರ್ಭದಲ್ಲಿ ಯುವಕನ ಮೇಲೆ ಗ್ರಾನೈಟ್ ಬಿದ್ದು ಮೃತಪಟ್ಟ ಘಟನೆ ನಗರದ ಅತ್ತಾವರ ಬಳಿ ನಡೆದಿದೆ. ಮೃತರನ್ನು ಜೆಪ್ಪು ನಿವಾಸಿ ಹಮೀದ್ ಎಂಬವರ ಪುತ್ರ ಅಬ್ದುರ್ರಹ್ಮಾನ್ ರಿಲ್ವಾನ್(30) ಎಂದು ಗುರುತಿಸಲಾಗಿದೆ. ... ನನ್ನ ಶಿಕ್ಷಕ ವೃತ್ತಿ ಮತ್ತು ಬೊಮ್ಮನಹಳ್ಳಿಯ ಮೇಘ ಹಾಗೂ ಚೇತನ್ ಎಂಬ ಶಿಷ್ಯಂದಿರು ಸುಮಾರು 12 ವರ್ಷಗಳ ಹಿಂದೆ... ಸಿಇಟಿಯಲ್ಲಿ ಸೆಲೆಕ್ಟ್ ಆಗಿ ಸರ್ಕಾರಿ ಉದ್ಯೋಗ ಪಡೆದುಕೊಂಡು ಸರ್ಕಾರಿ ಉದ್ಯೋಗ ಎಂಬ ಖುಷಿಯಲ್ಲಿದ್ದ ನನಗೆ ಅಷ್ಟೇ ಆಘಾತಕ್ಕೊಳಗಾಗಿದ್ದೆ.ಅದೇನೆಂದರೆ ನನಗೆ ನೇಮಕಾತಿಯಾಗಿದ್ದು ನಾನು ಹುಟ್ಟಿ ಬೆಳೆದ ನನ್ನ ಜಿಲ್ಲೆ ಬಿಟ್ಟು ದೂರದ ಚಾಮರಾಜ ನಗರ ಜಿಲ್ಲೆಗೆ. ದೂರದ ಚಾಮರಾಜನಗರ ಜ... ತರೀಕೆರೆ: 25 ವರ್ಷದ ಗಂಡು ಆನೆ ಅನುಮಾನಾಸ್ಪದ ಸಾವು; ಅರಣ್ಯಾಧಿಕಾರಿ ಸ್ಥಳಕ್ಕೆ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಳ್ಳಿಯ ನಂದಿಬಟ್ಟಲು ಗ್ರಾಮದಲ್ಲಿ 25 ವರ್ಷದ ಗಂಡು ಆನೆ ಸಾವನ್ನಪ್ಪಿದ ಘಟನೆ ನಡೆದಿದೆ. ಆನೆ ಸಾವು ಹಲವು ಅನುಮಾನಗಳ ಹುಟ್ಟಿಸಿದೆ.ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ... ಚಿಕ್ಕಮಗಳೂರು: ಅಕ್ರಮ ಮರಳು ಸಾಗಾಟಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳೇ ಸಾಥ್.?! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದಿಂದ ಮರಳು ಸಾಗಾಟಕ್ಕೆ ಉಪವಲಯ ಅರಣ್ಯಾಧಿಕಾರಿ ರಮೇಶ್ ಅವರು ಸಾಥ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಪೂರಕ ಎನ್ನುವಂತೆ ವೀಡಿಯೊವೊಂದು ಲಭ್ಯವಾಗಿದೆ. ... ಕಿಕ್ಕಿರಿದು ತುಂಬಿದ್ದ ಬಸ್ ಬಾಗಿಲಿಗೆ ಜೋತು ಬಿದ್ದು ವಿದ್ಯಾರ್ಥಿಗಳ ಪ್ರಯಾಣ: ಮಾಜಿ ಸಾರಿಗೆ ಸಚಿವ ಸವದಿ ತವರಿನಲ್ಲಿ ಇದು ಸಾಮಾನ್ಯ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸಾಮಾನ್ಯ ಅಂದ್ರೆ ಬಸ್ಸಿನಲ್ಲಿ 40ರಿಂದ ಅಥವಾ 50 ಜನರು ಪ್ರಯಾಣ ಮಾಡಬಹುದು. ಆದರೆ ಪ್ರಯಾಣಿಕರ ಸಂಖ್ಯೆ 100ರ ಗಡಿ ದಾಟಿದರೆ ಹೇಗೆ? ಇದು ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆಯಲ್ಲಿ ಸಾಮಾನ್ಯವಾಗಿ ಕಂಡು ಬರುವ ದೃಶ... ಹೊಸಪೇಟೆ ಪೊಲೀಸರಿಂದ ಭರ್ಜರಿ ಬೇಟೆ: 6 ಮಂದಿ ಬಂಧನ, 23.94 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ರ್ಯಾಡೋ ವಾಚ್ ವಶ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹೊಸಪೇಟೆ ವಿವೇಕಾನಂದ ನಗರದಲ್ಲಿ ನಡೆದಿದ್ದ ಕಳ್ಳತನವನ್ನು ಹೊಸಪೇಟೆ ಪೊಲೀಸರು ಬೇಧಿಸಿದ್ದು, 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 23.94 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಬೆಲೆ ಬ... ಮಂಗಳೂರು: ಮತ್ತೆ ಕಳ್ಳರ ಗ್ಯಾಂಗ್ ಸಕ್ರೀಯ; 6 ಮನೆಗಳ ಕಳ್ಳತನ ಯತ್ನ; 2 ಮನೆಗಳಿಂದ 6 ಲಕ್ಷ ರೂ. ಮೌಲ್ಯದ ನಗ, ನಗದು ಕಳವು ಮಂಗಳೂರು(reporterkarnataka.com): ನಗರದಲ್ಲಿ ಮತ್ತೆ ಅಪರಾಧ ಚಟುವಟಿಕೆಗಳು ತಲೆ ಎತ್ತಲಾರಂಭಿಸಿದೆ. ಕಳ್ಳತನ, ಲೂಟಿ, ದರೋಡೆ, ಕೊಲೆ, ಅತ್ಯಾಚಾರ ಸಕ್ರೀಯಗೊಳ್ಳಲಾರಂಭಿದೆ. ನಗರದ ಮಣ್ಣಗುಡ್ಡೆಯ ಗಾಂಧಿನಗರ 5ನೇ ಕ್ರಾಸ್ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಲಾಗಿದೆ. 2 ಮನೆಗಳಿಂದ ಸ... « Previous Page 1 …418 419 420 421 422 … 489 Next Page » ಜಾಹೀರಾತು