ಮೂಡಿಗೆರೆ: ಮದುವೆ ಸಮಾರಂಭಕ್ಕೆ ಬರುತ್ತಿದ್ದ ಕಾರು ಪಲ್ಟಿ; ನಾಲ್ವರು ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸೋಮವಾರಪೇಟೆಯಿಂದ ಚಿಕ್ಕಮಗಳೂರಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ಕಾರೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮೂಡಿಗೆರೆ ತಾಲ್... ಚಳ್ಳಕೆರೆ: ನಕಲಿ ವೈದ್ಯರ ಹಾವಳಿ; ನಾಯಿಕೊಡೆ ತರಹ ತಲೆ ಎತ್ತುತ್ತಿರುವ ಖಾಸಗಿ ಕ್ಲಿನಿಕ್ ಗಳು ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನಲ್ಲಿ ಸರಕಾರಿ ವೈದ್ಯರ ಕೊರತೆ ಹೆಚ್ಚುತ್ತಲೇ ಇದ್ದು, ಇನ್ನೊಂದು ಕಡೆ ನಕಲಿ ವೈದ್ಯರ ಸಂಖ್ಯೆ ಕೂಡ ಕಡಿಮೆಯಾಗುತ್ತಿಲ್ಲ. ತಾಲೂಕಿನಲ್ಲಿ ಅಸಲಿ ವೈದ್ಯರು ಯಾರು ನಕಲಿ ಯಾರು ಎನ್ನುವ ಮಾಹಿತಿ ಜ... ರಾಜ್ಯದಲ್ಲಿ ಇಂಧನ ಬೆಲೆ ಅತಿ ಅಲ್ಪ ಇಳಿಕೆ: ಪೆಟ್ರೋಲ್ ದರ ಲೀಟರಿಗೆ 6 ಪೈಸೆ, ಡೀಸೆಲ್ ದರ 5 ಪೈಸೆ ಕುಸಿತ ಬೆಂಗಳೂರು(reporterkarnataka.com) : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದರ ಭಾನುವಾರ ಅಲ್ಪ ಇಳಿಕೆಯಾಗಿದ್ದು,1 ಲೀ.ಪೆಟ್ರೋಲ್ ಬೆಲೆ (0.06 ಪೈಸೆ ಇಳಿಕೆ) 101.08 ರೂ. ಇದ್ದು, ಡೀಸೆಲ್ ದರ (0.05 ಪೈಸೆ ಇಳಿಕೆ) 85.49 ರೂ. ಇದೆ. ಜಿಲ್ಲಾವಾರು ಪೆಟ್ರೋಲ್ ದರ: ಬೆಂಗಳೂರು: ₹100.58, ಬಾಗಲಕೋ... ಶೃಂಗೇರಿ ಶಾರದಾಂಬೆ ದೇಗುಲದಲ್ಲಿ 10 ಅಡಿ ಉದ್ದದ ಕಾಳಿಂಗ ಪ್ರತ್ಯಕ್ಷ: ಕಂಗಾಲಾದ ಭಕ್ತ ಸಮೂಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿಯ ಪಟ್ಟಣದಲ್ಲಿರುವ ಶಾರದಾಂಬೆ ದೇವಾಲಯದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಭಕ್ತರು ಕಂಗಾಲಾಗಿದ್ದಾರೆ. ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿತ್ತು... ಚಿಕ್ಕಮಗಳೂರು: ರಸ್ತೆ ಇಲ್ಲದ ಹೊಳೆಕೂಡಿಗೆ ಗ್ರಾಮಕ್ಕೆ ತೆಪ್ಪದಲ್ಲೇ ಶವ ಸಾಗಾಟ!; ಸಿ.ಟಿ. ರವಿ, ಕರಂದ್ಲಾಜೆ ಎಲ್ಲಿದ್ದೀರಾ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ಸೌಕರ್ಯವಿಲ್ಲದೆ ಮಲೆಕುಡಿಯ ಕುಟುಂಬವೊಂದು ತಮ್ಮ ಕುಟುಂಬದ ಸದಸ್ಯರೊಬ್ಬರ ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿದ ಘಟನೆ ಕೊಟ್ಟಿಗೆಹಾರ ಸಮೀಪದ ಹೊಳೆಕೂಡಿಗೆ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರ... ಕಾರ್ಕಳ: ಅರಣ್ಯ ಇಲಾಖೆ ಅರೆಕಾಲಿಕ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ ಉಡುಪಿ(reporterkarnataka.com): ಕಾರ್ಕಳ ತಾಲೂಕಿನ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಲ್ಲಿ ಅರೆಕಾಲಿಕ ನೌಕರರಾಗಿದ್ದ ಕಲ್ಲೊಟ್ಟೆ ಪರಿಸರದ ನಿವಾಸಿ ಸತೀಶ್ ಎಂಬವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮುಂಡ್ಲಿ ಬಳಿ ಶನಿವಾರ ಕಂಡು ಬಂದಿದೆ. ಅವರು ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ... ಅಥಣಿಯ ಶೇಗುಣಿಸಿ ಗ್ರಾಮದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ: ಕೊಲೆ ಶಂಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka.com ಅಥಣಿ ತಾಲ್ಲೂಕಿನ ಶೇಗುಣಿಸಿ ಗ್ರಾಮದಲ್ಲಿ ಶಂಕರಹಟ್ಟಿ ತೇರದಾಳ ರಸ್ತೆ ಬದಿಯ ಕೆನಾಲ್ ವೊಂದರಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಅಂದಾಜು 50-ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯನ್ನು ದುಷ್ಕರ್ಮಿಗಳು ಯಾವುದೋ ಉದ್ದೇಶಕ್ಕಾಗಿ ಆಯುಧದಿಂದ... ಎಸ್ಸೆಸ್ಸೆಲ್ಸಿ ಪರೀಕ್ಷೆ; ಕಳೆದ ವರ್ಷದಂತೆ ಈ ಬಾರಿ ‘ಕೊರೊನಾ ಪಾಸ್’ ಇಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬೆಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಕಳೆದ ವರ್ಷ ಕೋವಿಡ್ ಸಾಂಕ್ರಾ... ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಿಕ್ಷಕ ಹುದ್ದೆಗೆ ಪದವಿ ಕಡ್ಡಾಯ: ಸರಕಾರದ ಕರಡು ನಿಯಮ ಪ್ರಕಟ ಬೆಂಗಳೂರು(reporterkarnataka.com): ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 6ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯ ಸೇರಿದಂತೆ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ಮಾಡಿ ರಾಜ್ಯ ಸರ್ಕಾರ ಕರಡು ನಿಯಮಾವಳಿ ಪ್ರಕಟಿಸಿದೆ. ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶ... ಕೋವಿನ್ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಆರೋಗ್ಯ ಸಚಿವಾಲಯ ಸ್ಪಷ್ಟನೆ ಹೊಸದಿಲ್ಲಿ(reporterkarnataka.com): ಕೋವಿನ್ ಪೋರ್ಟಲ್ ನಿಂದ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದೆ. 20,000ಕ್ಕೂ ಅಧಿಕ ಭಾರತೀಯರ ಕೊರೊನಾ ಸಂಬಂಧಿತ ಖಾಸಗಿ ಮಾಹಿತಿ ಆನ್ ಲೈನಿನಲ್ಲಿ ಸೋರಿಕೆಯಾಗಿದ್ದು, ಕೆಲ ಜಾಲತಾಣಗಳಲ್ಲಿ ಈ ದಾಖಲೆಗಳನ್ನು ... « Previous Page 1 …422 423 424 425 426 … 513 Next Page » ಜಾಹೀರಾತು