ಸ್ಯಾನ್ ಫ್ರಾನ್ಸಿಸ್ಕೋ: ತಬಲಾ ಮಾಂತ್ರಿಕ, ಪದ್ಮಭೂಷಣ ಪುರಸ್ಕೃತ ಜಾಕಿರ್ ಹುಸೇನ್ ಇನ್ನಿಲ್ಲ ಕ್ಯಾಲಿಫೋರ್ನಿಯಾ(reporterkarnataka.com):ತಬಲಾ ಮಾಂತ್ರಿಕ, ಪದ್ಮಭೂಷಣ ಪುರಸ್ಕೃತರು ಜಾಕಿರ್ ಹುಸೇನ್ ಭಾನಯವಾರ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಿಧನರಾದರು. 73ರ ಹರೆಯದ ಅವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಭಾನುವಾರ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ... ರಾಷ್ಟ್ರೀಯ ಲೋಕ್ ಅದಾಲತ್: 8,300 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 31 ನ್ಯಾಯಾಲಯಗಳಲ್ಲಿ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ಸುಸೂತ್ರವಾಗಿ ನಡೆದು, ವಿವಿಧ ವ್ಯಾಜ್ಯಗಳ ಪ್ರಕರಣಗಳು ವಿಲೇವಾರಿಯಾದವು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ... ಚಿಕ್ಕಮಗಳೂರು: 9 ದಿನಗಳ ದತ್ತಜಯಂತಿ ಉತ್ಸವಕ್ಕೆ ತೆರೆ: ದತ್ತ ಹೋಮ ಸಂಪನ್ನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿವಾದಿತ ದತ್ತಪೀಠದಲ್ಲಿ ದತ್ತಪಾದುಕೆ, ದತ್ತ ಹೋಮದೊಂದಿಗೆ ಸಂಪನ್ನಗೊಳ್ಳುವ ಮೂಲಕ ದತ್ತಜಯಂತಿ ಉತ್ಸವಕ್ಕೆ ಇಂದು ತೆರೆ ಬಿದ್ದಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ದತ್ತಭಕ್ತರು ದತ್ತಪೀಠಕ್ಕೆ ಆಗಮಿಸಿ... ಜೋಗ್ ಫಾಲ್ಸ್ ಬಳಿ ಖಾಸಗಿ ಪ್ರವಾಸಿ ಬಸ್ ಪಲ್ಟಿ: ಇಬ್ಬರು ಮಕ್ಕಳು ಸಹಿತ ಬಂಟ್ವಾಳ ತಾಲೂಕಿನ 4 ಮಂದಿಗೆ ಗಂಭೀರ ಗಾಯ ಶಿವಮೊಗ್ಗ(reporterkarnataka.com):ಸಾಗರ ಸಮೀಪದ ಜೋಗ್ ಫಾಲ್ಸ್ ಬಳಿ ಖಾಸಗಿ ಪ್ರವಾಸಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಬಂಟ್ವಾಳ ತಾಲೂಕಿನ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಇತರ ಹಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಂಟ್ವಾಳ ಸಮೀಪದ ಶಂಭೂರಿನಿಂದ ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆಂದು ತೆರಳಿದ್... ಆಳ್ವಾಸ್ ವಿರಾಸತ್ ವೇದಿಕೆಯಲ್ಲಿ ರಂಜಿಸಿದ ‘ಸ್ಟೆಕೇಟೋ’ ದ್ರಾವಿಡ ಸಂಗೀತದ ಅಬ್ಬರ, ತೀವ್ರ ಸ್ವರಗಳ ಮಾರ್ದನ ವಿದ್ಯಾಗಿರಿ ಮೂಡುಬಿದಿರೆ(reporterkarnataka.com): '30 ನೇ ಆಳ್ವಾಸ್ ವಿರಾಸತ್'ನಲ್ಲಿ ಉತ್ತರದ ಹಿಂದೂಸ್ತಾನಿ, ಪಶ್ಚಿಮದ ಗುಜರಾತಿ, ಪೂರ್ವದ ಕೋಲ್ಕತ್ತಾ ಸಂಗೀತದ ನಿನಾದ ಸವಿದ ಪ್ರೇಕ್ಷಕರಿಗೆ ಶನಿವಾರ ದಕ್ಷಿಣ ದ್ರಾವಿಡ ಸಾಹಿತ್ಯ-ಸಂಗೀತ ಲೋಕದ ಸಂಭ್ರಮ. ಕನ್ನಡ, ತಮಿಳು, ತೆಲುಗು, ಮಲೆಯಾಳ ‘ವುಡ್’ಗಳ ... ಹುಬ್ಬಳ್ಳಿ,- ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿ ಪರಿಶೀಲಿನೆ: ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ... ಧಾರವಾಡ (reporterkarnataka.com): ಕರ್ನಾಟಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ ಅವರು ಇಂದು ಬೆಳಿಗ್ಗೆ, ನರೇಂದ್ರ ಕ್ರಾಸ್ ದಿಂದ ಗಬ್ಬೂರ ವರೆಗಿನ ಬೈಪಾಸ್ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ರಾಷ್ಷ್ರೀಯ ಹೆದ್ದಾರಿ 48 ರಲ್ಲಿ ಧಾರವಾಡದ ನರೇಂದ್ರ ... ಕೈಗಾರಿಕಾ ವಿಕ್ರಮಕ್ಕೆ ಸ್ವಿಫ್ಟ್ ಸಿಟಿ ಹೊಂಗನಸು: ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಚಿವ ಎಂ ಬಿ ಪಾಟೀಲ್ ತುಡಿತ ಬೆಂಗಳೂರು(reporterkarnataka.com): ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡಲು ನಿರ್ಧರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು, ಬೆಂಗಳೂರಿನ ಸರ್ಜಾಪುರದಲ್ಲಿ `ಸ್ವಿಫ್ಟ್ ಸಿಟಿ’ (SWIFT- Startup, Work-Spaces, Intelligence, Finan... ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಬಗ್ಗೆ ಸಿಎಂ ಜತೆ ಚರ್ಚೆ: ವಿಧಾನ ಪರಿಷತ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ಬೆಳಗಾವಿ(reporterkarnataka.com): ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ... ಒಂದು ದೇಶ ಒಂದು ಚುನಾವಣೆ ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು: ಬಸವರಾಜ ಬೊಮ್ಮಾಯಿ ಹೊಸದಿಲ್ಲಿ(reporterkarnataka.com): ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಹ... ಸಾರ್ವಜನಿಕರಿಗೆ ತೊಂದರೆಯಾದರೆ ಸರಕಾರ ಕಣ್ಣುಮುಚ್ಚಿ ಕೂರಲು ಸಾಧ್ಯವಿಲ್ಲ: ವಿಜಯಪುರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರ(reporterkarnataka.com): ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಅವರು ಶುಕ್ರವಾರ ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚ... « Previous Page 1 …41 42 43 44 45 … 422 Next Page » ಜಾಹೀರಾತು