BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ : ಶಾಸಕಾಂಗ ಸಭೆಯಲ್ಲಿ ನಿರ್ಧಾರ ಬೆಂಗಳೂರು (Reporter Karnataka.com) ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆ... ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷರ ವರ್ಗಾವಣೆ ಬೆಂಗಳೂರು(reporterkarnataka news): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ಮೈನರ್ ಸರ್ಜರಿ ನಡೆಸಲಾಗಿದೆ. ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷಕರನ್ನು( ಡಿವೈಎಸ್ಪಿ- ಸಿವಿಲ್ ) ವರ್ಗಾವಣೆ ಮಾಡಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಈ ಕುರಿತು ಆದೇಶ ಮಾಡಿದ್ದಾರೆ. ವರ್ಗಾವಣೆ ಆದೇಶದಲ್ಲಿರುವರ ಹೆ... ಬಿಜೆಪಿ ಶಾಸಕಾಂಗ ಪಕ್ಷ ಸಭೆ ಮುನ್ನ ಯಡಿಯೂರಪ್ಪರ ಭೇಟಿಯಾದ ಅರುಣ್ ಸಿಂಗ್, ನಳಿನ್ ಕುಮಾರ್ ಕಟೀಲ್ ಬೆಂಗಳೂರು(reporterkarnataka news): ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಇಂದು ರಾತ್ರಿ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಮುನ್ನ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ನಿರ್ಗಮನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪುಷ್ಪಗುಚ್ಛ ನೀಡಿ... ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು ಹೊಸ ಸಿಎಂ? ಬೆಂಗಳೂರು(reporterkarnataka news) ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಇಂದು ರಾತ್ರಿ 7:30ಕ್ಕೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಅಲ್ಲಿ ನೂತನ ಮುಖ್ಯಮಂತ್ರಿಯ ಘೋಷಿಸುವ ಸಾಧ್ಯತೆಗಳಿವೆ. ವೀಕ್ಷಕರಾಗಿ ರಾಜ್ಯ ಬಿಜೆಪಿ ಉಸ್ತು... ಎನ್ ಡಿಆರ್ ಎಫ್ ಕಾರ್ಯಾಚರಣೆ: ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಸವದಿ ರೈತನ ಶವ ಪತ್ತೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷ್ಣಾನದಿ ಪ್ರವಾಹದ ವೇಳೆ ಜಾನುವಾರು ಹಾಗೂ ಮನೆಯ ಸಾಮಗ್ರಿ ಸಾಗಿಸುವ ವೇಳೆ ಕೊಚ್ಚಿ ಹೋಗಿದ್ದ ಸವದಿ ಗ್ರಾಮದ ರೈತ ರಾಮಾಗೌಡ ಪಾಟೀಲ್ (55) ಅವರ ಶವ ಮಂಗಳವಾರ ಪತ್ತೆಯಾಗಿದೆ. ಅಥಣಿ ತಾಲೂಕಿನ ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ... Maravoor | ಸೇತುವೆ ಮೇಲೆತ್ತುವ ಕಾರ್ಯ ಬಹುತೇಕ ಪೂರ್ಣ : ಜುಲೈ 30 ರಿಂದ ಮರವೂರು ಸೇತುವೆ ಓಪನ್ ? ಮಂಗಳೂರು (ReporterKarnataka.com) ಮಂಗಳೂರಿನ ಪ್ರಮುಖ ಸಂಪರ್ಕ ಕೊಂಡಿಯಾದ ಮರವೂರು ಸೇತುವೆ ಕುಸಿದ್ದು ಬಿದ್ದಿದ್ದು ಸಂಚಾರಕ್ಕೆ ಬಹಳಷ್ಟು ತೊಂದರೆ ಉಂಟಾಗಿತ್ತು. ಈಗ ಸೇತುವೆಯನ್ನು ಮತ್ತೆ ಎತ್ತರಿಸುವ ಕೆಲಸ ಮಾಡಲಾಗಿದ್ದು, ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ. ಮಂಗಳೂರಿನಿಂದ ಬಜ್ಜೆ ಏರ್ಪೋರ... Olympics | ಭಾರತದ ಹಾಕಿ ತಂಡದಿಂದ ಭರ್ಜರಿ ಕಂಬ್ಯಾಕ್ Reporterkarnataka.com ಟೋಕಿಯೋ ಒಲಿಂಪಿಕ್ಸ್ನ ಹಾಕಿ ಸ್ಪರ್ಧೆಯಲ್ಲಿ ಭಾರತ ಭರ್ಜರಿ ಕಂಬ್ಯಾಕ್ ಮಾಡಿದೆ. ಸ್ಪೇನ್ ವಿರುದ್ಧ 3 -0 ಅಂತರದ ಗೆಲುವು ದಾಖಲಿಸಿದ ಭಾರತ ಹಾಕಿತಂಡ ಮತ್ತೆ ಫಾರ್ಮ್ಗೆ ಮರಳಿದೆ. ಪಂದ್ಯ ಆರಂಭವಾದ 14 ನಿಮಿಷದಲ್ಲಿ ಸಿಮ್ರಂಜಿತ್ ಸಿಂಗ್ ಭಾರತದ ಖಾತೆಯನ್ನು ತೆರೆದಿದ್ದು, ... ನೂತನ ಸಂಪುಟ: ಕಾರ್ಕಳದ ಸುನಿಲ್, ಹಾಸನದ ಪ್ರೀತಂ ಗೌಡ ಸೇರಿದಂತೆ 12 ಹೊಸ ಮುಖ?: ಹಾಗಾದರೆ ಹಳೆಬರಲ್ಲಿ ಯಾರಿಗೆಲ್ಲ ಕೊಕ್? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಯಡಿಯೂರಪ್ಪ ರಾಜೀನಾಮೆ ಬಳಿಕ ಹೊಸ ಮುಖ್ಯಮಂತ್ರಿ ಹಾಗೂ ಸಂಪುಟದ ಕುರಿತು ಚರ್ಚೆ ಆರಂಭವಾಗಿದೆ. ಸಿಎಂ ಪಟ್ಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಆರಂಭಗೊಂಡು ಮುರುಗೇಶ್ ನಿರಾಣಿ ವರೆ... ಬಿಜೆಪಿ ಹೈಕಮಾಂಡ್ ನಿಂದಲೇ ಆಪರೇಶನ್: ವಿರೋಧಿಸದೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದೇಕೆ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ದಕ್ಷಿಣ ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಬಿ.ಎಸ್. ಯಡಿಯೂರಪ್ಪ ಅವರು ಅವಧಿಗೆ ಮುನ್ನವೇ ರಾಜೀನಾಮೆ ನೀಡಿದ್ದಾರೆ. ಆಪರೇಶನ್ ಕಮಲದ ಮೂಲಕ ಕಮಲವನ್ನು ಅರಳಿಸಿದ ಯಡಿಯೂರ... ಹೈವೆ ಪಕ್ಕದ ಮದ್ಯದಂಗಡಿಗಳಿಗೆ ಇಲ್ಲ ಇನ್ನು ಮುಂದೆ ಅನುಮತಿ : ಸುಪ್ರೀ ಕೋರ್ಟ್ ಆದೇಶ ReporterKarnataka.com ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. ಇನ್ನುಮುಂದೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಯಾವುದೇ ಕಾರಣಕ್ಕೂ ಪರವಾನಗಿ ನೀಡಬಾರದು ಎಂದ... « Previous Page 1 …431 432 433 434 435 … 463 Next Page » ಜಾಹೀರಾತು