ರಾಷ್ಟ್ರೀಯ ಹೆದ್ದಾರಿ ಅಪಘಾತ: 2020ರಲ್ಲಿ 47,984 ಮಂದಿ ಬಲಿ: ಮೃತರ ಸಂಖ್ಯೆ ಇಳಿಮುಖ ಹೊಸದಿಲ್ಲಿ(reporterkarnataka. com): ಎಕ್ಸ್ ಪ್ರೆಸ್ ವೇ ಸೇರಿದಂತೆ ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ 2020ರಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಸುಮಾರು 47,984 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಸರಕಾರ ಲೋಕಸಭೆಯಲ್ಲಿ ತಿಳಿಸಿದೆ. 2019ರಲ್ಲಿ ಎಕ್ಸ್ ಪ್ರೆಸ್ ವೇ ಸೇರಿದಂತೆ ರಾಷ್ಟ್ರೀಯ ಹ... ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ನಡೆಯಲಿ ಅಂದ್ರೆ ಆಗಲ್ಲ; ನಮ್ಮ ಪ್ರಯತ್ನವೇ ನಿಜವಾದ ಪವಾಡ: ವಿನಯ್ ಗುರೂಜಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com ಕೊರೊನಾ 3ನೇ ಅಲೆ ಇನ್ನೂ ಮೂರು-ನಾಲ್ಕು ತಿಂಗಳು ಎಳೆಯಬಹುದು. ಮಾರ್ಚ್-ಮೇನಲ್ಲಿ ಇದರಿಂದ ಹೊರಬರುವ ನಂಬಿಕೆಯಿದೆ.ನಾನು ಮೆಡಿಟೇಷನ್ ಮಾಡಿದಂತೆ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿನಯ್ ಗುರೂಜಿ ಹೇಳಿದರು. ಮನುಷ... ಬಿಎಂಟಿಸಿ: ಒಂದೇ ತಿಂಗಳಲ್ಲಿ 4.26 ಲಕ್ಷ ರೂ. ದಂಡ ಸಂಗ್ರಹ; ಮಹಿಳಾ ಸೀಟಿನಲ್ಲಿ ಕುಳಿತ್ತಿದ್ದ ಪುರುಷ ಪ್ರಯಾಣಿಕರಿಂದಲೂ ವಸೂಲಿ ಬೆಂಗಳೂದು(reporterkarnataka.com): ಬೆಂಗಳೂರು ನಗರ ಸಾರಿಗೆ ಇಲಾಖೆ ಬಿಎಂಟಿಸಿ ನವೆಂಬರ್ ತಿಂಗಳಲ್ಲಿ ನಿಯಮ ಉಲ್ಲಂಘಿಸಿದವರಿಂದ ಭರ್ಜರಿ ಹಣ ಸಂಗ್ರಹಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಬಿಎಂಟಿಸಿ ಅಧಿಕಾರಿಗಳು, ಬಿಎಂಟಿಸಿ ತನಿಖಾ ತಂಡ ನವೆಂಬರ್ ನಲ್ಲಿ ಒಟ್ಟು 20,432 ಟ್ರಿಪ್ ಗಳನ್ನು ತಪಾಸಣೆ ಮಾಡ... ಚಿಕ್ಕಮಗಳೂರು: ಮತ್ತೊಂದು ಶಾಲೆಯಲ್ಲಿ ಕೊರೊನಾ ಸ್ಫೋಟ; ಶಿಕ್ಷಕರು ಸೇರಿ 11 ವಿದ್ಯಾರ್ಥಿಗಳಿಗೆ ಸೋಂಕು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ.ಎನ್.ಆರ್.ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ ಶಿಕ್ಷಕ ಸೇರಿ, 11 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಶಾಲೆಯನ್ನು ಒಂದು ವಾರ ಸೀಲ್ ಡ... ಆಹಾರ ಪದ್ಧತಿ ಪ್ರತಿಯೊಬ್ಬರ ಹಕ್ಕು, ಸರಕಾರ ಹಸ್ತಕ್ಷೇಪ ನಡೆಸದು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಹಾರ ಪದ್ದತಿ ಅವರವರ ಹಕ್ಕು, ಇದಕ್ಕೆ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ ಯಾವುದೇ ವ್ಯಕ್ತಿಗಳು ಒತ್ತಡ ತಂದು ಅವರ ಆಹಾರ ಬದಲಾಯಿಸಲು ಆಗುವುದಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಮೊಟ್ಟೆ ವಿವಾದ... ಪ್ರೀತಿ ನಿರಾಕರಿಸಿದ ಯುವತಿಯ ಮೇಲೆ ಅತ್ಯಾಚಾರ ; ಆರೋಪಿಯ ಬಂಧನ ಮಂಗಳೂರು:(reporterkarnataka.com): ಪ್ರೀತಿ ನಿರಾಕರಿಸಿದಳೆಂದು ತನ್ನ ಸಹಪಾಠಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬಜೆ ಪೊಲೀಸರು ಬಂಧಿಸಿದ್ದಾರೆ. ಅಬೂಬಕರ್ ಸಿದ್ದಿಕ್ (21) ಬಂಧಿತ ಆರೋಪಿ. 2019ರಲ್ಲಿ ನಡೆದಿದ್ದ ಕಾಲೇಜು ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜೊತೆಯಾಗಿ ನಿಂತು ಫೋಟೋ... ಸಿದ್ದಾಪುರ: ಮತಗಟ್ಟೆಯೊಳಗೆ ಮೊಬೈಲ್; ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಜಟಾಪಟಿ ಸಿದ್ದಾಪುರ(reporterkarnataka.com): ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮೊಬೈಲ್ ನಿರ್ಬಂಧದ ಪರ-ವಿರೋಧ ನಿಲುವು ಜಟಾಪಟಿಗೆ ಕಾರಣವಾಯಿತು. ಈ ನಡುವೆ ಕರ್ತವ್ಯದಲ್ಲಿದ್ದ ಪೊಲೀಸರು ಅಸಹಾಯಕರಾಗಿ ನಿಂತಿದ್ದರು. ನಂತರ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಮೊಬೈಲ್ ಹಿಡಿದೇ ಕೊಂ... ವಿಧಾನ ಪರಿಷತ್ ಚುನಾವಣೆ: ಮತದಾನ ಪ್ರಕ್ರಿಯೆ ಆರಂಭ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಹಕ್ಕು ಚಲಾವಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಮತದಾನ ಆರಂಭವಾಗಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಗಣ್ಯರು ಮತ ಚಲಾಯಿಸಿದ್ದಾರೆ. ಚುನಾವಣೆಯ ಮುನ್ನಾ ದಿನವಾದ ಗುರುವಾರವೇ ಚುನಾವಣೆಗೆ ... ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯ ! ಕಾರ್ಕಳ(reporterkarnataka.com) : ತಮಿಳುನಾಡಿನ ಕುನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನಲ್ಲಿ ಮಡಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಅವರು ಉಡುಪಿ ಜಿಲ್ಲೆಯ ಕಾರ್ಕಳದ ಅಳಿಯ ಆಗಿದ್ದಾರೆ. ಹರ್ಜಿಂದರ್ ಸಿಂಗ್ ಅವರು ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಮದುವೆ... ಹೆಲಿಕಾಪ್ಟರ್ ಪತನ: ಗಂಭೀರ ಗಾಯಗೊಂಡಿದ್ದ ಸೇನೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ವಿಧಿವಶ; ಉನ್ನತ ಮಟ್ಟದ ತನಿಖೆ ಆರಂಭ ಚೆನ್ನೈ(reporterkarnataka.com): ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಸಮೀಪ ಅಪಘಾತಕ್ಕೀಡಾದ ಸೇನಾ ಪಡೆಗೆ ಸೇರಿದ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಮೂರೂ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ. ಸೇನ... « Previous Page 1 …433 434 435 436 437 … 513 Next Page » ಜಾಹೀರಾತು