ನೀಲಗಿರಿ : ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ ; ಇಬ್ಬರ ಸಾವು, ಸೇನಾ ಮುಖ್ಯಸ್ಥರು ಹಾಗೂ ಅವರ ಕುಟುಂಬಸ್ತರು ಪಾರು ಚೆನ್ನೈ: ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ-17 ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಹತ್ತಿರ ಅಪಘಾತಕ್ಕೀಡಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು(DSC) ... ಮಂಗಳೂರು ನಾಲ್ವರ ಆತ್ಮಹತ್ಯೆ ಪ್ರಕರಣ : ಮತಾಂತರವೇ ಮರಣಕ್ಕೆ ಕಾರಣವಾಯಿತೆ ? ಮಂಗಳೂರು (ReporterKarnataka.com) ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರ ಚಟುವಟಿಕೆಯೇ ಕೃತ್ಯಕ್ಕೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಡೆತ್ ನೋಟ್ ಬರೆದಿರುವ ಪತಿ ನಾಗೇಶ್, ಮತಾಂತರಕ್ಕೆ ಪ್ರಯತ್ನ ನಡೆಸಿದ್ದ ಮಹಿಳೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ಮೋರ್ಗನ್ ಗೇಟ್ ... 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ: ಬಣಕಲ್ ಪೊಲೀಸರಿಂದ ಆರೋಪಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 5ರ ಹರೆಯದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯವಾದ ಘಟನೆ ಕೊಟ್ಟಿಗೆಹಾರ ಸಮೀಪದ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಬಣಕಲ್ ಪೋಲಿಸರು ಕೋಳೂರು ಗ್ರಾಮದ ನಾರಾಯಣ ಎಂಬುವವನ್ನು ಪೋಕ್ಸೊ ಕಾ... ಹಿರಿಯ ಪತ್ರಕರ್ತ ವಾಗೀಶ್ ಇನ್ನಿಲ್ಲ: ನೇರ ನಡೆ- ನುಡಿಯ ಮಿತ್ರ ಇನ್ನು ನೆನಪು ಮಾತ್ರ ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ವಾಗೀಶ್ .... ನನ್ನ ಮಿತ್ರ ಹಾಗೂ ಜನವಾಹಿನಿಯಲ್ಲಿ ನನ್ನ ಸಹೋದ್ಯೋಗಿ. ಜನವಾಹಿನಿಯಲ್ಲಿ ನಾನು ವಿದೇಶಿ ಪುಟ ನೋಡಿಕೊಳ್ಳುತ್ತಿದ್ದಾಗ ವಾಗೀಶ್ ನಮ್ಗೆ ಪೇಜ್ ಮಾಡಿಕೊಡುತ್ತಿದ್ದರು. ನಂಗೆ ತಿಂಗಳಲ್ಲಿ ಎರಡು ವಾರ ಬೆಳಗ್ಗೆ 10ರಿಂ... ರೆಂಜಾಳ ಎಡ್ಯಾರ: ಕಂಬಳ ಕ್ಷೇತ್ರದ ಯುವರಾಜ್ ಜೈನ್ ಹೃದಯಾಘಾತಕ್ಕೆ ಬಲಿ ಕಾರ್ಕಳ(reporterkarnataka.com): ಕಳೆದ 30 ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ರೆಂಜಾಳ ಎಡ್ಯಾರ ಮನೆಯ ಯುವರಾಜ್ ಜೈನ್(65) ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಜೋಡುಕರೆ ಕಂಬಳದಲ್ಲಿ ಅಡ್ಡ ಹಲಗೆಯ ವಿಭಾಗದಲ್ಲಿ ಅನೇಕ... ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ತನಿಖಾಧಿಕಾರಿಯಿಂದಲೇ ಸಂತ್ರಸ್ತೆಗೆ ಮಾನಸಿಕ ಕಿರುಕುಳ: ಪ್ರಸನ್ನ ರವಿ ಆರೋಪ ಮಂಗಳೂರು(reporterkarnataka.com): ವಕೀಲ ರಾಜೇಶ್ ಭಟ್ ಅವರಿಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಯೇ ಸಂತ್ರಸ್ತೆಗೆ ಮಾನಸಿಕ ಕಿರುಕುಳ ಕೊಟ್ಟು ತೇಜೋವಧೆ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ... ನಳಿನ್ ಗೆ ಕಾಂಗ್ರೆಸಿಗರ ಬದ್ಧತೆ ಗೊತ್ತಿದೆ, ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು: ಖಾದರ್ ಲೇವಡಿ ಮಂಗಳೂರು(reporterkarnataka.com): ಕಾಂಗ್ರೆಸಿಗರ ಬದ್ಧತೆ, ಶಕ್ತಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಗೊತ್ತಿದೆ. ಈ ಹಿಂದೆ ಕಟೀಲ್ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದವರು. ಎನ್ ಎಸ್ ಯುಐ ನಲ್ಲಿ ವಿನಯ್ ಸೊರಕೆ ಪರ ದುಡಿದಿದ್ದರು ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು. ... ಪುತ್ತೂರು ಮಾಜಿ ಶಾಸಕ ಕೆ. ರಾಮ ಭಟ್ ನಿಧನ: ಕರಾವಳಿಯಿಂದ ವಿಧಾನಸಭೆ ಪ್ರವೇಶಿಸಿದ ಮೊದಲ ಬಿಜೆಪಿ ನಾಯಕ ಮಂಗಳೂರು(reporterkarnataka.com): ಪುತ್ತೂರಿನ ಮಾಜಿ ಶಾಸಕ, ಬಿಜೆಪಿಯ ಹಿರಿಯ ನಾಯಕ ಉರಿಮಜಲು ಕೆ.ರಾಮ(92) ಭಟ್ ಇಂದು ನಿಧನರಾದರು. ರಾಮ ಭಟ್ ಅವರು ಕರಾವಳಿಯಿಂದ ಬಿಜೆಪಿಯಲ್ಲಿ ಆಯ್ಕೆಗೊಂಡ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜನಸಂಘ ಮೂಲಕ ರಾಜಕೀಯ ಜೀವನ ಆರಂಭಿಸಿದ ರಾಮ ಭಟ್ ಅವರು... ಮಂಗಳೂರು ಮಹಾನಗರ ಪಾಲಿಕೆ ಉಪ ಆಯುಕ್ತ ಅಜಿತ್ ಎಂ. ವರ್ಗಾವಣೆ: ವಿಜಯ ಕುಮಾರ್ ನೂತನ ಉಪಾಯುಕ್ತ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತ ಅಜಿತ್ ಎಂ. ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಬಿ.ಎ. ವಿಜಯ ಕುಮಾರ್ ಅವರನ್ನು ನೇಮಿಸಲಾಗಿದೆ. ಅಜಿತ್ ಎಂ. ಅವರನ್ನು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಶನ್ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ನೇಮಿಸಲಾಗಿದೆ... ಕಾಯಕಲ್ಪಗೊಂಡಿದೆ ಗುಜ್ಜರಕೆರೆ: ಸಂರಕ್ಷಣೆಗೆ ಮತ್ತೆ ಬೇಕಾಗಿದೆ ನಮ್ಮ ನಿಮ್ಮೆಲ್ಲರ ಮುತುವರ್ಜಿ ಮಂಗಳೂರು(reporterkarnataka.com) ಸಾವಿರಾರು ವರ್ಷಗಳ ಇತಿಹಾಸ ಹಾಗೂ ಧಾರ್ಮಿಕ ಹಿನ್ನೆಲೆಯಿರುವ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯು ಒಳಚರಂಡಿ ನೀರು ಹರಿದು ಹೂಳು ತುಂಬಿದ ಕೆಸರು ಹೊಂಡವಾಗಿತ್ತು. ಸೊಳ್ಳೆಗಳ ಆವಾಸ ತಾಣವಾಗಿತ್ತು. ಇದೀಗ ಜನರ ಒತ್ತಾಸೆಯ ಮೇರೆಗೆ ಮಂಗಳೂರು ಮಹಾಗರಪಾಲಿಕೆ ಕೆರೆಗೆ ಕಾ... « Previous Page 1 …434 435 436 437 438 … 513 Next Page » ಜಾಹೀರಾತು