ಏರ್ ಪೋರ್ಟ್ ನಲ್ಲಿ ಉದ್ಯೋಗದ ಭರವಸೆ: ವಂಡ್ಸೆಯ ಯುವತಿಗೆ 5 ಲಕ್ಷ ರೂ. ವಂಚನೆ ಉಡುಪಿ(reporterkarnataka.com): ಏರ್ ಪೋರ್ಟ್ನಲ್ಲಿ ಉದ್ಯೋಗ ನೀಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕಳುಹಿಸಿದ ಜಿ-ಮೇಲ್ ಸಂದೇಶವನ್ನು ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಕೈಕಾಣ ಎಂಬಲ್ಲಿ ನಡೆದಿದೆ. ವಂಡ್ಸೆ ಗ್ರಾಮದ ಕೈಕಾಣ ನಿವಾಸಿ ... ಕೂಡ್ಲಿಗಿ: ಪಿಡಿಒ ನಿರ್ಲಕ್ಷ್ಯ ವಿರುದ್ಧ ನಿವೃತ್ತ ಅಧಿಕಾರಿಯಿಂದ ತಾಪಂ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಿಡಿಓ ನಿರ್ಲಕ್ಷ್ಯ ಧೋರಣೆ ಖಂಡಿಸಿ ನಿವೃತ್ತ ಅಧಿಕಾರಿ ಬಿ.ಡಿ.ಓಬಪ್ಪರವರು ಕೂಡ್ಲಿಗಿ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಏಕಾಂಗಿಯಾಗಿ ಉಪವಾಸ ಧರಣಿ ಸತ್ಯಾಗ್ರಹ ಕುಳಿತಿದ್ದಾರೆ. ತಾಲೂಕಿನ ... ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ರಾಜೇಶ್ ಭಟ್ ಜಾಮೀನು ಅರ್ಜಿ ಹೈಕೋರ್ಟ್ ತಿರಸ್ಕಾರ ಬೆಂಗಳೂರು(reporterkarnataka.com): ಇಂಟರ್ನ್ಶಿಪ್ ಗೆ ಆಗಮಿಸಿದ ಕಾನೂನು ವಿದ್ಯಾರ್ಥಿನಿಗೆ ತನ್ನ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಲೆಮರೆಸಿಕೊಂಡಿರುವ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲ... ಬಾಳೆಹೊನ್ನೂರು ನವೋದಯ ಶಾಲೆ ಸೀಲ್ ಡೌನ್: 70 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢ; ಆರೋಗ್ಯ ಸಿಬ್ಬಂದಿಗಳ ನಿಯೋಜನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ಜವಾಹರ್ ನವೋದಯ ಶಾಲೆಯ 70 ಮಂದಿ ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢಪಟ್ಟಿದ್ದು, ಆದರೆ ಯಾರಲ್ಲೂ ರೋಗ ಲಕ್ಷಣ ಕಂಡು ಬಂದಿಲ್ಲ. ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂ... ಹೋಂಡ ಕಂಪನಿ ಕಾರ್ಮಿಕನ ಮೇಲೆ ಹೊರ ರಾಜ್ಯದ ಕಾರ್ಮಿಕರಿಂದ ಮಾರಣಾಂತಿಕ ಹಲ್ಲೆ; ಕ್ರಮಕ್ಕೆ ಕರವೇ ಆಗ್ರಹ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಹೋಂಡ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿನ ಮೇಲೆ ಹೊರ ರಾಜ್ಯ ಮೂಲದ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕನ ಪೋಷಕರು ಕರ್ನಾಟಕ ರಕ್ಷಣಾ ವೇ... ಯೇನಪೋಯ ಹಾಸ್ಟೆಲ್ ವಿದ್ಯಾರ್ಥಿಗಳ ಮಾರಾಮಾರಿ ಪ್ರಕರಣ: ಬಂಧಿತ 8 ಮಂದಿಯಲ್ಲಿ ನಾಲ್ವರು ಡ್ರಗ್ಸ್ ಸೇವನೆ ಮಂಗಳೂರು(reporterkarnataka.com): ಗುಜ್ಜರಕೆರೆ ಸಮೀಪದ ಯೇನಪೋಯ ಶಿಕ್ಷಣ ಸಂಸ್ಥೆಗೆ ಸೇರಿದ ಹಾಸ್ಟೆಲ್ ನಲ್ಲಿ ಎರಡು ತಂಡಗಳ ನಡುವೆ ನಡೆದ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ 8 ಮಂದಿ ವಿದ್ಯಾರ್ಥಿಗಳ ಪೈಕಿ ನಾಲ್ವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಮೊಹಮ್ಮದ್, ವಿಮಲ್, ಫಹ... ಚಂದನವನವನ್ನು ಅಗಲಿದ ಹಿರಿಯ ನಟ ಶಿವರಾಮ್ ; ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಇನ್ನೊಂದು ಹೊಡೆತ ಬಿದ್ದಂತಾಗಿದೆ. ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು, ಕೋಮಾಗೆ ಸ್ಥಿತಿಗೆ ತಲುಪಿದ್ದರೆಂದು ಶುಕ್ರವಾರ ಹೇ... ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಬೀದಿ ನಾಯಿಯ ದಾಳಿಗೆ ತುತ್ತಾಗಿ ಯುವಕನೊರ್ವ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಚಳ್ಳಕೆರೆ ತಾಲೂಕಿನ ಸೋಮಗುದ್ದು ಗ್ರಾಪಂ ವ್ಯಾಪ್ತಿಯ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಹೈರ... ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ: ಓರ್ವ ಸಿಬ್ಬಂದಿಗೆ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಳಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಕಾಫಿ ತೋಟದೊಳಗೆ ಪೊಲೀಸ್ ವಾಹನ ಬೊಲೇರೋ ಬಿದ್ದಿದೆ. ಬೆಂಗಾವಲು ವಾಹನದ ಸಿಬ್ಬಂದಿಗಳಿಗೆ ಗಾಯವಾ... ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ: ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಕೃಷಿಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣದೇವ ಮತ್ತೆ ಅಬ್ಬರಿಸಿ ಬೊಬ್ಬರಿದಿದ್ದಾನೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸುತ್ತಮುತ್ತ ಸುಮಾರು 2 ತಾಸಿಗೂ ಹೆಚ್ಚು ಹ... « Previous Page 1 …435 436 437 438 439 … 513 Next Page » ಜಾಹೀರಾತು