ಧರೆ ಕುಸಿತ: ಪುತ್ತೂರಿನಲ್ಲಿ ಅಪಾಯದ ಸ್ಥಿತಿಯಲ್ಲಿ 2 ಮನೆಗಳು; ನಗರ ಸಭೆ ಅಧ್ಯಕ್ಷ, ಪೌರಾಯುಕ್ತ ಭೇಟಿ ಪುತ್ತೂರು(reporterkarnataka news) ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಬೊಳ್ಳಾನದಲ್ಲಿ ... ಶಾಲಾ ಫೀಸು; ಸರಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು; ಎಲ್ಲವೂ ಖಾಸಗಿ ಶಾಲೆಗಳದ್ದೇ ಕರಾಮತ್ತು; ದಲ್ಲಾಳಿಗಳ ತರಹ ವರ್ತಿಸುವ ಡಿಡಿಪಿಐ,... ಚಿತ್ರ ಸಾಂದರ್ಭಿಕ RK Exclusive ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka news@gmail.com ಸುಪ್ರೀಂಕೋರ್ಟ್ ಏನೇ ಹೇಳಿದರೂ, ಶಿಕ್ಷಣ ಇಲಾಖೆ, ಜಿಲ್ಲಾಧಿಕಾರಿ ಏನೇ ಎಚ್ಚರಿಕೆ ನೀಡಿದರೂ ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಫೀಸಿಗಾಗಿ ಹೆ... ರಾಜ್ಯದ ಹಲವೆಡೆ ಭಾರಿ ಮಳೆ: ತುಂಬಿ ಹರಿಯುತ್ತಿದೆ ನೇತ್ರಾವತಿ, ಹೇಮಾವತಿ, ಕಾಳಿ; ಇನ್ನೂ 3 ದಿನ ವರ್ಷಧಾರೆ ನಿರೀಕ್ಷೆ ಬೆಂಗಳೂರು(reporterkarnataka news): ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇನ್ನೂ 3 ದಿನಗಳ ಕಾಲ ರಾಜ್ಯದ ಹಲವೆಡೆ ಬಿರುಸಿನ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪ... ವ್ಯಾಕ್ಸಿನ್ ಕೊರತೆಯಿಂದ ಶೇ. 50ರಷ್ಟು ಲಸಿಕೆ ಕೇಂದ್ರ ಸ್ಥಗಿತ; ಪ್ರಧಾನಿ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವೇ: ಸಿದ್ದರಾಮಯ್ಯ ಪ್ರಶ್ನೆ ಬೆಂಗಳೂರು(reporterkarnatakanews): ಪ್ರಧಾನಿ ಮೋದಿ ಅವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ ಎಂದು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇ.50ರಷ್ಟು ಲಸಿಕೆ ಕೇಂದ್ರಗಳು ಲಸಿಕೆ ಕೊರತೆಯಿಂದಾಗಿ ಸ್ಥಗಿತಗೊಂಡಿವೆ ಎಂದು ಆರೋಪಿಸಿದ್ದಾರೆ. ಕಳೆದ 14 ದಿನಗಳಲ್... Good News :ಒಲಿಂಪಿಕ್ಸ್ನಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ ಆಳ್ವಾಸ್ನ ವಿದ್ಯಾರ್ಥಿಗಳು ಮೂಡಬಿದ್ರೆ (Reporterkarnataka.com) ಜಪಾನಿನಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾಪಟು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲು ಆಳ್ವಾಸ್ ನ ಧನಲಕ್ಷ್... ಬಂಟ್ವಾಳ: ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ಪಾದಯಾತ್ರೆ, ಸೈಕಲ್ ಜಾಥಾ ಬಂಟ್ವಾಳ(reporterkarnataka news): ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ಹನುಮಾನ್ ಮಂದಿರ ಬಡ್ಡಕಟ್ಟೆದಿಂದ ಕೈಕಂಬ ಜಂಕ್ಷನ್ ಬಿ. ಸಿ ರೋಡ್ ತನಕ ಪೆಟ್ರೋಲ್ ಡೀಸೆಲ್ ಅಗತ್ಯ ಸಾಮಗ್ರಿಗಳ ಬೆಲೆ ಏರಿಕೆಯನ್ನು ಖಂಡಿಸಿ ಪಾದಯಾತ್ರೆ ಹಾಗೂ ಸೈಕಲ್ ಜಾಥ... ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ! ನಗರದ ... 6 ರಾಜ್ಯಗಳ ಸಿಎಂ ಜತೆ ಜು.16ರಂದು ಪ್ರಧಾನಿ ಮೋದಿ ಮಹತ್ವದ ಸಭೆ: 19ರಿಂದ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ? ನವದೆಹಲಿ(reporterkarnataka news): ಕೊರೊನಾ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜುಲೈ 16ರಂದು ಕರ್ನಾಟಕ ಸೇರಿದಂತೆ 6 ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯದ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲ... RK Exclusive : ವಿಸ್ಟಾಡೋಮ್ ಹೊಸ ಪ್ರಯೋಗವೇ ?ರಾಜಕಾರಣಿಗಳು ಬಿಟ್ಟದ್ದು ರೈಲೇ? ಹಾಗಾದರೆ ಕೊಂಕಣ ರೈಲು ಓಡಿಸಿದ್ದು ಮತ್ಯೇನು? ಮಂಗಳೂರು(reporterkarnataka news): ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಮಂಗಳೂರು-ಬೆಂಗಳೂರು ರೈಲಿನಲ್ಲಿ ಅಳವಡಿಸಲಾದ ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳು ರೈಲ್ವೆಯ ನೂತನ ಪ್ರಯೋಗವೇ? ದಕ್ಷಿಣ ಭಾರತದಲ್ಲೇ ಇದನ್ನು ಮೊದಲ ಬಾರಿಗೆ ಬಳಸಲಾಗಿದೆ? ರಾಜಕಾರಣಿಗಳು, ಅಧಿಕಾರಿಗ... ಮಂಗಳ – ಶುಕ್ರ ಗ್ರಹಗಳ ಇಂದು ಸಂಯೋಗ: ಆಕಾಶದಲ್ಲಿ ನಡೆಯಲಿದೆ ಅಪರೂಪದ ಘಟನೆ ಮಂಗಳೂರು(reporterkarnataka news): ಮಂಗಳ-ಶುಕ್ರ ಗ್ರಹಗಳು ಜು.13ರಂದು ಸನಿಹ ಬರಲಿದ್ದು, ಈ ಗ್ರಹಗಳು ಉಳಿದ ದಿನಗಳಲ್ಲಿ ದೂರ ದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ. ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ. ಗ್ರಹಗಳನ್ನು ಬರಿಗಣ್ಣಿನಿ... « Previous Page 1 …437 438 439 440 441 … 463 Next Page » ಜಾಹೀರಾತು