ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಜಂಗಮ ಸೋವೇನಹಳ್ಳಿ,ಗ್ರಾಮ ಸೇರಿದಂತೆ ಹಗರಿಬೊಮ್ಮನಹಳ್ಳಿ ಮಾರ್ಗಕ್ಕೆ ಸಮಪರ್ಕವಾಗಿ ಬಸ್ ಸಂಚಾರ ವ್ಯವಸ್ಥೆ ಮಾಡಬೇಕೆಂದು ಜಂಗಮ ಸೋವೇನಹಳ್ಳಿ ಗ್ರಾಮಸ್ಥರು ಸಾರಿಗೆ ಸಂಸ್ಥೆ ಕೂಡ್ಲಿಗಿ ಘಟ... 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2 ದಿನ ಪೊಲೀಸ್ ಕಸ್ಟಡಿಗೆ ಮಂಗಳೂರು(reporterkarnataka.com): ಆರೋಗ್ಯ ಇಲಾಖೆಯ 9 ಮಂದಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕುಷ್ಠ ರೋಗ ವಿಭಾಗದ ಅಧಿಕಾರಿಯಾದ ಡಾ. ರತ್ನಾಕರ್ ನನ್ನು ಬಂಧಿಸಲಾಗಿದ್ದು, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಮಾಧ್ಯಮಗಳಲ್ಲಿ ಶುಕ್ರವಾರ ಡಾ. ರತ್ನಾಕರನ ರಾಸಲೀಲ... ಜಗತ್ತಿನ ನಿದ್ದೆಗೆಡಿಸಿದ ಹೊಸ ರೂಪಾಂತರಿತ ‘ಓಮಿಕ್ರಾನ್’ : ಇದರ ಸಂಪೂರ್ಣ ಮಾಹಿತಿ ಇಲ್ಲಿದೆ! ಕೇಪ್ಟೌನ್(reporterkarnataka.com) : ಇಡೀ ಜಗತ್ತಿನಲ್ಲಿ ಕೊರೊನಾ ಭೀತಿ ಕಡಿಮೆಯಾಯಿತು ಎನ್ನುವಷ್ಟರಲ್ಲಿ ಹೊಸ ವೈರಸ್ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ಹೊಸ ರೂಪಾಂತರ ತಳಿಗೆ ಓಮಿಕ್ರಾನ್'ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅ... ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಚಿಕ್ಕಮಗಳೂರು ನಗರದ ಹೃದಯಭಾಗ ಐ.ಜಿ . ರಸ್ತೆಯಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದ ಘಟನೆ ಶುಕ್ರವಾರ ನಡೆದಿದೆ. ಪುಂಡರ ಎರಡು ಗುಂಪುಗಳು ಸೌಟು, ಬಾಂಡ್ಲಿ, ಕುರ್ಚಿಯಿಂದ ಪರಸ್ಪರ ಹೊಡೆದಾಡಿಕೊಂಡಿವೆ.ಪೊಲೀಸರ ಭಯವಿ... ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭೂಮಿ ಕಂಪನ: ಭಯಭೀತರಾದ ಜನ ಬೆಂಗಳೂರು(reporterkarnataka.com): ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಭೂಮಿ ಕಂಪಿಸಿದ ಬಗ್ಗೆ ವರದಿಯಾಗಿದೆ. ರಾಜಧಾನಿ ಬೆಂಗಳೂರಿನ ರಾಜರಾಜೇಶ್ವರಿ ನಗರ, ಕೆ. ಆರ್. ನಗರ, ಜ್ಞಾನಭಾರತಿ, ಕೆಂಗೇರಿ ಸೇರಿದಂತೆ ನಗರದ ಹಲವೆಡೆ ಭೂಮಿ ಕಂಪಿಸಿದೆ. ಭಾರಿ ಶಬ್ಧದೊಂದಿಗೆ ಎರಡೆರಡು ಬಾರಿ ಭೂಮ... ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ ವೀಡಿಯೊ ವೈರಲ್ ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜಕಾರಣಿಗಳ ಸೆಕ್ಸ್ ವೀಡಿಯೊ ರಾಜ್ಯದಲ್ಲಿ ಆಗಾಗ ಸದ್ದು ಮಾಡುವುದನ್ನು ನಾವು ಕೇಳಿದ್ದೇವೆ. ಕಾಮತೀಟೆಯಿಂದ ಅಧಿಕಾರ ಕಳೆದುಕೊಂಡವರನ್ನೂ ನಾವು ಕಂಡಿದ್ದೇವೆ. ಇನ್ನೂ ಹಲವು ರಾಜಕಾರಣಿಗಳು ಕದ್ದು ಮುಚ್ಚಿ ನಡೆಸುತ್ತಿರುವ ವ್ಯವಹಾರ ಕೂ... ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ ಭಕ್ತೆಯಾದ ಆಕೆ ಹೇಳಿದ್ದೇನು ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆ ಭಿಕ್ಷುಕಿ ದೇವಸ್ಥಾನದ ಬಳಿ ಬಂದು ಆಡಳಿತ ಮಂಡಳಿಯ ಅಧ್ಯಕ್ಷರನ್ನು ಹುಡುಕುತ್ತಿದ್ದಳು. ಹಣ ಕೇಳಲು ಬಂದಿದ್ದಾಳೆಂದು ಭಾವಿಸಿ ಎಲ್ಲರೂ ಭಿಕ್ಷುಕಿಯನ್ನ ಓಡಿಸಲು ಪ್ರಯತ್ನಿಸುತ್ತಿದ್ದರು. ಆದರೆ ಭಿಕ್ಷುಕಿ ಸೀದಾ ದೇವ... ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ವೇದಾವತಿ ನದಿ ಹಾಗೂ ಬ್ಯಾರೇಜ್ಗಳು ತುಂಬಿ ಹರಿಯುತ್ತಿದ್ದು, ನಗರ ಹಾಗೂ ಗಾಮೀಣ ಭಾಗದಿಂದ ಡ್ಯಾಂ ವೀಕ್ಷಣೆಗೆ ಬಂದವರಿಗೆ ನದಿಯಲ್ಲಿ ಈಜದಂತೆ ಹಾಗೂ ನೀರಿಗಿಳಿದು ಸೆಲ್ಫಿ ತೆಗೆಯದಂತೆ ಅಧಿಕಾರಿಗಳು ಮನವರಿಕೆ ಮಾಡ... ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ಮುಂಬೈ( reporterkarnataka.com): ಸಾಮಾಜಿಕ ಹೋರಾಟಗಾರ, ಯುಪಿಎ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸಿದ್ದ ಅಣ್ಣಾ ಹಝಾರೆ ಅವರಿಗೆ ಗುರುವಾರ ಎದೆನೋವು ಕಾಣಿಸಿಕೊಂಡಿದ್ದು, ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ. ಇದೀಗ ಅವರ... ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ: ಬಾಲಕಿಯ ಮೃತದೇಹಕ್ಕಾಗಿ ತೀವ್ರ ಶೋಧ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕು ಹಾಲಗೊಂಡನಹಳ್ಳಿ ಗ್ರಾಮ ಹತ್ತಿರ ವೇದಾವತಿ ನದಿ ಚೆಕ್ ಡ್ಯಾಂ ನೀರಿನಲ್ಲಿ ಈಜಲು ಹೋಗಿ ನೀರುಪಾಲಾದ ಇಬ್ಬರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಬಾಲಕಿಯ ಶವ ಪತ್ತೆಗೆ ಅಗ್ನಿಶಾಮಕ ದಳದ ಕಾ... « Previous Page 1 …438 439 440 441 442 … 513 Next Page » ಜಾಹೀರಾತು