ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಪಟ್ಟಿ ಪ್ರಕಟ; ದಕ್ಷಿಣ ಕನ್ನಡದಿಂದ ಮಂಜುನಾಥ ಭಂಡಾರಿ ಸ್ಪರ್ಧೆ ಬೆಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ 17 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಸಂಜೆ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡದಿಂದ ಮುಂಜುನಾಥ ಭಂಡಾರಿ ಸ್ಪರ್ಧಿಸಲಿದ್ದಾರೆ. ರಾಜ್ಯ ವಿಧಾನ ಪರಿಷತ್ತಿನ... ಕಳಪೆ ಕಾಮಗಾರಿ: ನಿರ್ಮಾಣಗೊಂಡು 3 ತಿಂಗಳಲ್ಲೇ ಮಳೆಗೆ ಕೊಚ್ಚಿ ಹೋದ ಗೋಪಾನಹಳ್ಳಿ ಚೆಕ್ ಡ್ಯಾಮ್! ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸಮೀಪ ಗೊಲ್ಲರ ಕರಿಯಣ್ಣ ತೋಟದ ಬಳಿ ರಾಣೀಕೆರೆಗೆ ನೀರು ಹರಿಯುವ ಗರಣಿ ಹಳ್ಳಕ್ಕೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಿಸಿದ ಚೆಕ್ ಡ್ಯಾಂ ಕಾಮಗಾರಿ ಪೂರ್ಣಗೊಂಡು ... ಮಂಗಳೂರು ಏರ್ ಪೋರ್ಟ್ ಶ್ವಾನ ದಳದ ಲೀನಾ ಇನ್ನಿಲ್ಲ: ಸಕಲ ಗೌರವದೊಂದಿಗೆ ಅಂತ್ಯಕ್ರಿಯೆ ಮಂಗಳೂರು(reporterkarnataka.com): ಇಡೀ ಕಡಲನಗರಿ ಯನ್ನೇ ಒಂದು ದಿನ ಪೂರ್ತಿ ತುದಿಗಾಲಿನಲ್ಲಿ ನಿಲ್ಲಿಸಿದ್ದ ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣವನ್ನು ಬೇಧಿಸಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐ ಎಸ್ ಎಫ್)ಯ ಶ್ವಾನ ಲೀನಾ(8) ಅನಾರೋಗ್ಯದಿಂದ ಕೊನೆಯುಸಿರೆಳೆದಿದೆ. ಸಕಲ ಸೇನಾ ಗೌರವದೊಂದಿಗ... ಗುರುಪುರ ಕೈಕಂಬ: ಇಂದಿನಿಂದ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ; ಸಮಾರೋಪಕ್ಕೆ ಮಾಜಿ ಸಚಿವೆ ಶೈಲಜಾ ಟೀಚರ್ ಮಂಗಳೂರು(reporterkarnataka.com): ಸಿಪಿಎಂ ಪಕ್ಷದ ಎರಡು ದಿನಗಳ 23ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ ನವಂಬರ್ 22, 23 ರಂದು ಗುರುಪುರ ಕೈಕಂಬದ ಪ್ರಿಮೀಯರ್ ಸಭಾಂಗಣದ ವೇದಿಕೆಯಲ್ಲಿ ನಡೆಯಲಿದೆ. ಪ್ರಸಕ್ತ ರಾಜಕೀಯ, ಸಾಮಾಜಿಕ ವಿದ್ಯಮಾನ, ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರು ಎದುರಿಸುತ್ತಿರುವ... ವಿಧಾನ ಪರಿಷತ್ ಚುನಾವಣೆಗೆ ಮತ ಬೇಟೆ ಆರಂಭ: ಬಿಜೆಪಿ ಅಭ್ಯರ್ಥಿ ಪರ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರಚಾರ ಆರಂಭ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಕಾಗವಾಡ ತಾಲೂಕಿನ ಶಿರಗುಪ್ಪಿ, ಉಗಾರ ಹಾಗೂ ಉಗಾರ ಬಿ.ಕೆ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕರ್ತರಿಗೆ ಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ... ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದ ಕೊಡುಗೆ: `ಮಾಮ್ ಇನ್ಸ್ಪೈರ್ ಅವಾರ್ಡ್’ ನಾಳೆ ಪ್ರದಾನ ಮಂಗಳೂರು(reporterkarnataka.com): ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಪದವಿ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್(ಮಾಮ್) ಆಫ್ ಮಂಗಳಗಂಗೋತ್ರಿ ಸಂಘಟನೆ ವತಿಯಿಂದ ಪ್ರತಿವರ್ಷದಂತೆ ನೀಡಲಾಗುವ `ಮ... ಪ್ರಾಥಮಿಕ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸುಗಮ: ಸ್ಥಳದಲ್ಲೇ ಆದೇಶಪತ್ರ ವಿತರಿಸಿದ ಡಿಡಿಪಿಐ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ನಗರದ ಡಿಡಿಪಿಐ ಕಚೇರಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆದಿದೆ. ಪ್ರಕ್ರಿಯೆಯಲ್ಲಿ 10 ಮಂದಿ ಭಾಗವಹಿಸಿದ್ದು , ಸ್ಥಳದಲ್ಲೇ ಡಿಡ... ಬಚ್ಚಲು ಮನೆ ನೀರು ರಸ್ತೆಯಲ್ಲೇ: ಹೊಸಕೇರಿ ಗ್ರಾಮದ ಅಂಬೇಡ್ಕರ್ ಕಾಲೋನಿ ದುಸ್ಥಿತಿ; 4 ವರ್ಷಗಳಿಂದ ಇದನ್ನು ಕೇಳೋರೇ ಇಲ್ಲ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ದಶಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೇರಿ ಗ್ರಾಮದ ಅಂಬೇಡ್ಕರ್ ಕಾಲೋನಿಯ ದುಸ್ಥಿತಿ ಹೇಳತೀರದು. ಇದು ಕೇವಲ ಇಲ್ಲಿ ಮಾತ್ರವಲ್ಲ ಗ್ರಾಮದ ಕೆಲ ಗಲ್ಲಿಗಳು ಕೂಡ ಇದ... ಕಣ್ಣಾರೆ ಕಂಡ ಪದ್ಮಶ್ರೀ: ಹತ್ತಾರು ಹಾಜಬ್ಬರು ನಮ್ಮ ನಡುವೆ ಹುಟ್ಟಿಬರಲಿ ನವೆಂಬರ್ 14, 2021, ಮಕ್ಕಳ ದಿನಾಚರಣೆಯ ಸಂಭ್ರಮ. ಹೊರಗೆ ಜೋರಾಗಿ ಮಳೆ ಸುರಿಯುತ್ತಿತ್ತು. ನಮ್ಮ ಊರಿನ ಹೆಮ್ಮೆಯ ಪದ್ಮಶ್ರೀ ಪುರಸ್ಕೃತ ಹಾಜಬ್ಬ ರವರನ್ನು ಜೆಸಿಐ ಮಂಗಳಗಂಗೋತ್ರಿ ಘಟಕದ ವತಿಯಿಂದ ಭೇಟಿ ಮಾಡುವುದೆಂದು ಮೊದಲೇ ನಿರ್ಧರಿಸಲಾಗಿತ್ತು. ಮಳೆಯ ಆರ್ಭಟ ನೋಡುವಾಗ ಕತ್ತಲಿನಲ್ಲಿ ಹೋಗುವುದೋ ಬೇಡವೋ... ಮಸ್ಕಿ: ಸತತ ಮಳೆಗೆ ನಾಶವಾದ ರೈತರ ಬೆಳೆಗೆ ಪರಿಹಾರ ನೀಡಲು ಸರಕಾರಕ್ಕೆ ಯುವ ಕಾಂಗ್ರೆಸ್ ಮನವಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕಳೆದ ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು ರೈತರು ಬೆಳೆದ ಬೆಳೆಗಳು ನಾಶವಾಗಿವೆ. ರೈತರಿಗೆ ಕೂಡಲೇ ರಾಜ್ಯ ಸರ್ಕಾರ ಹೆಕ್ಟರ್ ಗೆ 30 ಸಾವಿರ ರೂ. ಪರಿಹಾರ ಘೋಷಣೆ ಮಾಡಬೇಕು ಹಾಗೂ ರೈತ ಬೆಳೆದ ಭತ್ತಕ್... « Previous Page 1 …440 441 442 443 444 … 513 Next Page » ಜಾಹೀರಾತು