Mangalore | ವಿಮಾನ ಹಾರುವ ರನ್ವೇಗೆ ಅಚಾನಕ್ ಆಗಿ ನುಗ್ಗಿದ ಲಾರಿ ಕ್ಲೀನರ್ : ಸಿಐಎಸ್ಎಫ್ ಸಿಬ್ಬಂದಿಗಳಿಂದ ಬಂಧನ ಮಂಗಳೂರು (reporterkarnataka news): ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಪ್ರವೇಶಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿಗಳು ಪೊಲೀಸರಿಗೊಪ್ಪಿಸಿದ್ದಾರೆ. ನಂತರ ಈತ ದಾರಿ ತಪ್ಪಿ ಪ್ರವೇಶಿಸಿದ ಹೊರ ರಾಜ್ಯದ ಲಾರಿ ಕ್ಲಿನ... ಖಾಸಗಿ ಬಸ್ ದರ ಏರಿಕೆ ವಾಪಸ್ : ಹಳೆಯ ದರ ವಸೂಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ಮಂಗಳೂರು(reporterkarnataka news): ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಪ್ರಯಾಣಿಕರ ಒಯ್ಯುವ ಹಾಗೂ ತೈಲ ಬೆಲೆಯೇರಿಕೆ ನೆಪವೊಡ್ಡಿ ಹೆಚ್ಚಿಸಲಾದ ಖಾಸಗಿ ಬಸ್ ದರವನ್ನು ಹಿಂಪಡೆಲಾಗಿದೆ. ಆರ್ ಟಿಎ ಸಭೆ ನಡೆಯುವ ವರೆಗೆ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ... ಸೆಲ್ಫಿ ಗೀಳಿಗೆ ಹೋಯಿತು ಮೂರು ಜೀವ ! ಸೆಲ್ಫಿ ತೆಗೆಯುವ ಸಂದರ್ಭ ನೀರಿಗೆ ಬಿದ್ದು ಜೀವ ಕಳೆದುಕೊಂಡ ಸಹೋದರಿಯರು ತೆಲಂಗಾಣ(Reporterkarnataka.com) ಸೆಲ್ಫೀ ತೆಗೆಯೋ ಗೀಳಿನಿಂದ ಮೂವರು ಸಹೋದರಿಯರು ನೀರಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತೆಲಂಗಾಣದ ನಿರ್ಮಲ್ ಜಿಲ್ಲೆಯ ಶಿಂಗಂಗಂನಲ್ಲಿ ಘಟನೆ ನಡೆದಿದೆ. ಭಾನುವಾರ ಸಂಜೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ಶಿಂಗAಗA ಗ್ರಾಮದಲ್ಲಿ ಸೆಲ್ಫೀ ಕ್ಲಿಕ... ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕ ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲ... ಬಿಪಿಎಲ್ನಿಂದ ಎಪಿಎಲ್ಗೆ ಪರಿವರ್ತಿಸಲಾದ ಪಡಿತರ ಚೀಟಿಗಳ ಪುನರ್ ಮಂಜೂರಾತಿಗೆ ಪರಿಶೀಲನೆ ಮಂಗಳೂರು (reporterkarnataka news): ಜಿಲ್ಲೆಯಲ್ಲಿ ಬಿಪಿಎಲ್ನಿಂದ ಎಪಿಲ್ಗೆ ಪರಿವರ್ತಿಸಲಾದ ಪಡಿತರ ಚೀಟಿಗಳ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಪರಿವರ್ತಿಸಲಾದ ಪಡಿತರ ಚೀಟಿದಾರರಿಗೆ ಆಹಾರ ವಿತರಣೆಗೆ ಸೂಕ್ತ ಕ್ರಮಕೈಗೊಳ್ಳುವ ಕುರಿತು ಪಡಿತರ ಚೀಟಿಗಳ ಪುನರ್ ಪರಿಶೀಲನೆ ಕುರಿತಂತೆನಗರದ ಜಿ... ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಬೊಳೂರು ಮೊಗವೀರ ಮಹಾಸಭಾದಿಂದ ಸನ್ಮಾನ ಮಂಗಳೂರು(reporterkarnataka news): ನಗರದ ಸುಲ್ತಾನ್ ಬತ್ತೇರಿಯಲ್ಲಿ ಸೋಮವಾರ ನಡೆದ ಮೊಗವೀರರೊಂದಿಗೆ ಸಂವಾದ ಕಾರ್ಯಕ್ರಮ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬೊಳೂರು ಮೊಗವೀರರ ಮಹಾಸಭಾದ ಅಧ್ಯಕ್ಷ ರಾಜಶೇಖರ ಕರ್ಕೇರ, ಪ್ರಸಾದ್ ಕಂಚನ್, ದೇವಡ ಬೊಳೂರು ಮತ್ತಿತರರ... ರಾಜ್ಯದಲ್ಲಿ ಇಂದಿನಿಂದ ಅನ್ ಲಾಕ್ 3.0 ಜಾರಿ: ದೇಗುಲ, ಮಾಲ್ ಗೆ ಗ್ರೀನ್ ಸಿಗ್ನಲ್ ; ನೈಟ್ ಕರ್ಫ್ಯೂ ಮುಂದುವರಿಕೆ ಬೆಂಗಳೂರು(reporterkarnataka news): ಸರಕಾರದ ಅನ್ ಲಾಕ್ 3.0 ಮಾರ್ಗಸೂಚಿಯ ಪ್ರಕಾರ ರಾಜ್ಯದಲ್ಲಿ ಮತ್ತಷ್ಟು ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 9 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲು ಗ್ರೀನ್ ಸಿಗ್ನಲ್ ದೊರೆತಿದೆ. ಇದು ಜುಲೈ 5ರ ಬೆಳಗ್ಗೆ 5 ಗಂಟೆಯಿಂದ ಜುಲೈ 19ರ ಬೆಳಗ್ಗ... ಕ್ರಿಕೆಟ್ ಜನಕರ ನಾಡಿನಲ್ಲಿ ಮೇರು ದಾಖಲೆ ಬರೆದು ರನ್ನುಗಳ ರಾಣಿಯಾದ ಮಿಥಾಲಿ ರಾಜ್ ನ್ಯೂಡೆಲ್ಲಿ( ReporterKarnataka.com) ಅನುಭವಿ ಮಹಿಳಾ ಬ್ಯಾಟರ್ ಮಿಥಾಲಿ ರಾಜ್, ಇದೀಗ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ಗಳಿಸಿದ ಆಟಗಾರ್ತಿ ಎಂಬ ವಿಶ್ವ ದಾಖಲೆ ಬರೆದಿದ್ದಾರೆ. 38 ವರ್ಷದ ಅನುಭವಿ ಬಲಗೈ ಬ್ಯಾಟರ್ ಮಿಥಾಲಿ ರಾಜ್, ಶನಿವಾರ ನಡೆದ ಇಂಗ್ಲೆಂಡ್... ಆನ್ಲೈನ್ ದೈತ್ಯ ಕಂಪನಿ ಅಮೆಜಾನ್ನ ಸಿಇಒ ಹುದ್ದೆ ಬಿಟ್ಟ ಜೆಫ್ ಬೆಜೋಸ್ Reporterkarnataka.com ಪ್ರಸಿದ್ಧ ಇ ಕಾಮರ್ಸ್ ತಾಣ ಅಮೆಜಾನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹುದ್ದೆಯಿಂದ ಜೆಫ್ ಬೆಜೋಸ್ ನಿರ್ಗಮಿಸುತ್ತಿದ್ದಾರೆ. ಅಮೆಜಾನ್ ಸಿಇಒ ಸ್ಥಾನವನ್ನು ಜುಲೈ 5ರಂದು ಆಂಡಿ ಜಾಸಿಗೆ ಜೆಫ್ ಬೆಜೋಸ್ ಹಸ್ತಾಂತರಿಸಲಿದ್ದಾರೆ. ನಂತರ ಜೆಫ್, ಖಾಸಗಿ ಬಾಹ್ಯಾಕಾಶ ಯಾನ ಯ... ರಾಜ್ಯದ ಎಲ್ಲ 224 ಕ್ಷೇತ್ರ ನಮ್ಮ ಟಾರ್ಗೆಟ್, ಸಿಎಂ ಅಭ್ಯರ್ಥಿ ಬಗ್ಗೆ ಯಾರು ಮಾತನಾಡಬಾರದು: ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka news): ಕಾಂಗ್ರೆಸ್ ಪಕ್ಷಕ್ಕೆ ದೇಶದ ಇತಿಹಾಸದಲ್ಲೇ ಪುರಾತನ ಇತಿಹಾಸವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಡಿಪಾಯ ಗಟ್ಟಿಯಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ 224 ಸ್ಥಾನಗಳನ್ನು ಗೆಲ್ಲುವುದು ನಮ್ಮ ಟಾರ್ಗೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳ... « Previous Page 1 …440 441 442 443 444 … 463 Next Page » ಜಾಹೀರಾತು