Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಉಡುಪಿ(reporterkarnataka.com): ಪರ್ಯಾಯ ಪುತ್ತಿಗೆ ಮಠ ಆಯೋಜಿಸಿರುವ 'ಲಕ್ಷ ಕಂಠ ಗೀತಾ ಪಾರಾಯಣ' ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು 'ಜೈ ಶ್ರೀಕೃಷ್ಣ' ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿ ಸ್ವರ್ಣಲೇಪ... ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿ ಉಡುಪಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಡುಪಿಗೆ ಭೇಟಿ ನೀಡಲಿದ್ದು, ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ರೋಡ್ ಶೋ ಕೂಡ ನಡೆಯಲಿದೆ. ನ.28ರಂದು ನಡೆಯಲಿರುವ ಲಕ್ಷ ಕಂಠ ... ಉಡುಪಿಗೆ ಪ್ರಧಾನಿ ಭೇಟಿ: ಎಸ್ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ ಆಗಮಿಸಲಿರುವ ಮೋದಿ ಗಿರಿಧರ್ ಕೊಂಪುಳಿರ ಉಡುಪಿ info.reporterkarnataka@gmail.com ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಹಿನ್ನೆಲೆಯಲ್ಲಿ ನ.28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು,ಸಂಪೂರ್ಣ ಕಾರ್ಯಕ... ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ ಚಾಲನೆ - 17 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಲುಪಿದ ವಿಜ್ಞಾನದ ಬೆಳಕು: ಸಿಎಂ ಹೆಮ್ಮೆಯ ನುಡಿ - ಯೋಜನೆಯನ್ನು ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಚಿಂತನೆ ಸಚಿವ ಎನ್.ಎಸ್. ಬೋಸರಾಜು ಬೆಂಗಳೂರು(reporterkarnataka.com): ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿಜ್... Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ ವಿವಾಹಿತೆ ಆತ್ಮಹತ್ಯೆ ಭದ್ರಾವತಿ(reporterkarnataka.com): ಮದುವೆಯಾದ 6 ತಿಂಗಳಲ್ಲಿ ನವವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭದ್ರಾವತಿಯ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ನವವಿವಾಹಿತೆ ಲತಾ (25) ಎಂದು ತಿಳಿದುಬಂದಿದೆ. ಪತಿ ಹಾಗೂ ಪತಿಯ ಮನೆಯವರ ವಿರುದ್ಧ ಕಿರುಕುಳ ಆರ... ವಿದ್ಯುತ್ ಲಿಂಕ್ ಲೈನ್ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಕೊಪ್ಪಳ(reporterkarnataka com): ವಿದ್ಯುತ್ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಲಿಂಕ್ ಲೈನ್ಗಳನ್ನು ಸ್ಥಾಪಿಸುವ ಮೂಲಕ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿ... ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಬೆಂಗಳೂರು (reporterkarnataka.com): ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಪ್ರಕಟಿಸಿರುವ ಔಷಧಿ ಸಸ್ಯಗಳ ಕೃಷಿ ಕೈಪಿಡಿಯ ಮಾಹಿತಿಯನ್ನು ಕೃಷಿ ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು. ಹೂವುಗಳ ಮಾರಾಟಕ್ಕೆ ರೂಪಿಸಲಾಗಿರುವ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಮಾರುಕಟ್ಟೆ ರ... ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಪಿಕ್ ಅಪ್ ವಾಹನದ ಟೈಯರ್ ಸ್ಫೋಟ ಗೊಂಡ ಪರಿಣಾಮ ನಿಯಂತ್ರಣ ಕಳೆದುಕೊಂಡು ರಸ್ತೆ ಮದ್ಯದಲ್ಲೇ ಮಗುಚಿಕೊಂಡು, ಕಾರ್ಮಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರಪೇಟೆ ತಾಲ್ಲೂಕಿನ ನಗರೂ... ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್. ಚಲುವರಾಯಸ್ವಾಮಿ ಮಂಡ್ಯ(reporterkarnataka.com): ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣ್ ಸ್ವಾಮಿಗೆ ರಾಜಕೀಯ ವಿವೇಕ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಹೇಳಿದರು. ಮಂಡ್ಯ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕ... ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ: ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಸರ್ಕಾರಿ ಸಮುದಾಯ ಅರೋಗ್ಯ ಕೇಂದ್ರದ ವೈದ್ಯರ ಕರ್ತವ್ಯಕ್ಕೆ ಅಡ್ಡಿ ಮತ್ತು ಬೆದರಿಕೆ ಸಂಬಂಧ ಹಾಗೂ 10 ಲಕ್ಷ ಬೇಡಿಕೆ ಇಟ್ಟಿರುವ ಆರೋಪದ ಪ್ರಕರಣ ಸಂಬಂಧ ಪ್ರಖ್ಯಾತ್ ಗೌಡ ಎಂಬತನನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾ... « Previous Page 1 …43 44 45 46 47 … 528 Next Page » ಜಾಹೀರಾತು