ಕಂದಕಕ್ಕೆ ಉರುಳಿದ ಮಿನಿ ಬಸ್ : ಒಂಬತ್ತು ಜನರ ದುರ್ಮರಣ ದೋಡಾ (ಜಮ್ಮು-ಕಾಶ್ಮೀರ) Reporterkarnataka.com ಜಮ್ಮು ಕಾಶ್ಮೀರದ ಥಾತ್ರಿಯಿಂದ ದೋಡಾಗೆ ತೆರಳುತ್ತಿದ್ದ ಮಿನಿ ಬಸ್ ಒಂದು ಆಳ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಥಾತ್ರಿ ಸಮೀಪ ನಡೆದಿದೆ. ಜಮ್ಮು ಕಾಶ್ಮೀರದ ಥಾತ್ರಿಯಿಂದ ಮಿನಿ ಬಸ್ ದೋಡಾಗೆ ಪ್ರಯ... ಲೈಂಗಿಕ ಕಿರುಕುಳ ಪ್ರಕರಣದ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕಾರ: ಬೊಂದೇಲ್ ನಿವಾಸಿಯ ಬಂಧನ; ತೀವ್ರ ವಿಚಾರಣೆ ಮಂಗಳೂರು(reporterkarnataka.com)ನಗರದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ... ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತರ ಮನೆಗೆ ಐಟಿ ದಾಳಿ: ದಾಖಲೆ ಪರಿಶೀಲನೆ ಬೆಂಗಳೂರು(reporterkarnataka.com); ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತ ಎನ್ನಲಾದ ಗುತ್ತಿಗೆದಾರ ಯು.ಬಿ. ಶೆಟ್ಟಿ ಹಾಗೂ ಅವರ ಸಹೋದರ ಸೀತಾರಾಮ ಶೆಟ್ಟಿ ಅವರ ನಿವಾಸದ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಗೋವಾದಿಂದ ಆಗಮಿಸಿದ 20ಕ್ಕೂ ಹೆಚ್ಚು ಅಧಿಕಾ... ಸಿಂದಗಿ ಉಪ ಚುನಾವಣೆ: ಕಾಂಗ್ರೆಸ್ – ಬಿಜೆಪಿ- ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ; ಯಾರ ಕೊರಳಿಗೆ ವಿಜಯ ಮಾಲೆ? ವಿಜಯಪುರ(reporterkarnataka.com): ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರದಲ್ಲಿ ರಾಜಕೀಯ ರಂಗು ರಂಗೇರಿದೆ. ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಯಾರು ಗೆಲ್ಲುತ್ತಾರೆ? ಯಾರು ಸೋಲುತ್ತಾರೆ ?ಎನ್ನುವ ಲೆಕ್ಕಾಚಾರ ಶುರುವಾಗಿದೆ. ಸಿಂದಗಿಯಲ್ಲಿ ಮಾಜಿ ಸಚಿವ ಎಂ.ಸಿ. ಮ... ತುಳುನಾಡಿನಲ್ಲಿ ನಿರುದ್ಯೋಗಿಗಳ ದಂಡು ಸೃಷ್ಟಿಸಿದ್ದೇ ಸಂಸದ ನಳಿನ್ ಅವರ ಸಾಧನೆ : ಮುನೀರ್ ಕಾಟಿಪಳ್ಳ ಮಂಗಳೂರು(reporterkarnataka.com): ಮಂಗಳೂರು ಸೆಝ್ ಗೆ ಭೂಮಿ ಕಳೆದು ಕೊಂಡಿರುವ ಸಂತ್ರಸ್ತ ಕುಟುಂಬದ ಅಭ್ಯರ್ಥಿಗಳನ್ನು ಒಪ್ಪಂದದಂತೆ ತಕ್ಷಣ ನೇಮಕಾತಿಗೊಳಿಸಬೇಕು, ಜೆಬಿಎಫ್ ಕಂಪೆನಿ ಉತ್ಪಾದನೆ ಆರಂಭಿಸಬೇಕು, ಸೆಝ್ ನಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ಮೀಸಲಿಡಬೇಕು ಎಂಬ ಬೇ... ರಾಜ್ಯಕ್ಕೆ ಈಶಾನ್ಯ ಮಾರುತ ಪ್ರವೇಶ: ಮತ್ತೆ ಮಳೆ ನಿರೀಕ್ಷೆ; ಎಲ್ಲೆಲ್ಲಿ ಆಗಲಿದೆ ವರ್ಷಾಧಾರೆ? ಬೆಂಗಳೂರು (Reporterkarnataka.com) ರಾಜ್ಯಕ್ಕೆ ಈಶಾನ್ಯ ಮಾರುತಗಳು ಪ್ರವೇಶವಾಗಿದ್ದು, ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲಾಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಹಿಂಗಾರು ಮಳೆ ಆರಂಭ ವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒ... ಕರುನಾಡಿಗೆ ಕಾಲಿಟ್ಟಿತು ರೂಪಾಂತರಿತ ಡೆಲ್ಟಾ ವೈರಸ್ : 7 ಮಂದಿಗೆ ಸೋಂಕು ! ಬೆಂಗಳೂರು (Reporterkarnataka.com) ಇಂಗ್ಲೆಂಡ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಡೆಲ್ಟಾ ರೂಪಾಂತರಿ ವೈರಸ್ AY 4.2 ಕರ್ನಾಟಕಕ್ಕೆ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್... ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಪುತ್ತೂರು ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಪುತ್ತೂರು (reporterkarnataka.com) ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿ... ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಯುವಕ ಬೆಂಗಳೂರು(Reporter Karnataka) ಯುವಕನೊಬ್ಬ ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಲಿಂಗಧೀರ ಮಲ್ಲಸಂದ್ರದಲ್ಲಿ ನಡೆದಿದೆ. ಅಂಕೋಲ ಮೂಲದ ಉಷಾ(25) ಎನ್ನುವ ಯುವತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿ... ಆನ್ಲೈನ್ ಮೂಲಕವೇ ಹೊಸ ವಾಹನಗಳ ನೋಂದಣಿ: ರಾಜ್ಯ ಸರಕಾರ ತಂದಿದೆ ಹೊಸ ರೂಲ್ಸ್ ಬೆಂಗಳೂರು(reporterkarnataka.com) : ಪ್ರಾದೇಶಿಕ ಸಾರಿಗೆ ಕಚೇರಿಯ ವಾಹನ ನಿರೀಕ್ಷಕರ ಪರಿವೀಕ್ಷಣೆಗೆ ಕೊಂಡೊಯ್ಯದೇ, ಮೊದಲ ಬಾರಿಗೆ ಖರೀದಿಸಿದಂತ ಹೊಸ ವಾಹನಗಳನ್ನು ಆನ್ ಲೈನ್ ಮೂಲಕವೇ ನೊಂದಣಿಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಯಾರಿಕಾ ಹಂತದಲ್ಲಿಯೇ ರಸ್ತೆ ಬಳಕೆಗೆ ಯೋಗ್ಯವಾಗು... « Previous Page 1 …448 449 450 451 452 … 513 Next Page » ಜಾಹೀರಾತು