ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನರ್ಮ್ ಬಸ್: ಸ್ವಾಮಿ, ಓಡಿಸುವುದಾದರೆ ಸರಿಯಾಗಿ ಓಡಿಸಿ, ಇಲ್ಲಾಂದ್ರೆ ನಿಲ್ಲಿಸಿಬಿಡಿ!! ಮಂಗಳೂರು(reporterkarnataka.com): ಹಲವು ಅನಿಶ್ಚಿತತೆ ನಡುವೆ ದಶಕಗಳ ಹೋರಾಟದ ಫಲವಾಗಿ ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನಿಂದ ಆರಂಭವಾದ ಸರಕಾರಿ ಸಿಟಿ ಬಸ್ ಸೇವೆ ಬಾಲಾಗ್ರಹಪೀಡಿತವಾಗಿದೆ. ಬಸ್ ಸೇವೆ ಆರಂಭವಾಗಿ ಇನ್ನೂ ಒಂದು ತಿಂಗಳು ಆಗುವ ಮುಂಚೆಯೇ ಸಮಸ್ಯೆ ಶುರುವಾಗಿದೆ. ... ಮಣಿಪಾಲ ಶಿವಳ್ಳಿಯ ಯುವತಿ ನಾಪತ್ತೆ; ಮೊಬೈಲ್ ಸ್ವಿಚ್ ಆಫ್ ; ಪ್ರಕರಣ ದಾಖಲು ಮಣಿಪಾಲ(reporterkarnataka.com): ಮಣಿಪಾಲ ಶಿವಳ್ಳಿ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಮಣಿಪಾಲ ಶಿವಳ್ಳಿ ಗ್ರಾಮದ ನಿಶಾ ಡಿ. ಎಸ್ (21) ಕಾಣೆಯಾಗಿದ್ದು, ಈಕೆ ಅ. 11ರಂದು ರಾತ್ರಿ 7.50ರ ವೇಳೆಗೆ ಉಡುಪಿ ಪಿಜಿಗೆ ಹೋಗುವುದಾಗಿ ಹೇಳಿ ಮನೆಯಿಂ... Mangaluru | ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕ ಲಾಯರ್ ಕೆ.ಎಸ್.ಎನ್.ರಾಜೇಶ್ ಮೇಲೆ ಎಫ್ಐಆರ್ ದಾಖಲು ; ಅತ್ಯಾಚಾರ ಯತ್ನ ಆರೋಪ ಮಂಗಳೂರು(reporterkarnataka.com) ಮಂಗಳೂರು ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದೆ. ಕಾನೂನು ವಿದ್ಯಾರ್ಥಿನಿಯೋರ್ವಳು ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್ಐಆ... ಪಠ್ಯ ಕಡಿತ ಇಲ್ಲ, ಹಾಗಾದರೆ ಭಾನುವಾರ ಶಾಲೆಯ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದೇನು? ಮುಂದಕ್ಕೆ ಓದಿ ಬೆಂಗಳೂರು(reporterkarnataka.com): ಪಠ್ಯ ಪೂರ್ಣಗೊಳಿಸಲು ಭಾನುವಾರವೂ ಶಾಲೆ ನಡೆಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಪಠ್ಯ ಕಡಿತಗೊಳಿಸುವುದಿಲ್ಲ ಮತ್ತು ಭಾನುವಾರ ಶಾಲೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. ಭಾನುವಾರ ಪೋಷಕರಿಂದ ವ... ಹೊನ್ನಾವರ ಮಾಜಿ ಶಾಸಕ ಬಿಜೆಪಿಯ ಎಂ.ಪಿ.ಕರ್ಕಿ ನಿಧನ ಹೊನ್ನಾವರ(reporterkarnataka.com): ಮಾಜಿ ಶಾಸಕ ಎಂ.ಪಿ. ಕರ್ಕಿ(86) ಸೋಮವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉ.ಕ. ಜಿಲ್ಲೆಯಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕುವಲ್ಲಿ ಮಹತ್ತರ ಕೊಡುಗೆ ನೀಡಿರುವ ಅವರು ಹೊನ್ನಾವರ ವಿಧಾನಸಭೆ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದ... ನೈತಿಕ ಪೊಲೀಸ್ ಗಿರಿ ಸಮರ್ಥನೆ: ಮುಖ್ಯಮಂತ್ರಿಗೆ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಶನ್ ಫಾರ್ ಜಸ್ಟೀಸ್ ನೋಟಿಸ್ ಜಾರಿ ಬೆಂಗಳೂರು(reporterkarnataka.com): ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಕಳೆದ ವಾರ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯಮಂತ್ರಿ ನೀಡಿರುವ ಹೇಳಿಕೆ ಅವರು ಅಧಿಕ... ಶಾಲೆ ಗಂಟೆ ಬಾರಿಸಲು ಮುಹೂರ್ತ ಫಿಕ್ಸ್: 1ರಿಂದ 5ನೇ ತರಗತಿ ವರೆಗೆ ಅಕ್ಟೋಬರ್ 25ರಿಂದ ಕ್ಲಾಸ್ ಆರಂಭ; ಆನ್ ಲೈನ್ ಗೂ ಅವಕಾಶ ಬೆಂಗಳೂರು(reporterkarnataka.com): ಪ್ರಾಥಮಿಕ ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಈ ಹಿಂದೆಯೇ ಹೇಳಿತ್ತು. ಅಕ್ಟೋಬರ್ 20ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್ 25ರಂದು ಭೌತಿಕ ತರಗತಿಗಳನ... 2023 ವಿಧಾನಸಭೆ ಚುನಾವಣೆ: 100 ಕ್ಷೇತ್ರಗಳಿಗೆ ಬಿಜೆಪಿಯಿಂದ ಹೊಸ ಮುಖ?; ದ.ಕ. ಜಿಲ್ಲೆಯ 4 ಮಂದಿಗೆ ಟಿಕೆಟ್ ಇಲ್ಲ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮುಂಬರುವ ವಿಧಾನಸಭೆ ಚುನಾವಣೆಗೆ ರಾಜ್ಯದ ಎಲ್ಲ ಮೂರು ಪ್ರಮುಖ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಅಧಿಕಾರರೂಢ ಬಿಜೆಪಿ ಸ್ವಂತ ಬಲದಲ್ಲಿ ಮತ್ತೆ ಅಧಿಕಾರಕ್ಕೇರುವ ಬಗ್ಗೆ ಯೋಜನೆ ರೂಪಿಸಿದೆ. ರಾಜ್ಯದ 2... ‘ಪಾಪ ಪಾಂಡು’ ಖ್ಯಾತಿಯ ನಟ ಶಂಕರ್ ರಾವ್ ಇನ್ನಿಲ್ಲ; ಗಣ್ಯರ ಸಂತಾಪ ಬೆಂಗಳೂರು(reporterkarnataka.com): ' ಪಾಪ ಪಾಂಡು' ಧಾರವಾಹಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು ಬೆಳಿಗ್ಗೆ 6:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಶಂಕರ್ ರಾವ್ ನಿಧನಕ್ಕೆ ಹಲವು ಧಾರಾ... ಪುತ್ತೂರು ಬಡಗನ್ನೂರು: ವೃದ್ಧ ದಂಪತಿ ನೇಣಿಗೆ ಶರಣು: ಆತ್ಮಹತ್ಯೆ ಕಾರಣ ಮಾತ್ರ ಇನ್ನೂ ನಿಗೂಢ ಪುತ್ತೂರು(reporterkarnataka.com): ಇಲ್ಲಿನ ಬಡಗನ್ನೂರು ಪಾದೆಕರ್ಯದಲ್ಲಿ ಎಂಬಲ್ಲಿ ಕೃಷಿಕ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ಭಟ್ (84) ಹಾಗೂ ಶಾರದಾ ಭಟ್ (78) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳಾಗಿದ್ದು , ಕಾರಣ ನಿಗೂಢವಾಗಿದೆ. ಇಬ್ಬರೂ ಭಾನುವಾ... « Previous Page 1 …451 452 453 454 455 … 513 Next Page » ಜಾಹೀರಾತು