ಪಿಲಿಕುಂಡೇಲ್ ದಾಳಿ: ಎಡಪದವಿನಲ್ಲಿ ಎಸಿ ಮೆಕಾನಿಕ್ ಯುವಕ ದಾರುಣ ಸಾವು; ನಡೆದ ಘಟನೆಯಾದರೂ ಏನು? ಮಂಗಳೂರು(reporterkarnataka.com): ಕಣಜದ ಹುಳುಗಳ(ಪಿಲಿಕುಂಡೇಲ್) ದಾಳಿಗೆ ಎಸಿ ಮೆಕಾನಿಕ್ ವೊಬ್ಬರು ಮೃತಪಟ್ಟ ದಾರುಣ ಘಟನೆ ಎಡಪದವಿನಲ್ಲಿ ನಡೆದಿದೆ. ಕೇಶವ ಯಾನೆ ಕಿಟ್ಟಿ (24) ಮೃತಪಟ್ಟವರು. ಕೇಶವ ಅವರು ತಮ್ಮ ಮನೆಯ ತೆಂಗಿನ ಕಾಯಿ ಕೀಳಲು ಹೊಸದಾಗಿ ಖರೀದಿಸಿದ ಮರವೇರುವ ಯಂತ್ರದ ಮೂಲಕ ತೆಂಗಿನ ಮರವ... ಕಬ್ಬಿನ ಗದ್ದೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ 2 ವರ್ಷದ ಹೆಣ್ಣು ಮಗು ಪತ್ತೆ: ಗ್ರಾಮಸ್ಥರಿಂದ ರಕ್ಷಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕೃಷ್ಣಾ ನದಿ ಪಕ್ಕದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಸುಮಾರು ಎರಡು ವರ್ಷದ ಬಾಲಕಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಸಹಾಯದಿಂದ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ... ವಾಷಿಂಗ್ಟನ್ ತಲುಪಿದ ಪ್ರಧಾನಿ ಮೋದಿ:ಫ್ರಾಂಕ್ಫರ್ಟ್ನಲ್ಲಿ ಇಳಿಯದೇ ದೀರ್ಘ ಹಾರಾಟ!; 3 ದಿನಗಳ ಅಮೆರಿಕ ಪ್ರವಾಸ ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಮೆರಿಕ ಭೇಟಿಗಾಗಿ ಗುರುವಾರ ವಾಷಿಂಗ್ಟನ್ ಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ದೆಹಲಿಯಿಂದ ನೇರವಾಗಿ ವಾಷಿಂಗ್ಟನ್ ಡಿಸಿ ತಲುಪಿರುವುದು ವಿಶೇಷವಾಗಿದೆ. ದೆಹಲಿಯಿಂದ ವಾಷಿಂಗ್ಟನ್ಗೆ ಸಾಮಾನ್ಯವಾಗಿ15 ತಾಸು ಪ್ರಯ... ರಾಜ್ಯದಲ್ಲಿ ಇನ್ನು ಮುಂದೆ ಭಾನುವಾರ ಕೊರೊನಾ ಲಸಿಕೆ ಇಲ್ಲ: ಯಾಕೆ ಏನು ಗೊತ್ತೇ? ಕಾರಣ ಗೊತ್ತಾದರೆ ನೀವೂ ಖುಷಿಪಡುವಿರಿ! ಬೆಂಗಳೂರು(reporterkarnataka.com): ರಾಜ್ಯದಲ್ಲಿ ಭಾನುವಾರ ಕೊರೊನಾ ಲಸಿಕೆ ನೀಡದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ ಎಲ್ಲೆಡೆ ಲಸಿಕೆ ಮೇಳಗಳು ನಡೆಯುತ್ತಿದ್ದು, ಅತಿ ವೇಗವಾಗಿ ಲಸಿಕೆ ನೀಡುವ ಕಾರ್ಯಕ್ರಮಗಳು ನಡೆಯುತ್ತಿವೆ. ಅರೋಗ್ಯ ಸಿಬ್... ಅಪಾರ್ಟ್ ಮೆಂಟ್ ಬಾಲ್ಕನಿ ಇನ್ನು ಮುಂದೆ ಗ್ರಿಲ್ ಅಥವಾ ಮುಚ್ಚುವಿಕೆ ಮಾಡುವಂತಿಲ್ಲ: ಬಿಬಿಎಂಪಿ ಆದೇಶ ಬೆಂಗಳೂರು(reporterkarnataka.com); ನಗರ ದೇವರಚಿಕ್ಕನಹಳ್ಳಿಯ ಆಶ್ರೀತಾ ಅಪಾರ್ಟ್ಮೆಂಟ್ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನವಾದ ಬೆನ್ನಲ್ಲೇ ಬಿಬಿಎಂಪಿ ಅಗ್ನಿ ಅವಘಡಗಳನ್ನು ತಡೆಗಟ್ಟಲು ಹೊಸ ಆದೇಶ ಹೊರಡಿಸಿದೆ. ಅಪಾರ್ಟ್ ಮೆಂಟ್ ಗಳಲ್ಲಿ ಇನ್ನು ಮುಂದೆ ಬಾಲ್ಕನಿಗೆ ಗ್ರಿಲ್ ಅಥವಾ ಮುಚ್ಚುವಿಕೆ ಮಾ... ಅಪರೂಪದ ಕಾಯಿಲೆ ಮೈಸ್ತೇನಿಯಾ ಗ್ರಾವಿಸ್ ಗೆ ತುತ್ತಾಗಿದ್ದ ವ್ಯಕ್ತಿಗೆ ಯಶಸ್ವೀ ಚಿಕಿತ್ಸೆ: ಮಂಗಳೂರಿನ ಕೆಎಂಸಿ ಆಸ್ಪತ್ರೆ ಸಾಧನೆ ಮಂಗಳೂರು(repoeterkarnataka.com): ತೀವ್ರ ಉಸಿರಾಟದ ತೊಂದರೆಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ 54 ವರ್ಷದ ವ್ಯಕ್ತಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮೂಲಕ ಮರು ಜೀವ ನೀಡುವಲ್ಲಿ ಮಂಗಳೂರಿನ ಕೆಎಂಸಿ ಹಾಸ್ಪಿಟಲ್ ಯಶಸ್ವಿಯಾಗಿದೆ. ಹೊನ್ನಾವರದ ಆಸ್ಪತ್ರೆಯೊಂದರಲ್ಲಿ ಪರೀಕ್ಷೆ ನಡೆಸಿದಾಗ ರೋಗಿಗೆ ಕೋವಿಡ್... ಅನುಮಾನ ಮೂಡಿಸಿದ ಕೂಡ್ಲಿಗಿ ಅಮ್ಮನಕೇರಿ ಕರಡಿಗಳ ಸಾವು: ಸೂಕ್ತ ತನಿಖೆಗೆ ಜಿಲ್ಲಾಡಳಿತಕ್ಕೆ ಒತ್ತಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದ ಹೊರವಲಯದಲ್ಲಿ,ಕರಡಿ ಮೃತಪಟ್ಟಿದ್ದು ಕಾರಣ ತಿಳಿದು ಬಂದಿಲ್ಲ. ಕಳೆದ ತಿಂಗಳ ಹಿಂದೆಯಷ್ಟೇ ಕರಡಿಯೊಂದು ಹಾಗೂ ಕೆಲ ತಿಂಗಳ ಹಿಂದೆ ಒಂದು ಕರಡಿ, ಹೀಗೆ ಎರಡು ವರ್ಷಗಳಲ... ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು !!: ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದ ಮಾನಸಿಕ ಅಸ್ವಸ್ಥ ವ್ಯಕ್ತಿ ! ಅನುಷ್ ಪಂಡಿತ್ ಮಂಗಳೂರು Info.reporterkarnataka@gmail.com ಮಂಗಳೂರು ಸ್ಮಾರ್ಟ್ ಸಿಟಿ ಕಂಪನಿಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂದು ಪರಿಗಣಿಸಲಾದ ಹೆಚ್ಚು ಕಡಿಮೆ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು ಎಂದು ಕಡಲನಗರಿಯ ನಾಗರಿಕರು ಆಡಿಕೊಳ್ಳಲಾರ... ಲಂಚ ಸ್ವೀಕಾರ: ಅಥಣಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಎಂಜಿನಿಯರ್, ಮೆನೇಜರ್ ಎಸಿಬಿ ಬಲೆಗೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಲಂಚ ಸ್ವೀಕರಿಸುತ್ತಿದ್ದಾಗಲೇ ಅಥಣಿಯ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಕಚೇರಿಯ ಮ್ಯಾನೇಜರ್ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ) ಬಲೆಗೆ ಬಿದ್ದಿದ್ದಾ... ಶಿರ್ಲಾಲು ದನಗಳ್ಳತನ: ಆರೋಪಿಗಳ ಬಂಧಿಸಲು ಅಜೆಕಾರು ಠಾಣೆ ಮುಂಭಾಗದಲ್ಲಿ ಆಹೋರಾತ್ರಿ ಭಜನೆ ಮೂಲಕ ಧರಣಿ ಕಾರ್ಕಳ(reporterkarnataka.com):ಶಿರ್ಲಾಲಿನಲ್ಲಿ ನಡೆದ ದನಗಳ್ಳತನ ಪ್ರಕರಣದಲ್ಲಿ ಆರೋಪಗಳನ್ನು ಬಂಧಿಸಲು ವಿಫಲರಾದ ಪೊಲೀಸರ ನಿಲುವನ್ನು ಖಂಡಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಅಜೆಕಾರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಆಹೋರಾತ್ರಿ ಭಜನೆ ಮೂಲಕ ಧರಣಿ ನಡೆಸುತ್ತಿದ್ದಾರೆ. « Previous Page 1 …461 462 463 464 465 … 513 Next Page » ಜಾಹೀರಾತು