ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅಪಘಾತ: ಇಬ್ಬರು ಪೈಲಟ್ ಗಳು ಮೃತ್ಯು; ತರಬೇತಿ ವೇಳೆ ದುರ್ಘಟನೆ ಉಧಂಪುರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾದಾಗ ಇಬ್ಬರು ಪೈಲಟ್ʼಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮಂಗಳವಾರ ಬೆಳಿಗ್ಗೆ 10.30 ರಿಂದ 10.45ರ ನಡುವೆ ಈ ಘಟನೆ ಸಂಭವಿಸಿದ್ದು... ಮುಖ್ಯಮಂತ್ರಿ ಬೊಮ್ಮಾಯಿ ಆರೆಸ್ಸೆಸ್ ಸಂಘಟನೆಯಿಂದ ಬಂದವರಲ್ಲ: ವಿನಯ ಕುಮಾರ್ ಸೊರಕೆ ಉಡುಪಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೆಸ್ಸೆಸ್ ಸಂಘಟನೆಯಿಂದ ಬಂದವರಲ್ಲ. ಬಿಜೆಪಿಗೆ ಬೇಕಾಗಿರುವುದು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ತರಹದ ನಾಯಕರು. ಹಾಗಾಗಿ ಬೊಮ್ಮಾಯಿ ಅವರು ಸಿಎಂ ಹುದ್ದೆಯಲ್ಲಿ ಎಷ್ಟು ದಿನ ಮುಂದುವರಿಯುತ್ತಾರೆ ಎಂದು ಹೇಳುವುದು ಕಷ್ಟ ಎಂದು... ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ: 11 ದಲಿತ ಸಂಘಟನೆಗಳಿಂದ 11 ಕಿಮೀ. ಕಾಲ್ನಡಿಗೆ ಜಾಥಾ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ತಾಡಿಗೋಳ್ ಬಳಿ ವಿದ್ಯಾರ್ಥಿನಿಯರ ಮೇಲೆ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ ಸೋಮವಾರ 11 ದಲಿತ ಸಂಘಟನೆಗಳ ಕಾರ್ಯಕರ್ತರು 11 ಕಿ.ಮೀಟರ್ ಕಾಲ್ನಡಿಗೆ ಜಾಥಾ ನಡೆಸಿದರು. ಮತ್ತೊಂದು ಬಾರಿ ಯಾವ ಹೆ... ಕರ್ನಾಟಕ ಕಾರ್ಮಿಕ ಸಂಘದ ದಕ್ಷಿಣ ಕನ್ನಡ ಜಿಲ್ಲೆ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪದ್ಮಶ್ರೀ ಭಟ್ ನಿಡ್ಡೋಡಿ ಮಂಗಳೂರು(reporterkarnataka.com): ಕರ್ನಾಟಕ ಕಾರ್ಮಿಕ ಸಂಘ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪದ್ಮಶ್ರೀ ಭಟ್ ನಿಡ್ಡೋಡಿ ಆಯ್ಕೆಯಾಗಿದ್ದಾರೆ. ಪದ್ಮಶ್ರೀ ಭಟ್ ಅವರು ಈಗಾಗಲೇ ಸಮಾಜಮುಖಿ ಕೆಲಸದ ಮೂಲಕ ಗುರುತಿಸಿಕೊಂಡಿದ್ದಾರೆ. ಆರದಿರಲಿ ಬದುಕು ಆರಾಧನಾ ತಂಡದ ಮೂಲಕ ಸಮಾಜ ಸೇವೆ ಮ... ಪಾದಯಾತ್ರೆಯಲ್ಲಿ ಹರಿದು ಬಂದ ರೈತ ಪ್ರವಾಹ: ಬಾಕಿ ಹಣ ಪಾವತಿ ಒತ್ತಾಯಿಸಿ ಕೃಷ್ಣ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ; ಭಾರಿ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಬ್ಬಿನ ಬಾಕಿ ಹಣ ನೀಡುವಂತೆ ಒತ್ತಾಯಿಸಿ ರೈತರು ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳದ ಕೃಷ್ಣ ಸಕ್ಕರೆ ಕಾರ್ಖಾನೆ ವಿರುದ್ಧ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿದರು. ಕಬ... ಬೆಂಗಳೂರು ಸಿಎಂ ಮನೆಗೆ ಚಲೋ ಯಶಸ್ವಿಗೊಳಿಸಲು ಕೂಡ್ಲಿಗಿ ಸಿಐಟಿಯು ಕರೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಕಾರ್ಮಿಕರಿಂದ ಸೆ. 20ರಂದು ಕರೆ ನೀಡಿರುವ ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಯ ಮನೆಗೆ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕೂಡ್ಲಿಗಿ ತಾಲೂಕು... ಸಿಎ ಪರೀಕ್ಷೆ: ದೇಶಕ್ಕೆ ಮೊದಲ ಸ್ಥಾನ ಪಡೆದ ರುತ್ ಕ್ಲಾರಾ ಡಿಸಿಲ್ವಾಗೆ ಶಾಸಕ ವೇದವ್ಯಾಸ್ ಕಾಮತ್ ಅಭಿನಂದನೆ ಬೆಂಗಳೂರು(reporterkarnataka.com): ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ಸ್ಥಾನ ಪಡೆದ ರುತ್ ಕ್ಲಾರಾ ಡಿಸಿಲ್ವಾ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ.ಡಿ... ಅಧಿಕಾರಿಗಳ ಬಿಲ್ಡಪ್ಗೆ ಮುಖ್ಯಮಂತ್ರಿ ಬ್ರೇಕ್: ಮಾಧ್ಯಮಗಳಲ್ಲಿ ವೈಯಕ್ತಿಕ ಪ್ರಚಾರಕ್ಕೆ ರಾಜ್ಯ ಸರಕಾರ ನಿಷೇಧ ಬೆಂಗಳೂರು(reporterkarnataka.com): ಪ್ರಚಾರಪ್ರಿಯ ಸರಕಾರಿ ಅಧಿಕಾರಿಗಳಿಗೆ ರಾಜ್ಯ ಸರಕಾರ ಸಣ್ಣ ಶಾಕ್ ನೀಡಿದೆ. ಪತ್ರಿಕೆ, ಟಿವಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಸರಕಾರಿ ಅಧಿಕ... ಉಪ್ಪುಂದ ಮೀನುಗಾರಿಕೆ ದೋಣಿ ದುರಂತ: ಸಮುದ್ರ ಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ ಉಡುಪಿ(reporterkarnataka.com) : ದೋಣಿ ಮಗುಚಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹ ಪತ್ತೆಯಾಗಿದೆ. ಮೀನುಗಾರ ಕಚಕನ ಮನೆಯ ವಾಸು ಖಾರ್ವಿ ಅವರ ಪುತ್ರ ಚರಣ್ ಖಾರ್ವಿ (25) ಅವರ ಮೃತದೇಹ ಶನಿವಾರ ಬೆಳಿಗ್ಗೆ 10 ಗಂಟೆಗೆ ಸುಮಾರಿಗೆ ತಾರಾಪತಿ ಅಮ್ಮನವರ ತೊಪ್ಪಲು ಪ್ರದೇಶದಲ್ಲಿ ಹಾಗೂ ಸಂಜೆ 4.... ಪ್ರಧಾನಿ ಮೋದಿ ಹುಟ್ಟುಹಬ್ಬ: ಮಾಲೂರಿನಲ್ಲಿ ಬೃಹತ್ ರಕ್ತದಾನ ಶಿಬಿರ: 1039 ಯೂನಿಟ್ ರಕ್ತ ಸಂಗ್ರಹಣೆಯ ಮೂಲಕ ದಾಖಲೆ ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಲೂರಿನಲ್ಲಿ ಬಿಜೆಪಿ ಮುಖಂಡರು ಹಾಗೂ ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಹೂಡಿ ವಿಜಯ ಕುಮಾರ್ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಹೊಸದೊಂದು ದಾಖಲೆಯನ್ನು ಬರೆಯಲಾ... « Previous Page 1 …462 463 464 465 466 … 513 Next Page » ಜಾಹೀರಾತು