ಬಿಜೆಪಿ ಶಾಸಕಾಂಗ ಪಕ್ಷ ಸಭೆ ಮುನ್ನ ಯಡಿಯೂರಪ್ಪರ ಭೇಟಿಯಾದ ಅರುಣ್ ಸಿಂಗ್, ನಳಿನ್ ಕುಮಾರ್ ಕಟೀಲ್ ಬೆಂಗಳೂರು(reporterkarnataka news): ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಇಂದು ರಾತ್ರಿ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಮುನ್ನ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ನಿರ್ಗಮನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪುಷ್ಪಗುಚ್ಛ ನೀಡಿ... ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು ಹೊಸ ಸಿಎಂ? ಬೆಂಗಳೂರು(reporterkarnataka news) ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಇಂದು ರಾತ್ರಿ 7:30ಕ್ಕೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಅಲ್ಲಿ ನೂತನ ಮುಖ್ಯಮಂತ್ರಿಯ ಘೋಷಿಸುವ ಸಾಧ್ಯತೆಗಳಿವೆ. ವೀಕ್ಷಕರಾಗಿ ರಾಜ್ಯ ಬಿಜೆಪಿ ಉಸ್ತು... ಎನ್ ಡಿಆರ್ ಎಫ್ ಕಾರ್ಯಾಚರಣೆ: ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಸವದಿ ರೈತನ ಶವ ಪತ್ತೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷ್ಣಾನದಿ ಪ್ರವಾಹದ ವೇಳೆ ಜಾನುವಾರು ಹಾಗೂ ಮನೆಯ ಸಾಮಗ್ರಿ ಸಾಗಿಸುವ ವೇಳೆ ಕೊಚ್ಚಿ ಹೋಗಿದ್ದ ಸವದಿ ಗ್ರಾಮದ ರೈತ ರಾಮಾಗೌಡ ಪಾಟೀಲ್ (55) ಅವರ ಶವ ಮಂಗಳವಾರ ಪತ್ತೆಯಾಗಿದೆ. ಅಥಣಿ ತಾಲೂಕಿನ ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ... Maravoor | ಸೇತುವೆ ಮೇಲೆತ್ತುವ ಕಾರ್ಯ ಬಹುತೇಕ ಪೂರ್ಣ : ಜುಲೈ 30 ರಿಂದ ಮರವೂರು ಸೇತುವೆ ಓಪನ್ ? ಮಂಗಳೂರು (ReporterKarnataka.com) ಮಂಗಳೂರಿನ ಪ್ರಮುಖ ಸಂಪರ್ಕ ಕೊಂಡಿಯಾದ ಮರವೂರು ಸೇತುವೆ ಕುಸಿದ್ದು ಬಿದ್ದಿದ್ದು ಸಂಚಾರಕ್ಕೆ ಬಹಳಷ್ಟು ತೊಂದರೆ ಉಂಟಾಗಿತ್ತು. ಈಗ ಸೇತುವೆಯನ್ನು ಮತ್ತೆ ಎತ್ತರಿಸುವ ಕೆಲಸ ಮಾಡಲಾಗಿದ್ದು, ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ. ಮಂಗಳೂರಿನಿಂದ ಬಜ್ಜೆ ಏರ್ಪೋರ... Olympics | ಭಾರತದ ಹಾಕಿ ತಂಡದಿಂದ ಭರ್ಜರಿ ಕಂಬ್ಯಾಕ್ Reporterkarnataka.com ಟೋಕಿಯೋ ಒಲಿಂಪಿಕ್ಸ್ನ ಹಾಕಿ ಸ್ಪರ್ಧೆಯಲ್ಲಿ ಭಾರತ ಭರ್ಜರಿ ಕಂಬ್ಯಾಕ್ ಮಾಡಿದೆ. ಸ್ಪೇನ್ ವಿರುದ್ಧ 3 -0 ಅಂತರದ ಗೆಲುವು ದಾಖಲಿಸಿದ ಭಾರತ ಹಾಕಿತಂಡ ಮತ್ತೆ ಫಾರ್ಮ್ಗೆ ಮರಳಿದೆ. ಪಂದ್ಯ ಆರಂಭವಾದ 14 ನಿಮಿಷದಲ್ಲಿ ಸಿಮ್ರಂಜಿತ್ ಸಿಂಗ್ ಭಾರತದ ಖಾತೆಯನ್ನು ತೆರೆದಿದ್ದು, ... ನೂತನ ಸಂಪುಟ: ಕಾರ್ಕಳದ ಸುನಿಲ್, ಹಾಸನದ ಪ್ರೀತಂ ಗೌಡ ಸೇರಿದಂತೆ 12 ಹೊಸ ಮುಖ?: ಹಾಗಾದರೆ ಹಳೆಬರಲ್ಲಿ ಯಾರಿಗೆಲ್ಲ ಕೊಕ್? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಯಡಿಯೂರಪ್ಪ ರಾಜೀನಾಮೆ ಬಳಿಕ ಹೊಸ ಮುಖ್ಯಮಂತ್ರಿ ಹಾಗೂ ಸಂಪುಟದ ಕುರಿತು ಚರ್ಚೆ ಆರಂಭವಾಗಿದೆ. ಸಿಎಂ ಪಟ್ಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಆರಂಭಗೊಂಡು ಮುರುಗೇಶ್ ನಿರಾಣಿ ವರೆ... ಬಿಜೆಪಿ ಹೈಕಮಾಂಡ್ ನಿಂದಲೇ ಆಪರೇಶನ್: ವಿರೋಧಿಸದೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದೇಕೆ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ದಕ್ಷಿಣ ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಬಿ.ಎಸ್. ಯಡಿಯೂರಪ್ಪ ಅವರು ಅವಧಿಗೆ ಮುನ್ನವೇ ರಾಜೀನಾಮೆ ನೀಡಿದ್ದಾರೆ. ಆಪರೇಶನ್ ಕಮಲದ ಮೂಲಕ ಕಮಲವನ್ನು ಅರಳಿಸಿದ ಯಡಿಯೂರ... ಹೈವೆ ಪಕ್ಕದ ಮದ್ಯದಂಗಡಿಗಳಿಗೆ ಇಲ್ಲ ಇನ್ನು ಮುಂದೆ ಅನುಮತಿ : ಸುಪ್ರೀ ಕೋರ್ಟ್ ಆದೇಶ ReporterKarnataka.com ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. ಇನ್ನುಮುಂದೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಯಾವುದೇ ಕಾರಣಕ್ಕೂ ಪರವಾನಗಿ ನೀಡಬಾರದು ಎಂದ... ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ನೆನಪಿಸಿಕೊಂಡ ಯಡಿಯೂರಪ್ಪ ! ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತನ್ನ ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನೆನೆಸಿಕೊಂಡರು. 1985ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ಇಡೀ ರಾಜ್ಯದಿಂದ ಕೇವಲ ಇಬ್ಬರು ಶಾಸಕರು ಆಯ್ಕೆ... ಮೊಟ್ಟೆಯಲ್ಲಿ ಕಮಿಷನ್ : ಅಥಣಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಭಾರಿ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜನ ಪ್ರವಾಹ ಸಂಕಷ್ಟದಲ್ಲಿ ತತ್ತರಿಸಿ ಸಾವು ನೋವಿನ ನಡುವೆ ಇದ್ದರೆ ಬಿಜೆಪಿಯವರು ಅಪೌಷ್ಟಿಕ ಮಕ್ಕಳ ಹಾಗೂ ಗರ್ಭಿಣಿ ಹೆಣ್ಣು ಮಕ್ಕಳಿಗೆ ವಿತರಿಸ ಬೇಕಾದ ಆಹಾರಧಾನ್ಯ ಹಾಗೂ ಮೊಟ್ಟೆ ವಿತರಣೆಯಲ್ಲಿಯೂ ಕೂಡ ಹಣ ತಿನ್ನುತ್ತಿದ್ದಾರೆ ಎಂದು ... « Previous Page 1 …480 481 482 483 484 … 512 Next Page » ಜಾಹೀರಾತು