ಇದೇನು ಕೊರೊನಾ ಮೆರವಣಿಗೆಯೇ ?: ಸರಕಾರದ ಗೈಡ್ ಲೈನ್ಸ್ ಸಚಿವ ಲಿಂಬಾವಳಿ, ಶಾಸಕ ಸುನಿಲ್ ಗೆ ಅನ್ವಯಿಸುವುದಿಲ್ಲವೇ? ಕಾರ್ಕಳ(reporterkarnataka news): ಒಂದು ಕಡೆ ಕೊರೊನಾ ಎರಡನೇ ಅಲೆಯ ಅರ್ಭಟ ಇನ್ನೂ ತಗ್ಗಿಲ್ಲ. ಇನ್ನೊಂದು ಕಡೆ ಮೂರನೇ ಅಲೆಯ ಭೀತಿ ಶುರುವಾಗಿದೆ. ಇವೆಲ್ಲದರ ನಡುವೆ ರಾಜಕೀಯ ಮೇಲಾಟ ಶುರುವಾಗಿದೆ. ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಎರಡೂ ಕೂಡ ಅಲ್ಲಲ್ಲಿ ಸಭೆ- ಸಮಾರಂಭ ಆಯೋಜಿಸುತ್ತಿವೆ.... ಕಾರ್ಯಕರ್ತನ ತಲೆಗೆ ಹೊಡೆದ ಡಿಕೆಶಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಏನು ಹೇಳಿದ್ರು ಗೊತ್ತೇ? ಮಂಗಳೂರು(reporterkarnataka news): ಕಾರ್ಯಕರ್ತನ ತಲೆಗೆ ಬಾರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಡತೆ ಸರಿಯಲ್ಲ. ಕಾಂಗ್ರೆಸ್ ಸಂಸ್ಕೃತಿ ಏನು ಅನ್ನುವುದು ಇದರಿಂದ ಗೊತ್ತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದಲ್ಲಿ ಭಾನುವಾರ ಮಾಧ್ಯಮದವರುಈ... ಹೆಚ್ಚಿದ ಮಳೆರಾಯನ ಅಬ್ಬರ : ಜುಲೈ 12ರ ವರೆಗೆ ದ.ಕ. ಸೇರಿದಂತೆ ಹಲವೆಡೆ ರೆಡ್ ಅಲರ್ಟ್ ಘೋಷಣೆ ಬೆಂಗಳೂರು(reporterkarnataka.com) ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಚುರುಕುಗೊಂಡಿದ್ದು, ಜುಲೈ 11 ಮತ್ತು 12ರಂದು ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ... ಬಿಜೆಪಿ ಫೇಸ್ಬುಕ್ ಪೇಜ್: ಡಿ.ವಿ.ಸದಾನಂದ ಗೌಡ ಔಟ್; ಶೋಭಾ ಕರಂದ್ಲಾಜೆ, ಜ್ಯೋತಿರಾದಿತ್ಯ ಇನ್ ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟದಿಂದ ಕೊಕ್ ನೀಡಲಾದ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಪಕ್ಷದ ಫೇಸ್ ಬುಕ್ ಪೇಜ್ ನಿಂದ ಡಿಲಿಟ್ ಮಾಡಲಾಗಿದೆ. ಹಾಗೆ ಹೊಸ ಮುಖಗಳ ಸೇರ್ಪಡೆಯಾಗಿದೆ. ಸಂಪುಟದಿಂದ ಕೈಬಿಟ್ಟವರಲ್ಲಿ ಡಾ. ಹರ್ಷವರ್ಧನ ಹಾಗೂ ಜಾವ್ಡೇಕರ್ ಅವರನ್ನು... ಕೇಂದ್ರ ಸಂಪುಟದಲ್ಲಿ ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ: ಕರಾವಳಿ ಬಿಜೆಪಿಯಲ್ಲಿ ಮಾತ್ರ ಘೋರ ಮೌನ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿ ಬಿಜೆಪಿ ಪಾಳಯದಿಂದ ಶೋಭಾ ಕರಂದ್ಲಾಜೆ ಅವರು ಕೇಂದ್ರ ಸಂಪುಟ ಅಲಂಕರಿಸಿದ್ದಾರೆ. ದೀರ್ಘಕಾಲದ ಬಳಿಕ ಕೇಂದ್ರದಲ್ಲಿ ಕರಾವಳಿಗೆ ಸ್ಥಾನ ಲಭಿಸಿದೆ. ಆದರೆ ಕಮಲ ಪಾಳಯದಲ್ಲಿ ಕೊಂಚವೂ ಸಂಭ್ರಮವಿಲ್ಲ. ... ಪಿಎಚ್ಡಿ ಪ್ರಬಂಧ ಅನುಮೋದನೆಗೆ ಲಂಚ ಬೇಡಿಕೆ : ಮಂಗಳೂರು ವಿ ವಿ ಸಹಾಯಕ ಪ್ರಾಧ್ಯಾಪಕಿಗೆ 5 ವರ್ಷ ಶಿಕ್ಷೆ ಮಂಗಳೂರು(Repoterkarnatakanews): ವಿದ್ಯಾರ್ಥಿನಿಯೊಬ್ಬರ ಪ್ರಬಂಧ ಅಂಗೀಕಾರಕ್ಕಾಗಿ ಲಂಚ ಕೇಳಿದ ಆರೋಪದಲ್ಲಿ ಲೋಕಾಯುಕ್ತದಿಂದ ಬಂಧಿನಕ್ಕೊಳಗಾಗಿದ್ದ ಮಂಗಳೂರು ವಿಶ್ವವಿದ್ಯಾಲಯದ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರೊಫೆಸರ್ ಡಾ.ಅನಿತಾ ರವಿಶಂಕರ್ ಗೆ ಲೋಕಾಯುಕ್ತ ನ್ಯಾಯಾಲಯ ಐದು ವರ್ಷ ಸಜೆ ವಿಧಿಸಿದೆ. ಪ... ಕೊರೊನಾ ನಡುವೆಯೆ ಮತ್ತೊಂದು ವೈರಸ್ ಆತಂಕ : ಕೇರಳದಲ್ಲಿ ಪತ್ತೆಯಾಯಿತು ಜಿಕಾ .! Reporterkarnataka.com ಕೊರೊನಾ ವೈರಸ್ ಎರಡನೆಯ ಅಲೆ ನಿಯಂತ್ರಣಕ್ಕೆ ಬರುವ ಮೊದಲೆ ಕೇರಳಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಒಂದು ಕಾಲದಲ್ಲಿ ಜಗತ್ತಿನಾದ್ಯಂತ ಭೀತಿ ಮೂಡಿಸಿದ್ದ ಜಿಕಾ ವೈರಸ್ ಮತ್ತೆ ಕಾಣಿಸಿಕೊಂಡಿದ್ದು, ಸೊಳ್ಳೆಯಿಂದ ಹರಡುವ ವೈರಾಣು ಸೋಂಕುವಿನ ಮೊದಲ ಪ್ರಕರಣ ದೃಢಪಟ್ಟಿದೆ. ಜಿ... ಅರಣ್ಯ ಸಚಿವ ಅರವಿಂದ ಲಿಂಬಾವಳಿ ಇಂದು ಮಂಗಳೂರಿಗೆ: ಪಿಲಿಕುಳ, ಕಟೀಲು, ಕಡಲಕೆರೆಗೆ ಭೇಟಿ ಮಂಗಳೂರು (reporterkarnataka news): ಅರಣ್ಯ, ಕನ್ನಡ ಮತ್ತು ಸಂಸ್ಕøತಿ ಸಚಿವ ಅರವಿಂದ ಲಿಂಬಾವಳಿ ಜುಲೈ 9 ರಂದು ಜಿಲ್ಲೆಗೆ ಆಗಮಿಸುವರು. 9 ರಂದು ಮಧ್ಯಾಹ್ನ 1.55ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 2.50ಕ್ಕೆ ಪಿಲಿಕುಳ ನಿಸರ್ಗಧಾಮಕ್ಕೆ ತೆರಳಿ ವೀಕ್ಷಿಸಲಿರುವರು. ಸಂಜೆ ... ರಾಜ್ಯದಲ್ಲಿ ಪದವಿ ಕಾಲೇಜು ಆರಂಭದ ದಿನಾಂಕ ಇನ್ನೂ ನಿಗದಿಯಾಗಿಲ್ಲ, ಗೊಂದಲ ಬೇಡ: ಡಿಸಿಎಂ ಡಾ. ಅಶ್ವಥ್ ನಾರಾಯಣ ಬೆಂಗಳೂರು(reporterkarnataka news): ರಾಜ್ಯದಲ್ಲಿ ಪದವಿ ಕಾಲೇಜುಗಳ ಆರಂಭ ದಿನಾಂಕದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಗೊಂದಲ ಬೇಡ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ. ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಒದಗಿಸುವುದು ನಮ್ಮ ... ಮದುವೆಯ ಈ ಬಂಧ…ಅನುರಾಗದ ಅನುಬಂಧ, ಏಳೇಳು ಜನುಮದಲಿ ತೀರದ ಸಂಬಂಧ..!! ಮಂಗಳೂರು(reporterkaranataka news): ಮದುವೆ... ಏನಿದು...? ಎರಡು ಜೀವಗಳನ್ನು ಬೆಸೆಯುವ ವೇದಿಕೆಯೇ....? ಪ್ರೀತಿ- ಪ್ರೇಮಕ್ಕೆ ಪರವಾನಿಗೆಯೇ? ಸಂಸಾರಕ್ಕೆ ನಾಂದಿಯೇ? ಮದುವೆ ಕುರಿತು ವ್ಯಾಖ್ಯಾನ ಏನೇ ಇರಲಿ. ಮದುವೆ ಅಂದ್ರೆ ಮದುವೆಯೇ! ಆದರೆ ಇಲ್ಲೊಂದು ಮದುವೆ ಫುಲ್ ಡಿಫರೆಂಟ್... ಹಳ್ಳಿಯ... « Previous Page 1 …487 488 489 490 491 … 512 Next Page » ಜಾಹೀರಾತು