ಅಥಣಿ: ಬಟ್ಟೆ ಬಗೆಯಲು ತೆರಳಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರುಪಾಲು; ಅಗ್ನಿಶಾಮಕ ದಳದಿಂದ ಶೋಧ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಟ್ಟೆ ಒಗೆಯಲು ತೆರಳಿದ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಕಾಲು ಜಾರಿ ನೀರು ಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ. ಮೃತಪಟ್ಟವರನ್ನು ಪರಶುರಾಮ್ ಗೋಪಾಲ್ ಬನಸೊಡ... ರಾಜ್ಯದಲ್ಲಿ ಜುಲೈ 19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ; ಈ ಬಾರಿ ಎರಡು ದಿನದಲ್ಲಿ ಮುಗಿಯಲಿದೆ ಎಕ್ಸಾಂ! ಬೆಂಗಳೂರು(reporterkarnataka news): ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಪ್ರಕಟವಾಗಿದೆ. ಜುಲೈ 20 ಮತ್ತು 22ರಂದು ರಾಜ್ಯಾದ್ಯಂತ ಪರೀಕ್ಷೆ ನಡೆಯಲಿದೆ. ಈ ಬಾರಿಯ ವಿಶೇಷವೆಂದರೆ ಕೇವಲ ಎರಡು ದಿನ ಪರೀಕ್ಷೆ ನಡೆಯಲಿದೆ. ಒಂದು ದಿನ ವಿಜ್ಞಾನ, ಗಣಿತ ಮತ್ತು ಸಮಾಜ ವಿಜ್ಞಾನ ಪರೀಕ್ಷ... ಕೇಂದ್ರ ಸಂಪುಟ ಶೀಘ್ರ ವಿಸ್ತರಣೆ: ಡಿ.ವಿ. ಸದಾನಂದ ಗೌಡ ಔಟ್?; ಮತ್ಯಾರಿಗೆ ರಾಜ್ಯದಿಂದ ಸಚಿವ ಸ್ಥಾನ? ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದ್ದು, ರಾಜ್ಯಕ್ಕೆ ಎರಡು ಸ್ಥಾನ ಕೊಡುವ ಬಗ್ಗೆ ಹಕ್ಕೊತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಸಂಪುಟದಿಂದ ಕೊಕ್ ನೀಡಿ ಹೊಸ ಮುಖಕ್ಕೆ ಅವಕಾಶ ನೀಡಲಾಗುತ್ತದೆ ಎಂಬ ಮಾಹಿತಿ... ಬಾಗಲಕೋಟೆ: ಕೋರ್ಟ್ ವಾರಂಟ್ ಇದ್ದರೂ ಪೊಲೀಸರ ಜತೆ ವಾಗ್ವಾದಕ್ಕಿಳಿದು ರಂಪ ಮಾಡಿದ ಮಾಜಿ ಶಾಸಕ ಕಾಶಪ್ಪನವರ್ ಬಾಗಲಕೋಟೆ(reporterkarnataka news): ಬೆಂಗಳೂರಿನ ಕೋರ್ಟ್ಗೆ ವಿಚಾರಣೆಗೆ ಹಾಜರಾಗದ ಕಾರಣ ವಾರಂಟ್ ಗೆ ಒಳಗಾಗಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಪೊಲೀಸರೊಂದಿಗೂ ವಾಗ್ವಾದ ನಡೆಸಿ ರಂಪ ಮಾಡಿದ ಘಟನೆ ಇಂದು ನಡೆಯಿತು. ವಿಚಾರಣೆಗೆ ಹಾಜರಾಗದೆ ಹಿನ್ನೆಲೆಯಲ್ಲಿ ಕೋರ್ಟ್ ವಾರಂಟ್ ಮಾಡಿತ್ತು... ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ದಿಕ್ಕು ತಪ್ಪುತ್ತಿದೆಯೇ?: ಹಳೆ ಬಂದರು ಅಭಿವೃದ್ಧಿ ಪ್ರಸ್ತಾವನೆಗೆ ಮಾತ್ರವೇ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಸ್ಮಾರ್ಟ್ ಸಿಟಿ ಯೋಜನೆ ಮಂಗಳೂರಿಗೆ ಬಂದು 5 ವರ್ಷಗಳಾದರೂ ಕ್ಲಾಕ್ ಟವರ್, ಸ್ಮಾರ್ಟ್ ರಸ್ತೆ, ಸರಕಾರಿ ಕಚೇರಿಗಳಿಗೆ ಸೋಲಾರ್ ಅಳವಡಿಕೆ, ಸ್ಮಾರ್ಟ್ ಬಸ್ ಶೆಲ್ಟರ್ ಮು... ಗುಂಡಿ ಮುಚ್ಚುತ್ತಿದ್ದರೂ ಸಸಿ ಇನ್ನೂ ಬಂದಿಲ್ಲ; ಹಸುರಿನ ಹೆಸರಿನಲ್ಲಿ ಲಕ್ಷಾಂತರ ರೂ. ಅಪವ್ಯಯ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗ info.reporterkarnataka@gmail.com ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಸ್ಕಿ ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆದು ಹಲವಾರು ದಿನಗಳು ಕಳೆದರು ಸಸಿಗಳನ್ನು ನ... ಸಚಿವ ಸಿ.ಪಿ. ಯೋಗೀಶ್ವರ್ ದಿಢೀರ್ ದೆಹಲಿಗೆ ದೌಡು: ಬಿಜೆಪಿ ಹೈಕಮಾಂಡ್ ಬುಲಾವ್? ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬಂಡಾಯ ಬಾವುಟ ಹಾರಿಸಿ ತಣ್ಣಗಾದ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ಅವರು ಶುಕ್ರವಾರ ರಾತ್ರಿ ದಿಢೀರನೆ ದಿಲ್ಲಿಗೆ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ಬುಲಾವ್ ಮೇರೆಗೆ ಯೋಗೀಶ್ವರ್ ದೆಹಲಿಗೆ ತೆರಳಿದ್ದಾರೆ ... ಪ್ರಯಾಣಿಕರಿಂದ ತುಂಬಿರುವ ಸರಕಾರಿ ಸಿಟಿ ಬಸ್: ಇದು ಕೊರೊನಾ 3ನೇ ಅಲೆಗೆ ಸಿದ್ಧತೆಯೇ?: ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ ಮಂಗಳೂರು(reporterkarnataka news); ಸ್ಟೇಟ್ ಬ್ಯಾಂಕ್ - ತಲಪಾಡಿ ಸರಕಾರಿ ಬಸ್ ಸೇರಿದಂತೆ ಹಲವು ಕಡೆ ಸಂಚರಿಸುವ ನರ್ಮ್ ಬಸ್ ಗಳು ಬೆಳಗ್ಗೆ ಹಾಗೂ ಸಂಜೆ ವೇಳೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಕೊರೊನಾ 3ನೇ ಅಲೆಗೆ ಇಲ್ಲಿಂದಲೇ ಸಿದ್ಧತೆ ನಡೆಸಿದಾಗೆ ಇದೆ ಎಂದು ಸಾರ್ವಜನಿಕ ಅಭಿಪ್ರಾಯ ವ್ಯಕ್ತಪ... ಸಾಲ ಖಾತೆಗೆ ಕೊರೊನಾ ಪರಿಹಾರ ಧನ ವರ್ಗಾಯಿಸಿದ ಕೆನರಾ ಬ್ಯಾಂಕ್: ಆಟೋ ಚಾಲಕನ ಕಣ್ಣೀರ ಕಥೆ ವೈರಲ್ ಆಗುತ್ತಿದ್ದಂತೆ ಹಣ ಮರು ವರ್ಗಾವಣೆ !! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಬಡಪಾಯಿ ಆ ಆಟೋ ಚಾಲಕನ ಬ್ಯಾಂಕ್ ಅಕೌಂಟ್ ನಲ್ಲಿದ್ದ ಒಟ್ಟು 5700 ರೂಪಾಯಿ ಮಂಗಮಾಯವಾಗಿತ್ತು. ಕೊರೊನಾದ ಕಷ್ಟ ಕಾಲಕ್ಕೆ ಅಂತ ಮಡಗಿಟ್ಟ ಆ ಹಣ ಇದ್ದಕ್ಕಿದ್ದ ಹಾಗೆ ಮಾಯವಾಗಿ ಖಾತೆಯಲ್ಲಿ ಜೀರೋ ಬ್ಯಾಲೆನ್ಸ್ ಕಾಣಿಸುತ್ತಿತ್ತು. ಹಾಗೆ... ವೀಕೆಂಡ್ ಕರ್ಫ್ಯೂ: ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7ರ ತನಕ ಜಾರಿ; ಏನಿರುತ್ತೆ? ಏನಿರೊಲ್ಲ? ಮಂಗಳೂರು(reporterkarnataka news): ಕೊರೊನಾವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆ ವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ವ್ಯಕ್ತಿ ಹಾಗೂ ವಾಹನಗಳ ಸಂಚಾರಕ್ಕೆ ನಿರ್ಬಂಧವಿರುತ್ತದೆ. ಹ... « Previous Page 1 …492 493 494 495 496 … 512 Next Page » ಜಾಹೀರಾತು