ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ. ಮಂಗಳೂರು(reporterkarnataka news); ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು, ಲಾಕ್ ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ ಚಿಮಿನಿ, ದೊಂದಿ, ಲಾಟೀನು ಪ್ರದರ್ಶ... ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ. ವಂಚನೆ: ದೂರು ದಾಖಲು ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಕರ್ಜೆಯ ಶ್ರೀ ಶಾಯಾ ಕ್ಯಾಶ್ಯುಸ್ ಸಂಸ್ಥೆಗೆ ಗುಜರಾತಿನ ವ್ಯಾಪರಿಯೊಬ್ಬರು ಸುಮಾರು 39,14,461 ರೂಪಾಯಿ ವಂಚಿಸಿದ ಪ್ರಕರಣ ನಡೆದಿದೆ. ಗುಜರಾತಿನ ವ್ಯಾಪಾರಿ ವಚನ ರಾಮ್ ಹಾಜ ರಾಮ್ ಚೌಧುರಿ ಸುಮಾರು 99,95,604 ಮೌಲ್ಯದ ಗೇರು ಬೀಜ ಪಡೆದು ಅದರಲ... ವಂಚನೆ ತಪ್ಪಿಸಲು, ನಾಗರಿಕ ಸಮಾಜ ರಕ್ಷಿಸಲು ಆನ್ಲೈನ್ ಸ್ಕಿಲ್ ಗೇಮ್ ನಿಯಂತ್ರಿಸಿ: ಸಮೀರ್ ಬಾರ್ಡೆ ಮಂಗಳೂರು(reporterkarnataka news): ವಂಚನೆ ತಪ್ಪಿಸಲು ಹಾಗೂ ನಾಗರಿಕ ಸಮಾಜ ರಕ್ಷಿಸಲು, ಸ್ಕಿಲ್ ಗೇಮ್ಸ್ ನಿಯಂತ್ರಿಸಲು ಮುಂದಾಗಿರುವ ಕುರಿತು ಟಿಒಆರ್ಎಫ್ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಸಮೀರ್ ಬಾರ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 290 ಕೋಟಿ ರೂ.ಗಳ ಹವಾಲಾ ಹಾಗೂ ಹಣದ ದುರುಪಯೋಗದ ಹಗರಣ ... ಕೋವಿಡ್ ಗೈಡ್ ಲೈನ್ಸ್ ಉಲ್ಲಂಘಿಸಿ ಕಾರ್ಪೊರೇಟರ್ ಪುತ್ರಿಯ ಮದುವೆ ಸೇರಿದಂತೆ 4 ಜೋಡಿಗಳ ವಿವಾಹ: ಎಫ್ ಐಆರ್ ದಾಖಲು ಮಂಗಳೂರು(reporterkarnataka news): ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಭಾನುವಾರ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಎಫ್ ಐಆರ್ ದಾಖಲಿಸಲಾಗಿದೆ. ಮಂಗಳೂರು ಮಹಾನಗರಪಾಲಿಕೆಯ ನಾಮನಿರ್ದೇಶಿತ ಸದಸ... ಬೆಳಗಾವಿಯಲ್ಲಿ ಭಾರಿ ಪ್ರವಾಹ: 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ; ನೆರೆಗೆ ಕೊಚ್ಚಿ ಹೋದ ಇಬ್ಬರು ಗ್ರಾಮಸ್ಥರು ಬೆಳಗಾವಿ(reporterkarnataka news) ಕಳೆದ ಮೂರು ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನೆರೆ ಪರಿಸ್ಥಿತಿ ತಲೆದೊರಿದೆ. ಅನೇಕ ಸೇತುವೆಗಳು ಮುಳುಗಿ ಹೋಗಿವೆ. 10ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಡಿದುಕೊಂಡಿದ್ದು, ಇಬ್ಬರು ಪ... ಕಾಂಗ್ರೆಸ್ ನಲ್ಲಿ ಸಿದ್ದು- ಶಿವಕುಮಾರ್ ನಡುವೆ ಡಿಶುಂ ಡಿಶುಂ?: ಜಮೀರ್ ವಿರುದ್ಧ ಹೈಕಮಾಂಡ್ ಗೆ ದೂರು? ಬೆಂಗಳೂರು(reporterkarnataka news): ಆಡಳಿತರೂಢ ಬಿಜೆಪಿಯಲ್ಲಿ ಭಿನ್ನಮತ ಸ್ವಲ್ಪ ಮಟ್ಟಿಗೆ ತಣ್ಣಗಾಗುತ್ತಿದ್ದಂತೆ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಮಾಜಿ ಸಚಿವ ಜಮೀರ್ ಖಾನ್ ವಿಷಯದಲ್ಲಿ ಪಕ್ಷದ ಇಬ್ಬರು ಪ್ರಮುಖ ನಾಯಕರೊಳಗೆ ಮುಸುಕಿನ ಗುದ್ದಾಟ ಆರಂಭವಾಗಿದೆ... ನೆರೆಹಾವಳಿ ಹಾನಿ ತಪ್ಪಿಸಲು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಿ: ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳೂರು(reporterkarnataka news): ಮಳೆಯಿಂದ ಉಂಟಾಗುವ ನೆರೆ, ಪ್ರವಾಹ ಸಮಯದಲ್ಲಿ ಅನಾಹುತದಿಂದ ಸಾವು ನೋವು ಉಂಟಾಗದಂತೆ ಜಿಲ್ಲಾಡಳಿತ ನೋಡಿಕೊಳ್ಳಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ನೀಡಿದರು. ಅವರು ಜಿಲ್ಲೆಗಳ ಜಿಲ್... ದ.ಕ., ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ: ಉಳಿದ ಕಡೆ ಅನ್ ಲಾಕ್; ಬೆಂಗಳೂರಿನಲ್ಲಿ ಬಸ್, ಮೆಟ್ರೋಗೆ ಅವಕಾಶ ಬೆಂಗಳೂರು(reporterkarnataka news): ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದಿನಂತೆ ಮುಂದುವರಿಯಲಿದ್ದು, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳು ಸೋಮವಾರದಿಂದ ಅನ್ ಲಾಕ್ ಆಗಲಿದೆ. ಬೆಂಗಳೂರಿನಲ್ಲಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ಓಡಾಟಕ್ಕೆ ಅವಕಾಶ... ರಾಜ್ಯದಲ್ಲಿ ಭಾರಿ ಮಳೆ: ಚಿಕ್ಕೋಡಿಯಲ್ಲಿ 7 ಸೇತುವೆ ಜಲಾವೃತ, ರಾಣಿಬೆನ್ನೂರಿನಲ್ಲಿ ಹೆದ್ದಾರಿ ಕುಸಿತ, ಕರಾವಳಿಯಲ್ಲಿ ತೋಟಕ್ಕೆ ನುಗ್ಗಿದ ನೀರು ಬೆಳಗಾವಿ/ಮಂಗಳೂರು/ಹಾಸನ/ದಾವಣಗೆರೆ(reporterkarnataka news): ರಾಜ್ಯದ ಬಹುತೇಕ ಕಡೆ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಒಂದೆಡೆ ಪ್ರವಾಹದ ಭೀತಿ ಎದುರಾದರೆ, ಇನ್ನೊಂದೆಡೆ ಭೂ ಕುಸಿತ ಉಂಟಾಗುತ್ತಿದೆ. ಭಾರಿ ವರ್ಷಧಾರೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತ ಮಳೆಗೆ ಉತ್ತರ ಕರ್ನ... ಮುಜರಾಯಿ ಸಚಿವರೇ, ಅಡುಗೆ ಎಣ್ಣೆ ಬಿಡಿ, ದೇವರಿಗೆ ಹಚ್ಚುವ ದೀಪದೆಣ್ಣೆ ಬೆಲೆ ಆದ್ರೂ ಇಳಿಸಿ ಸ್ವಾಮಿ!! ಮಂಗಳೂರು(reporterkarnataka news): ಒಂದು ಕಡೆ ಕೊರೊನಾ ಲಾಕ್ ಡೌನ್ ಕಾಟವಾದರೆ ಇನ್ನೊಂದು ಕಡೆ ಬೆಲೆಯೇರಿಕೆಯ ಕಾಟ. ಬಡವರು ಮತ್ತು ಮಧ್ಯಮ ವರ್ಗದವರು ಯಾವುದೇ ವಸ್ತುವಿಗೆ ಕೈ ಹಾಕುವಂತಿಲ್ಲ. ವ್ಯಾಪಾರಿಗಳು ಹೇಳಿದ್ದೇ ರೇಟ್. ಇದರೊಂದಿಗೆ ದೇವರ ಮೇಲೆ ಅತೀ ಭಕ್ತಿ, ವಿಶ್ವಾಸ ಇಟ್ಟುಕೊಂಡು ಬದುಕು ನಡೆಸುತ... « Previous Page 1 …494 495 496 497 498 … 512 Next Page » ಜಾಹೀರಾತು