Bangalore | ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ 5ನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ: ಸಿಎಂ ಸಿದ್ದರಾಮಯ್ಯ *ವಿಜ್ಞಾನ-ತಂತ್ರಜ್ಞಾನದ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ನೆಹರೂ : ಸಿಎಂ* ಬೆಂಗಳೂರು(reporterkarnataka.com): ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ ಭಾರತದ ನಿರ್ಮಾಣಕ್ಕೆ ಭದ್ರವಾ... Karnataka Forest Department | ವನ್ಯಜೀವಿ ಪ್ರೇಮಿ, ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿ ಬೆಂಗಳೂರು(reporterkarnataka.com): ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ... ಪಕ್ಷ ವಿರೋಧಿ ಚಟುವಟಿಕೆ: ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಜೆಪಿ ಗೇಟ್ ಪಾಸ್ ಬೆಂಗಳೂರು(reporterkarnataka.com):ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಉಚ್ಚಾಟಿಸಲಾಗಿದೆ. ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಇಬ್ಬರು ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಉಚ್ಚಾಟನೆ ಕ್ರಮ ಕೈಗೊಂಡಿದೆ. 6... ಕಲ್ಲಡ್ಕ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ವಾಲಿದ ಖಾಸಗಿ ಬಸ್; ಪ್ರಯಾಣಿಕರು ಸೇಫ್ ಬಂಟ್ವಾಳ(reporterkarnataka.com): ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಯಲ್ಲಿ ವಾಲಿ ನಿಂತ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗ... ಕೊಟ್ಟಿಗೆಹಾರ: ಗಾಳಿ-ಮಳೆಗೆ ಮನೆ ಗೋಡೆ ಕುಸಿತ; ಪವಾಡಸದೃಶ ಮನೆಯವರು ಪ್ರಾಣಾಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನಲ್ಲಿ ಗಾಳಿ-ಮಳೆಯ ಅಬ್ಬರ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ತೀವ್ರ ಪರಿಣಾಮ ಬೀರಿದೆ. ತರುವೆ ಗ್ರಾಮದಲ್ಲಿ ಸಂಭವಿಸಿದ ಭಾರೀ ಗಾಳಿ-ಮಳೆಗೆ ಲಕ್ಷ್ಮಿ ಎಂಬುವರಿಗೆ ಸೇರಿದ ಮನೆ ಗೋ... ಜಯಪುರ: ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಚಾಲಕ ದಾರುಣ ಸಾವು ಶಶಿಕುಮಾರ್ ಬೆತ್ತದಕೊಳಲು ಜಯಪುರ info.reporterkarnataka@gmail.com ಎರಡು ದಿನದಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಶಾಂತಿಗ್ರಾಮ ಸಮೀಪದ ಹೊಸ್ತೋಟ ಎಂಬಲ್ಲಿ ಮಧ್ಯಾಹ್ನ ಚಲಿಸುತ್ತಿದ್ದ ಆಟೋದ ಮೇಲೆಯೇ ಬೃಹತ್ತಾಕಾರದ ಮರ ಬಿದ್ದು ಆಟೋ ಚಾಲಕ ರತ್ನಾಕರ ಶಿಡ್ಲೆಮನೆ (40) ಎಂಬವರು ಸ್ಥಳದಲ್ಲ... Bangalore | ವಿಧಾನ ಸೌಧ ಇನ್ನು ಮುಂದೆ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ: ಸಚಿವ ಎಚ್.ಕೆ.ಪಾಟೀಲ್ ಬೆಂಗಳೂರು (reporterkarnataka.com): ವಿಧಾನ ಸೌಧವು ನಮ್ಮ ರಾಜ್ಯದ ಪ್ರಜಾಪ್ರಭುತ್ವದ ಜೀವಂತ ಕಥೆಯಾಗಿದ್ದು, ಇದನ್ನು ಸಾರ್ವಜನಿಕರಿಗೆ ತೆರೆದಿರುವುದು ಪಾರದರ್ಶಕತೆ, ಪರಂಪರೆ ಮತ್ತು ನಾಗರಿಕ ಹೆಮ್ಮೆಯ ಕಾರ್ಯಕ್ರಮವಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರ... ಮಂಗಳೂರು:ಧರೆಗುರುಳಿದ ನಾಲ್ಕು ಮರಗಳು, ಜಖಂಗೊಂಡ ವಾಹನಗಳು ; ಸ್ಮಾರ್ಟ್ ಸಿಟಿಯೊಳಗಿನ ಅವೈಜ್ಞಾನಿಕ ಕಾಮಗಾರಿಗೆ ಬಲ ಕಳೆದುಕೊಂಡ ಮರಗಳು ! ಮಂಗಳೂರು:(www.reporterkarnataka.com)ಮಂಗಳೂರು ನಗರದಲ್ಲಿ ಶನಿವಾರ ಸಂಜೆ ಸುರಿದ ಮಳೆಗೆ ಚಿಲಿಂಬಿಯಲ್ಲಿ ನಾಲ್ಕು ಮರಗಳು ಧರೆಗುರುಳಿದ್ದು, ರಿಕ್ಷಾ, ಕಾರು, ಬಸ್ ಸೇರಿಂದಂತೆ ಹಲವು ವಾಹನಗಳು ಜಖಂಗೊಂಡಿವೆ. ಘಟನಾ ಸ್ಥಳದಲ್ಲಿ ವಾಹನಗಳು ಜನ ಸಂಚಾರ ಹಾಗೂ ಫುಡ್ ಸ್ಟಾಲ್ಗಳು ಇದ್ದರೂ ಅದೃಷ್ಟ... Kolara | ಶ್ರೀನಿವಾಸಪುರ ಮಾವಿನ ಸೀಸನ್ ಪ್ರಾರಂಭ: ಆರ್ಥಿಕ ಚಟುವಟಿಕೆಗೆ ಚುರುಕು, ಸ್ವಚ್ಛತೆಗೆ ಸವಾಲು ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮಾವಿನ ಸೀಸನ್ ಪ್ರಾರಂಭವಾಗಿ ಪಟ್ಟಣದಲ್ಲಿ ಹೊಸ ಹುರುಪು ಮೂಡಿಸಿದ್ದು, ವ್ಯಾಪಾರ ಚಟುವಟಿಕೆ ಗರಿಗೆದರುತ್ತಿರುವ ಹೊತ್ತಿನಲ್ಲಿ, ಸಾರ್ವಜನಿಕರು ಸ್ವಚ್ಛತೆ ಕುರಿತಾಗಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಹೊ... New Delhi | ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ✅ *ಗೃಹ ಪರಮೇಶ್ವರ್ ವಿರುದ್ಧ ಚಿನ್ನದ ಷಡ್ಯಂತ್ರ!!* ✅ *ಕಾಂಗ್ರೆಸ್ ಪ್ರಭಾವೀ ನಾಯಕನೇ ಸೂತ್ರಧಾರ ಎಂದ* ✅ *ಸಿದ್ದರಾಮಯ್ಯ ಅವರನ್ನು ಇಳಿಸಿ ಸಿಎಂ ಆಗಲು ಹೊರಟಿರುವ ನಾಯಕನದ್ದೇ ಕುತಂತ್ರ ಎಂದ ಕೇಂದ್ರ ಸಚಿವರು* ನವದೆಹಲಿ(reporterkarnataka.com): ದಲಿತ ನಾಯಕರನ್ನು ಮುಗಿಸಲು ಕುತಂತ್ರ... « Previous Page 1 …3 4 5 6 7 … 437 Next Page » ಜಾಹೀರಾತು