ನಾಳೆ ದ.ಕ. ಜಿಲ್ಲೆಯಲ್ಲಿ ಇನ್ನಷ್ಟು ಕಠಿಣ ನಿಯಮ, ಅಗತ್ಯ ವಸ್ತು ಖರೀದಿಗೆ ವಾಹನಗಳಲ್ಲಿ ಬಂದರೆ ವಾಹನ ಸೀಝ್: ಕಮೀಷನರ್ ಖಡಕ್ ಸೂಚನೆ ಮಂಗಳೂರು(Reporter Karnataka News): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 10 ರಿಂದ 24 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆ ಕಠಿಣ ನಿಯಮ ಜಾರಿಗೆ ಕಮೀಷನರ್ ಶಶಿಕುಮಾರ್ ಮುಂದಾಗಿದ್... ಕಲ್ಲು ಗಣಿಗಾರಿಕೆಯಲ್ಲಿ ಬೃಹತ್ ಸ್ಫೋಟ: ಕನಿಷ್ಟ ಹತ್ತು ಮಂದಿ ಕಾರ್ಮಿಕರು ಸಾವು ಆಂದ್ರಪ್ರದೇಶ :ಕಲ್ಲುಗಣಿಗಾರಿಕೆ ನಡೆಯುತ್ತಿದ್ದ ಸಂದರ್ಭ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಟ ಹತ್ತು ಮಂದಿ ಕಾರ್ಮಿಕರು ಮೃತ ಪಟ್ಟ ಘಟನೆ ಆಂಧ್ರಪ್ರದೇಶದ ಕಡಪಾ ಬಳಿಯಲ್ಲಿ ನಡೆದಿದೆ. ಕಡಪದ ಮಾಮಿಲ್ಲಪಲ್ಲೆ ಗ್ರಾಮದ ಸಮೀಪದಲ್ಲಿರುವ ಕಲ್ಲುಗಣಿಯಲ್ಲಿ ಕಾರ್ಮಿಕರು ಬಂಡೆಯನ್ನು ಕೊರೆಯುವ ವೇಳೆಯಲ್ಲಿ ಈ ದುರ್ಘ... « Previous Page 1 …537 538 539 ಜಾಹೀರಾತು