ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲಿನಲ... ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು(reporterkarnataka.com): ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5 ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.... ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಶೇಷ ತನಿಖಾ ತಂಡದಿಂದ ಹೂತಿಟ್ಟ ಶವಗಳ ಅವಶೇಷ ಮೇಲೆತ್ತುವ ಕಾರ್ಯ ಭರದಿಂದ ಸಾಗುತ್ತಿರುವ ಹಿನ್ನೆಲೆಯಲ್ಲಿ ಕಾಡಿನೊಳಗೆ ತಾತ್ಕಾಲಿಕ ಶೆಡ್ ನಿರ್ಮಾಣದ ಕಾರ್ಯ ಆರಂಭವಾಗಿದೆ. ದೂರುದಾರ ನೂರಾರು ಶವಗಳನ್ನು ... ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ ಆಗಲಿದೆ ಕಣ್ಣೀರ ಕತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterarnataka@gmail.com ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಘಟನೆಯೊಂದು ಕೇರಳದಲ್ಲಿ ಸಿನಿಮಾ ಆಗಿ ರೂಪ ಪಡೆಯಲಿದೆ. ನಿಜ ಘಟನೆಗಳನ್ನು ಸಿನಿಮಾ ಮಾಡುವಲ್ಲಿ ಪರಿಣಿತರಾಗಿರುವ ಮಲಯಾಳಿ ಚಿತ್ರರಂಗದವರು ಕಳೆದ ವರ್ಷ ಶಿರೂರಿನಲ್ಲಿ ನಡೆದ ಗುಡ್ಡ ಕುಸ... ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್ ಒಡೆಯರ್ ಪ್ರಸ್ತಾಪ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾಗಿರುವ ಪ್ರಕರಣದ ಕುರಿತು ಸಂಸದ ಯದುವೀರ್ ಚಾಮರಾಜ ದತ್ತ ಒಡೆಯರ್ ಅವರು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಿˌ ಕೇಂದ್ರ ಗೃಹ ಸಚಿವಾಲಯವು ತಕ್ಷಣವೇ ಪ್ರಕರಣದಲ... 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ ಹೇಳಿಕೆಗೆ ಎಕ್ಸ್ ನಲ್ಲಿ ಕಾಳೆಲೆದ ಜೆಡಿಎಸ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂರು ವರ್ಷಗಳ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ ಎಂದು ಹೇಳಿರೋ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ವಿರುದ್ಧ ಜೆಡಿಎಸ್ ಟ್ವಿಟ್ ಮಾಡಿ ಕಾಂಗ್ರೆಸ್... ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು ಹರಿದ ಬ್ಲೌಸ್ ತುಂಡು ಎಟಿಎಂ, ಪಾನ್ ಕಾರ್ಡ್? ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ದೂರುದಾರ ಗುರುತಿಸಿದ 13 ಸ್ಪಾಟ್ ಗಳ ಪೈಕಿ 3 ಸ್ಪಾಟ್ ಗಳನ್ನು ಈಗಾಗಲೇ ವಿಶೇಷ ತನಿಖಾ ತಂಡ(ಎಸ್ಐಟಿ) ಉತ್ಖನನ ನಡೆಸಿದರೂ ಯಾವುದೇ ಅಸ್ತಿಪಂಜರದ ಕುರುಹು ಲಭ್ಯವಾಗಿಲ್ಲ ಎನ್ನುವ ಸುದ್ದಿಯ ನಡುವೆ ಸ್ಫೋಟಕ ಮ... ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ)ದಿಂದ ದೂರುದಾನ ಸಮ್ಮುಖದಲ್ಲಿ ಸ್ಪಾಟ್ ನಂಬರ್ 2 ಮತ್ತು 3ರ ಅಗೆತ ನಡೆದಿದ್ದು, ಯಾವುದೇ ಅಸ್ತಿಪಂಜರ ಲಭ್ಯವಾಗಿಲ್ಲದ ಹಿನ್ನೆಲೆಯಲ್ಲಿ ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭಗೊ... ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ ಸಚಿವೆ ಬೆಂಗಳೂರು(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯದ (ಐಸಿಪಿಎಸ್) ಬಾಲಕರ ಬಾಲಮಂದಿರ ಹಾಗೂ ಯಶೋದರಮ್ಮ ದಾಸಪ್ಪ ರಾಜ್ಯ ಮಹಿಳಾ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ... USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು ಬೆಂಗಳೂರು ಅಲ್ಲ; ಅಮೆರಿಕದ ಬೋಸ್ಟನ್!! ಬೋಸ್ಟನ್(reporterkarnataka.com): ಡ್ರೈವರ್ ಇಲ್ಲದೇ ಸಂಚರಿಸುವ ಕಾರಿನ ಬಗ್ಗೆ ನಾವೆಲ್ಲಾ ಕೇಳಿದ್ದೆವು. ಈಗ ಅಮೇರಿಕಾ ಪ್ರವಾಸಕ್ಕೆ ತೆರಳಲಿರುವ ಕರ್ನಾಟಕ ಸ್ಪೀಕರ್ ಯು.ಟಿ. ಖಾದರ್ ಅಮೇರಿಕದಲ್ಲಿ ಚಾಲಕ ರಹಿತ ( ಡ್ರೈವರ್ ಲೆಸ್ ) ಕಾರಿನಲ್ಲಿ ಸಂಚರಿಸುವ ವಿಡಿಯೋ ಒಂದು ವೈರಲ್ ಆಗಿದೆ. [video width=... « Previous Page 1 …59 60 61 62 63 … 512 Next Page » ಜಾಹೀರಾತು