Opposition Leader | ಬೆಲೆಯೇರಿಕೆ ವಿರುದ್ಧ 3 ದಿನಗಳ ಕಾಲ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆಯೇರಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಲಯ ಆಯುಕ್ತರ ಕಚೇರಿಯ ಮುಂದೆ ಏಪ... VHP protest | ಕಾಶ್ಮೀರದಲ್ಲಿ ನರಮೇಧ: ಚಿಕ್ಕಮಗಳೂರಿನಲ್ಲಿ ವಿಎಚ್ ಪಿ ಪ್ರತಿಭಟನೆ; ಉಗ್ರರ ಪ್ರತಿಕೃತಿ ದಹನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಶ್ಮೀರದಲ್ಲಿ ಉಗ್ರರಿಂದ ಹಿಂದೂಗಳ ಹತ್ಯೆ ಖಂಡಿಸಿ ಚಿಕ್ಕಮಗಳೂರಿನ ವಿಎಚ್ ಪಿ ವತಿಯಿಂದ ನಗರದ ಆಜಾದ್ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಉಗ್ರರ ಜೊತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ... Bangalore | ಇಸ್ರೋ ಮಾಜಿ ಅಧ್ಯಕ್ಷ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಕೆ. ಕಸ್ತೂರಿರಂಗನ್ ನಿಧನ ಬೆಂಗಳೂರು(reporterkarnataka.com): ಇಸ್ರೋದ ಮಾಜಿ ಅಧ್ಯಕ್ಷ ಪದ್ಮ ಪ್ರಶಸ್ತಿ ವಿಜೇತ ಡಾ. ಕೆ. ಕಸ್ತೂರಿರಂಗನ್ ಅವರು ಇಂದು ಬೆಳಿಗ್ಗೆ 10. 43ಕ್ಕೆ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (ಆರ್ಆರ್ಐ) ಅಂತಿಮ ದರ... BBMP | ಸಾರ್ವಜನಿಕರಿಂದ ದೂರು ಬಾರದಂತೆ ಘನತ್ಯಾಜ್ಯ ನಿರ್ವಹಣೆ ಮಾಡಿ: ಬಿಬಿಎಂಪಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಸೂಚನೆ ಬೆಂಗಳೂರು (reporterkarnataka.com):ಸಾರ್ವಜನಿಕರಿಂದ ದೂರುಗಳು ಬಾರದ ರೀತಿಯಲ್ಲಿ ಘನತ್ಯಾಜ್ಯದ ಸೂಕ್ತ ನಿರ್ವಹಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ ಸೂಚಿಸಿದರು. ಕಸ ವಿಲೇವಾರಿ, ಬೀದಿ ನಾಯಿಗಳ ಹಾ... Chamarajanagara | ಸಂಪುಟ ಸದಸ್ಯರು ದೇವಾಲಯಕ್ಕೆ: ಸಚಿವ ಮಹದೇವಪ್ಪ ಬುಡಕಟ್ಟು ಸಮುದಾಯಗಳ ಕಾಲೋನಿಗಳಿಗೆ ಭೇಟಿ ಮಲೆಮಹದೇಶ್ವರಬೆಟ್ಟ(reporterkarnataka.com): ನಾಡಿನ ಐತಿಹಾಸಿಕ ತಾಣವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯುತ್ತಿದ್ದು ಇಡೀ ಸರ್ಕಾರವೇ ಚಾಮರಾಜನಗರದ ಮಹದೇಶ್ವರ ಬೆಟ್ಟದಲ್ಲಿ ಬೀಡು ಬಿಟ್ಟಿದೆ. ಸಹಜವಾಗಿ ಇಲ್ಲಿಗೆ... 20 ಲಕ್ಷ ರೂ. ಲಂಚ ಸ್ವೀಕಾರ: ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಲೋಕಾಯುಕ್ತ ಬಲೆಗೆ ಬೆಂಗಳೂರು(reporterkarnataka.com): ಸುಮಾರು 20 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಎಂ.ಆರ್.ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.2025ನೇ ಏಪ್ರಿಲ್ 24ರಂದು ಸಂಜೆ ಸುಮಾರು 6.50 ಗಂಟೆ ವೇಳೆಗೆ ನಾಗರಭಾವಿ ಹತ್ತಿರವಿರುವ ನಮ್ಮೂರ ತಿಂಡಿ ಹೊಟೇಲ್ ಹತ್ತಿ... ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನಮುಕ್ತ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ *ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ: ಸಿ.ಎಂ ಘೋಷಣೆ* *ಮಲೈ ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆಗೆ ಸಭೆ ನಿರ್ಣಯ* ಮಲೈ ಮಹದೇಶ್ವರ(reporterkarnataka.com... Chamarajanagara | ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಿ: ಗೃಹ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಚಾಮರಾಜನಗರ(reporterkarnataka.com):ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮಲೆ ಮಹದೇಶ್ವರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. *ಉಗ್ರರನ... ಉಗ್ರರ ದಾಳಿಗೆ ಬಲಿಯಾದ ಭರತ್ ಭೂಷಣ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ತಲಾ 10 ಲಕ್ಷ ಪರಿಹಾರ ಘೋಷಣೆ ಬೆಂಗಳೂರು(reporterkarnataka.com): ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂ... ಕಾರ್ಮಿಕ ಸಚಿವ ಸಂತೋಷ ಲಾಡ್ ಸಾರಥ್ಯ: ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178 ಕನ್ನಡಿಗರು ಇಂದು ತಾಯ್ನಾಡಿಗೆ ಬೆಂಗಳೂರು(reporterkarnataka.com): ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದ್ದು, ಕಾರ್ಮಿಕ ಸಚಿವ ಸಂತೋಷ ಲಾಡ್ ಸಾರಥ್ಯದಲ್ಲಿ ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178 ಕನ್ನಡಿಗರು ಇಂದು ತ... « Previous Page 1 …65 66 67 68 69 … 490 Next Page » ಜಾಹೀರಾತು