DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ ಧರ್ಮಸ್ಥಳ(reporterkarnataka.com): ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇಗುಲಕ್ಕೆ ಭಾನುವಾರ ತೆರಳಿ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದರು. ಡಿಸಿಎಂ ಶಿವಕುಮಾರ್... Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎ... Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ ಕರೆ ಗೋಕರ್ಣ(reporterkarnataka.com): ಬೀದರ್ ನಲ್ಲಿ ಜನಿವಾರದ ಕಾರಣಕ್ಕಾಗಿ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಮತ್ತು ಶಿವಮೊಗ್ಗದಲ್ಲಿ ಜನಿವಾರ ತುಂಡರಿಸಿದ ಘಟನೆ ತೀರಾ ವಿಷಾದನೀಯ. ಈ ದುರ್ವರ್ತನೆಯನ್ನು ಸಮಸ್ತ ಸಮಾಜ ಪ್ರತಿಭಟಿಸಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್... ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ ರಮೇಶ್ ಅರವಿಂದ್: ತೆರೆದ ವಾಹನದಲ್ಲಿ ಮೆರವಣಿಗೆ ಪುತ್ತೂರು(reporterkarnataka.com): ಸುಮಾರು 8 ದಶಕಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ವಿಸ್ತೃತ ಹಾಗೂ ನವೀಕೃತ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಅನ್ನು ದಕ್ಷಿಣ ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಅವರು ನಾಳೆ(ಏ. 20) ಉದ್ಘಾಟಿಸಲಿದ್ದಾರೆ. ಮುಳಿಯ ಚಿ... Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು. ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ... Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್ ತೊಲಗಿಸಲು ಸಂಕಲ್ಪ ಕಲಬುರ್ಗಿ(reporterkarnataka.com): ಬಿಜೆಪಿ ವತಿಯಿಂದ ರಾಜ್ಯ ಸರಕಾರದ ಬೆಲೆಯೇರಿಕೆ ವಿರುದ್ಧ ಕಲಬುರ್ಗಿಯಲ್ಲಿಂದು ಜನಾಕ್ರೋಶ ಯಾತ್ರೆ ನಡೆಸಲಾಯಿತು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರ್ಭಟಿಸಿತು. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ... Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ ಬಾಗಲಕೋಟೆ(reporterkarnataka.com): ಕೂಡಲಸಂಗಮದಲ್ಲಿ ನಡೆಯಲಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗ ಗುರುವಾರ ಚಾಲನೆ ನೀಡಿ, ಕಾರ್ಯಕ್ರಮದ ಲಾಂಛನ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಿಜಗುಣನಂದ ಸ್ವಾಮೀಜಿ, ಕನ್ನಡ ಮ... Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ ಕಡಿಮೆ, ಬೆಲೆಯ ಮೇಲೂ ಬರೆ! ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಾಜ್ಯದ ಮಾವು ತೋಟಗಳ ಹೃದಯಭಾಗವಾಗಿರುವ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಈ ವರ್ಷದ ಮಾವು ಸುಗ್ಗಿಗೆ ಇನ್ನೂ ಕೇವಲ ಒಂದು ತಿಂಗಳು ಬಾಕಿಯಿದ್ದು, ಈ ಬಾರಿ ಇಳುವರಿ ಹಾಗೂ ಮಾರಾಟದ ಬಗ್ಗೆ ರೈತರು ಮತ್ತು ವ್ಯಾಪಾರಸ... Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ ಸಚಿವ ಚಲುವರಾಯಸ್ವಾಮಿ ಸೂಚನೆ ಬೆಂಗಳೂರು (reporterkarnataka.com): ಸರಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದ್ದಾರೆ. ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸಭಾಂಗ... ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕು ಬಣಕಲ್ ಹೋಬಳಿಯ ಕೊಟ್ಟಿಗೆಹಾರ್ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏಪ್ರ... « Previous Page 1 …67 68 69 70 71 … 489 Next Page » ಜಾಹೀರಾತು