Mangaluru | ಸ್ಪೆಲ್ ಬೀ ವಿಜ್ ನ್ಯಾಶನಲ್ ಸ್ಪೆಲ್ ಬೀ: ಮಂಗಳೂರಿನ ಸಿಯೆಲ್ ಮರ್ಲಿನ್ ಮೊಂತೇರೊ ರಾಜ್ಯಕ್ಕೆ ಪ್ರಥಮ ಮಂಗಳೂರು(reporterkarnataka.com): ಭಾರತದ ನಂ.1 ಸ್ಪೆಲ್ ಬೀ ವಿಜ್ ನ್ಯಾಶನಲ್ ಸ್ಪೆಲ್ ಬೀ ನಡೆಸಿದ 2024- 25ನೇ ಸಾಲಿನ ರಾಜ್ಯ ಮಟ್ಟದ ಗ್ರ್ಯಾಂಡ್ ಫಿನಾಲೆಯಲ್ಲಿ ಮಂಗಳೂರಿನ ಮೇರಿಹಿಲ್ ನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿನಿ ಸಿಯೆಲ್ ಮರ್ಲಿನ್ ಮೊಂತ... Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ: ಸಂಚಾರಿ ಕಾವೇರಿ – ಕಾವೇರಿ ಆನ್ ವ್ಹೀಲ್ಸ್ ಅನುಷ... ಬೆಂಗಳೂರು(reporterkarnataka.com): ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡಿದ ಜನರ ಮನೆಬಾಗಿಲಿಗೆ ಬಿಐಎಸ್ ಪ್ರಾಮಾಣೀಕೃತ ಶುದ್ದ ಕುಡಿಯುವ ನೀರನ್ನು ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡುವ ವಿನೂತನ ಯೋಜನೆ ಸಂಚಾರಿ ಕಾವೇರಿ - ಕಾವೇರಿ ಆನ್ ವ್ಹೀಲ್ಸ್ ಯೋಜನೆ ಅನುಷ್ಠಾನಕ್ಕೆ ಬೆಂಗಳೂರು ಜಲಮಂಡಳಿ ... Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ: ಕೃಷಿ ಇಲಾಖೆ ಮಹತ್ವದ ಆದೇಶ ಬೆಂಗಳೂರು(reporterkarnataka.com): ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ... Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಇದು ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಮತ್ತು ತರೀಕೆರೆ ತಾಲೂಕಿನಲ್ಲಿ ಭಾರೀ ವರ್ಷಧಾರೆಯಾಗಿದೆ. ಸುಮಾರು ಒಂದು ತಾಸು ಧಾರಾಕಾರ ಮಳೆಯಾಗಿದೆ. ಮೂಡ... Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್ ಸೌರ ಸ್ಥಾವರ ಸ್ಥಾಪನೆ * ಹಂತ ಹಂತವಾಗಿ ನವೀಕರಿಸಬಹುದಾದ ಇಂಧನಕ್ಕೆ ಯೋಜಿಸುತ್ತಿದೆ ರೈಲ್ವೆ * ಕರ್ನಾಟಕ ಸೇರಿದಂತೆ ಹತ್ತಾರು ರಾಜ್ಯಗಳಲ್ಲಿ ರೈಲ್ವೆ ಸೌರೀಕರಣ ಪ್ರಗತಿ ನವದೆಹಲಿ(reporterkarnataka.com): ಭಾರತೀಯ ರೈಲ್ವೆ ಕಳೆದೊಂದು ದಶಕದಿಂದ ಸೌರ ಶಕ್ತಿ ಉತ್ಪಾದನೆ ಮತ್ತು ಬಳಕೆಗೆ ಪ್ರಾಧಾನ್ಯತೆ ನೀಡುತ್ತಿದ್ದು, ... EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್ ತಿದ್ದುಪಡಿ ವಿರೋಧಿಸುತ್ತಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿ(reporterkarnataka.com): ಇಡೀ ದೇಶದ ತುಂಬ ವಕ್ಪ್ ಆಸ್ತಿಯನ್ನು ಕಬಳಿಕೆ ಮಾಡಿದವರೇ ಕಾಂಗ್ರೆಸ್ನವರು, ಅವರು ಮಾಡಿರುವ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಸ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ... Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ ಶರೀರ ಇಟ್ಟು ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾಲ ಮರು ಪಾವತಿ ಮಾಡದಿರುವ ಹಿನ್ನೆಲೆಯಲ್ಲಿ ಯೂನಿಯನ್ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡರೆನ್ನಲಾದ ತರೀಕೆರೆ ತಾಲೂಕಿನ ಹುಣಸಘಟ್ಟ ಗ್ರಾಮದ ರೈ... Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ: ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ಮಂಗಳೂರು(reporterkarnataka.com):ನಗರದ ಬಿಜೈನಲ್ಲಿರುವ ಜೈಲಿಗೆ ಅಳವಡಿಸಿರುವ ಜಾಮರ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅದನ್ನು ತಕ್ಷಣ ತರವುಗೊಳಿಸದಿದ್ದರೆ ಜೈಲಿನೊಳಗೆ ನುಗ್ಗಿ ಜಾಮರ್ ಕಿತ್ತು ಬಿಸಾಕ ಬೇಕಾಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ನೀಡಿದ್ದಾರೆ. [video wid... Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನವದೆಹಲಿ(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರ, ಹಾಲು-ಮೊಸರಷ್ಟೇ ಅಲ್ಲ; ಈಗ ಮನೆಯ ಕಸಕ್ಕೂ ಕನಿಷ್ಠ ₹ 400 ವರೆಗೆ ಶುಲ್ಕ ವಿಧಿಸಿ ಗ್ಯಾರೆಂಟಿ "ಶುಲ್ಕ ವಸೂಲಿಗಾರ ಸರ್ಕಾರʼ ಆಗಿದ್ದು, ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯವನ್ನು ದಿವಾಳಿ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ... Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಶಾಕ್ ನಿಂದ ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಲಾಲ್ಬಾಗ್ ರಸ್ತೆಯಲ್ಲಿ ನಡೆದಿದೆ. ಹಲಸಿನಕಾಯಿ ತಿನ್ನಲು ಹೋಗಿ ಬೃಹತ್ ಕಾಡಾನೆ ಸಾವನ್ನಪ್ಪಿದೆ. ಅಂದಾಜು 35 ವರ... « Previous Page 1 …70 71 72 73 74 … 489 Next Page » ಜಾಹೀರಾತು