ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ > ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯಲ್ಲಿ ಉರುಳಿಗೆ ಸಿಲುಕಿ ಹುಲಿ ಸಾವಿಗೆ ಕಾರಣರಾದವರ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದೆ. ಅರಣ್ಯ ಇಲಾಖೆಯ ಎಸಿಎಫ್ ಎ.ಎ. ಗೋಪಾಲ್ ಅವರ ಮಾರ್ಗದರ್ಶನದಲ್ಲಿ ಮೀನುಕೊಲ್ಲಿ ಅರಣ್... ನಕಲಿ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarmataka@gmail.com ನಕಲಿ ದಾಖಲೆ ಸೃಷ್ಠಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಆರೋಪದ ಹಿನ್ನೆಲೆಯಲ್ಲಿ ಮೂಡಿಗೆರೆ ತಹಶೀಲ್ದಾರ್ ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಕಲಿ ದಾಖಲೆ ಮೂಲಕ ಅಷ್ಟು ಜಮೀನನ್ನೂ ತಮ... ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ. ಧನಂಜಯ ಸರ್ಜಿ ಬೆಳಗಾವಿ(reporterkarnataka.com): ಕರ್ನಾಟಕ ರಾಜ್ಯದಲ್ಲಿ 229 ಇಂಜನಿಯರಿಂಗ್ ಕಾಲೇಜ್ ಗಳಿದ್ದು, ಈ ಪೈಕಿ 27 ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಿವೆ. ಸರ್ಕಾರಿ ಮತ್ತು ಖಾಸಗಿ ಸೇರಿ ರಾಜ್ಯದಲ್ಲಿ ಸರಿ ಸುಮಾರು 1,53,916 ಸೀಟುಗಳು ಇದೆ. 27 ಖಾಸಗಿ ವಿಶ್ವವಿದ್ಯಾಲಯದಲ್ಲಿ 33,000 ಇಂಜನಿಯರಿಂಗ್ ಸೀಟ... Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ ಇಲಾಖೆ ಬಲೆಗೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ಪ್ರಾದೇಶಿಕ ವಿಭಾಗದ ಭಾಗಮಂಡಲ ವಲಯ ಪಟ್ಟಿಘಾಟ್ ಮೀಸಲು ಅರಣ್ಯ ದಲ್ಲಿ ಅಕ್ರಮ ಬೇಟೆ ಗೆ ತೆರಳಿದ ಆರೋಪಿಗಳನ್ನು ಬಂದಿಸುವಲ್ಲಿ ಅರಣ್ಯ ಸಿಬ್ಬಂದಿ ಗಳು ಯಶಸ್ವಿ ಯಾಗಿದ್ದಾರೆ. ಕೊಡಗು ಅರಣ್ಯ ವ್ರತ್ತದ ಅರಣ್ಯ ಸಂರಕ್ಷಣ... 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಬೆಳಗಾವಿ ಸುವರ್ಣಸೌಧ (reporterkarnataka.com): ಗೃಹ ಇಲಾಖೆಯಿಂದ 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲದ ಅಧಿವ... ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್ ಚೋರಿ ಚರ್ಚೆ; ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ದೇವೇಗೌಡ ನವದೆಹಲಿ(reporterkarnataka.com): ವೋಟ್ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡರು ಗಂಭೀರ ಎಚ್... Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಬೆಳಗಾವಿ(reporterkarnataka.com): ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿ... ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಹಾವೇರಿ(reporterkarnataka.com): ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಓಟ್ ಚೋರಿ ಸುಳ್ಳನ್ನು ಸತ್ಯ ... ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ಬಂಟ್ವಾಳ(reportetkarnataka.com): ಅಕ್ರಮ ಗೋಸಾಗಾಟದ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಬಂಟ್ವಾಳದ ಸರಪಾಡಿ ಎಂಬಲ್ಲಿ ಆರೋಪಿಯ ಮನೆ ಹಾಗೂ ಕೊಟ್ಟಿಗೆ ಜಪ್ತಿ ಮಾಡಿದ್ದಾರೆ. ಭಾನುವಾರ ಸಂಜೆ ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲ... ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಮಾಡಿವುದು ಬೇಡ, ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ ಪರಿಷ್ಕರಣೆ ಆಗಿದೆ. ಶೇ 10% ಮಾತ್ರ ನೀರನ್ನು ಬಳಸಿಕೊಳ್ಳಲು ಯೋಜಿಸಿದ್ದು, ಒಟ್ಟು ನೀರಿನ ಹರಿವಿಗೆ ಯಾವುದೇ ತೊಂದರೆಯಿಲ್ಲ, ದಯವಿಟ್ಟು ಯೋಜನೆಗೆ ಸಹಕಾರ ... « Previous Page 1 …6 7 8 9 10 … 497 Next Page » ಜಾಹೀರಾತು