ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ ಸಚಿವ ಕುಮಾರಸ್ವಾಮಿ ನವದೆಹಲಿ(reporterkarnataka.com): ಆಪರೇಷನ್ ಸಿಂಧೂರ್ ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ನೀಡಿರುವ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಆಪರೇಷನ್ ಸಿಂಧೂರ್ ... Davanagere | ಸ್ವಾಭಿಮಾನದಿಂದ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹರಿಹರ (reporterkarnataka.com): ಅಭಿವೃದ್ಧಿ ಹರಿಕಾರ ಸಿದ್ದರಾಮಯ್ಯ ಹಾಗೂ ಸಂಘಟನಾ ಚತುರ ಡಿ.ಕೆ.ಶಿವಕುಮಾರ್ ಸಾರಥ್ಯದ ರಾಜ್ಯ ಸರ್ಕಾರ ಚುನಾವಣೆ ಪೂರ್ವ ನೀಡಿದ್ದ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆಯುತ್ತಿದೆ. ಇದೀಗ ಸ್ವಾಭಿಮಾನದಿಂದ ಎರಡನೇ ವರ್ಷದ ಸಂಭ್ರಮಾಚರಣೆ ಮಾಡಲಾಗುತ್ತಿದೆ ಎಂದು ಮ... ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು(reporterkarnataka.com): ಜಿಲ್ಲೆಗಳಲ್ಲಿ ಅತ್ಯಂತ ದುರ್ಬಲವಾಗಿರುವ ಗ್ರಾಮ ಪಂಚಾಯತಿಯನ್ನು ಆರಿಸಿಕೊಂಡು ಅವುಗಳ ಸಮಗ್ರ ಅಭಿವೃದ್ಧಿ ಸಲುವಾಗಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ʼಕಾಯಕ ಗ್ರಾಮʼ ಯೋಜನೆಯಡಿ ದತ್ತು ಸ್ವೀಕಾರ ಮಾಡಬೇಕೆಂದು ಗ್ರಾಮೀಣಾಭಿವೃದ್ಧ... ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಬೆಂಗಳೂರು(reporterkarnataka.com): ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿ... ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ ಸಿಬ್ಬಂದಿಗಳ ಕಾರ್ಯಾಚರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮರ ಕಡಿಯುವ ಸಂದರ್ಭದಲ್ಲಿ ಕೊಂಬೆ ಮುರಿದು ಎರಡು ಕೊಂಬೆಗಳ ಮಧ್ಯೆ ಅಪಾಯಕಾರಿ ಸ್ಥಿತಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಕಡೂರು ತಾಲೂಕಿನಲ್ಲಿ ನಡೆದ... ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ 40ಕ್ಕೂ ಹೆಚ್ಚು ಕಡೆಗಳಿಗೆ ದಾಳಿ ಬೆಂಗಳೂರು(reporterkarnataka.com): ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಆರೋಪದ ಮೇಲೆ ರಾಜ್ಯದ ಬೆಂಗಳೂರು, ಮಂಗಳೂರು ಸಹಿತ 7 ನಗರಗಳ 40ಕ್ಕೂ ಹೆಚ್ಚು ಕಡೆಗಳಲ್ಲಿ ಸರಕಾರಿ ಅಧಿಕಾರಿಗಳ ಕಚೇರಿ ಮತ್ತು ಮನೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಸುಮಾರು 150ಕ್... ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ದಾಖಲೆಗಳ ಪರಿಶೀಲನೆ ಮಂಗಳೂರು(reporterkarnataka.com): ಲೋಕಾಯುಕ್ತ ಅಧಿಕಾರಿಗಳು ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆಯಲ್ಲಿ ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಮಂಗಳೂ... Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್. ಶಿವಶಂಕರ್ ಬೆಂಗಳೂರು(reporterkarnataka.com): ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್. ಶಿವಶಂಕರ ಹೇಳಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಬೆಂ... Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ ಬೆಂಗಳೂರು(reporterkarnataka.com): ಭಾರತೀಯ ಸೇನೆ 100ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು... Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ ಬೆಂಗಳೂರು(reporterkarnataka.com): 2024-25 ಹಾಗೂ 2025-26 ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಮಾಹಿತಿ ಕುರಿತಂತೆ ಕರ್ನಾಟಕ ಸರ್ಕಾರದ ನವ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹಾಗೂ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉ... « Previous Page 1 …7 8 9 10 11 … 438 Next Page » ಜಾಹೀರಾತು