New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ ಭೇಟಿ ನವದೆಹಲಿ(reporterkarnataka.com): ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾದರು. ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ ಸ್ಪ... Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ 275 ರ ಜನನಲ್ಲಿ ಇಂದು ಬೆಳಗ್ಗಿನ ಜಾವ ಲಾರಿ ಯೊಂದು ವ್ಯಕ್ತಿ ಮೇಲೆ ಹರಿದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ, ಕುಶಾಲನಗರ ಹೊರವಲಯದ ಗುಡ್ಡೆಹೊಸೂರು ನಲ್ಲಿ ಈ ಘಟ... ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ ಸಚಿವರು ಮಂಗಳೂರು(reporterkarnataka.com): ಮಂಗಳೂರು ವಿಭಾಗದಲ್ಲಿ ಪೆಟ್ರೋಲಿಯಂ ಮತ್ತು ತೈಲ ಕಂಪನಿಗಳು, ರಾಸಾಯನಿಕ ಕೈಗಾರಿಕೆಗಳು ಮತ್ತು ಬಂದರು ಇರುವುದರಿಂದ ಇದಕ್ಕೆ ಸಂಬಂಧಿತ ದುರಂತಗಳ ನಿರ್ವಹಣೆಗಾಗಿ ಅಗ್ನಿಶಾಮಕ ಇಲಾಖೆಯನ್ನು ಸಶಕ್ತಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಅವ... ಕೊಪ್ಪ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು: ನಿವೃತ್ತ ನ್ಯಾಯಾಧೀಶರಿಂದ ತನಿಖೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಪ್ಪ ಪಟ್ಟಣದ ಮೊರಾರ್ಜಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಆರಂಭಗೊಂಡಿದ್ದು, ವಸತಿ ಶಾಲೆಯ ಪ್ರಿನ್ಸಿಪಾಲ್ ಹಾಗೂ ವಾರ್ಡನ್ ಅಮಾನತು ಮ... ಕೊಲೆ ಪ್ರಕರಣ: ಯೆಮೆನ್ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ 16ರಂದು ನೇಣು ಯೆಮೆನ್(reporterkarnataka.com): ಯೆಮೆನ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ಕೇರಳ ಮೂಲದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಯೆಮೆನ್ ದೇಶದಲ್ಲಿ ಗಲ್ಲಿಗೇರಿಸಲಾಗುವುದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಅವ... ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ, ಕೃಶಕಾಯ ಮಹಿಳೆಯ ಅಳಲು ತೆನ್ನಿರ ಮೈನಾ ಮಡಿಕೇರಿ ಕೊಡಗು info.reporterkarnataka@gmail.com ಕೆದರಿದ ಕೂದಲುಗಳು, ಕಠಿಣ ದುಡಿಮೆಯಿಂದ ಜರ್ಜರಿತವಾದ ಕೃಶಕಾಯ ಶರೀರ. ಮಾಸಿದ ಬಟ್ಟೆಗಳು ಧರಿಸಿದ ಮಧ್ಯವಯಸ್ಸಿನ ಹೆಣ್ಣು ಮಗಳು ತನ್ನ ಹಾಡಿಯ ಜನರ ನಡುವೆ ಅರ್ಜಿಯೊಂದನ್ನು ಕೈಯಲ್ಲಿ ಹಿಡಿದು " ನಂಜ ಈ ಪಣಿ ಮಾಡಿತಾಮಿ ಸಾರು"... ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ರಶ್ಮೀ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಪುನರ್ವಸು ಮಳೆಯ ಅಬ್ಬರಕ್ಕೆ ಸೇತುವೆಯೊಂದು ಕೊಚ್ಚಿ ಹೋಗುವ ಸ್ಥಿತಿ ನಿರ್ಮಾಣವಾಗಿರುವ ಘಟನೆ ಸಾಲೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಸಾಲೂರು ಗ್ರಾಮ ಪಂಚಾಯತಿಯ ಕುನ್ನಿಕೇವಿ ಸೇತುವೆಯಲ್ಲಿ ... ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ ಕೆಲಸಕ್ಕೆ ಸಾರ್ವಜನಿಕರ ಹಿಡಿ ಶಾಪ! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ತೀರ್ಥಹಳ್ಳಿ- ಕೊಪ್ಪ ರಸ್ತೆ ಸಂಪರ್ಕಿಸುವ ತುಂಗಾ ಕಮಾನು ಸೇತುವೆ ಮೇಲೆ ಮಳೆ ಬರುವ ವೇಳೆ ಎರಡು ಅಡಿ ನೀರು ಹರಿಯುತ್ತಿದ್ದು ಇದರಿಂದ ಸೇತುವೆ ಮೇಲೆ ಓಡಾಟ ಮಾಡುವವ... ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ ಮುಷ್ಕರ ಬೆಂಗಳೂರು(reporterkarnataka.com): ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಕಾರ್ಮಿಕರ ಮಕ್ಕಳಿಗೆ ರೂ.1125 ಕೋಟಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನಿಧಿ ಬಳಸಿ ವಸತಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿರುವ ಕ್ರಮವನ್ನು ಕರ್ನಾಟಕ ರಾಜ್ಯ ಕಟ್ಟಡ ನ... Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು ಬಂದ 12.3 ಟಿಎಂಸಿ ನೀರು ಮಡಿಕೇರಿ(reporterkarnataka.com): ಕಾವೇರಿ ಒಡಲಿನ ಪ್ರಮುಖ ಆಣೆಕಟ್ಟು ಹಾರಂಗಿ 19 ವರ್ಷದ ಬಳಿಕ ಸರಿಸಾಮಾನವಾಗಿ ಒಳಹರಿವು ಮತ್ತು ಹೊರಹರಿವು ಸೃಷ್ಟಿಯಾಗಿದೆ. ಜುಲೈ ಆರಂಭದಲ್ಲೇ ಈ ಸಾಲಿನಲ್ಲಿ ಇದುವರೆಗೆ ಹರದೂರು ನದಿ ಸೇರಿದಂತೆ ಉಪನದಿಗಳಿಂದ ಸಂಗ್ರಹವಾಗಿ ಜಲಾಶಯಕ್ಕೆ ಒಟ್ಟು 12.3 ಟಿಎಂಸಿ ನೀರು ಹರಿದ... « Previous Page 1 …7 8 9 10 11 … 453 Next Page » ಜಾಹೀರಾತು