ಕನ್ನಡಿಗರಿಗೆ ವೀಕೆಂಡ್ ಮಜಾ: ವೂಟ್ ಸೆಲೆಕ್ಟ್ ನಲ್ಲಿ 4 ಬ್ಲಾಕ್ ಬಸ್ಟರ್ ಕನ್ನಡ ಚಲನಚಿತ್ರಗಳ ಪ್ರಸಾರ ಬೆಂಗಳೂರು(reporterkarnataka.com): ವೂಟ್ ಸೆಲೆಕ್ಟ್ ಹಲವಾರು ಬ್ಲಾಕ್ ಬಸ್ಟರ್ ಸಿನೆಮಾಗಳನ್ನು ತನ್ನ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಟಿವಿ ಪರದೆಯಲ್ಲಿ ಪ್ರದರ್ಶಿಸುವ ಮೂಲಕ ಕರ್ನಾಟಕವಷ್ಟೇ ಅಲ್ಲ, ಇಡೀ ದೇಶದಲ್ಲಿ ಮನೆ ಮಾತಾಗಿದೆ. ಇದೀಗ ಕನ್ನಡಿಗರಿಗೆ ಒಂದು ಉತ್ತಮ ವೀಕೆಂಡ್ ಮಜಾವನ್ನು ಅನುಭವಿಸಲು... ವೂಟ್ ಸೆಲೆಕ್ಟ್ ನಲ್ಲಿ ಬಹುನಿರೀಕ್ಷಿತ ಕನ್ನಡ ಕಾಮೆಡಿ ಚಿತ್ರ ‘ಪೆಟ್ರೋಮ್ಯಾಕ್ಸ್’ ಲಗ್ಗೆ; ಆಗಸ್ಟ್ 26ರಂದು ಪ್ರಸಾರ •ಆಗಸ್ಟ್ 26 ರಂದು ಪ್ರಸಾರವಾಗಲಿರುವ ಬಹುನಿರೀಕ್ಷಿತ ಚಿತ್ರ • ಹಲವರು ಮುಖ್ಯಭೂಮಿಕೆಯಲ್ಲಿ ಸತೀಶ್ ನೀನಾಸಂ, ಕಾರುಣ್ಯ ರಾಂ, ಅಚ್ಯುತ್ ಕುಮಾರ್ • ವಿಜಯ್ ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ ಬೆಂಗಳೂರು(reporterkarnataka.com): ವೂಟ್ ಸೆಲೆಕ್ಟ್ ನಲ್ಲಿ ಬಹುನಿರೀಕ್ಷಿತ ಕನ್ನಡ ... ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಗೆ ಕಂಕಣ ಭಾಗ್ಯ: ಅರಮನೆ ಮೈದಾನದಲ್ಲಿ ಅದ್ದೂರಿ ಮದುವೆ ಬೆಂಗಳೂರು(reporterkarnataka.com): ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಅವರ ಹಿರಿಯ ಪುತ್ರ ಮನೋರಂಜನ್ ಅವರ ವಿವಾಹ ಸಂಗೀತ ದೀಪಕ್ ಜೊತೆ ಇಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ವೈಟ್ ಪೆಟಲ್ಸ್ ತ್ರಿಪುರ ವಾಸಿನಿಯಲ್ಲಿ ಚಿತ್ರರಂಗದ ಗಣ್ಯರ ಸಮಕ್ಷಮದಲ್ಲಿ ನಡೆಯಿತು. 2017ರಲ್ಲಿ ... ಶೀಘ್ರವೇ ವೂಟ್ನಲ್ಲಿ ‘ಸೈಬರ್ ವಾರ್- ಹಾರ್ ಸ್ಕ್ರೀನ್ ಕ್ರೈಂ ಸೀನ್’ ಬೆಂಗಳೂರು(reporterkarnataka.com): ವಿಕ್ರಮ್ ಆಗಿ ಅಭಿನವ್ ಶುಕ್ಲಾ, ಪತ್ರಕರ್ತೆಯಾಗಿ ಯುವಿಕಾ ಚೌಧರಿ ತನ್ವೀರ್ ಬೂಕ್ವಾಲಾ ನಿರ್ಮಾಣದ ಅಂಕುಶ್ ಭಟ್ ನಿರ್ದೇಶನದ ವೂಟ್ನ ಪ್ರಸಿದ್ಧ ವೆಬ್ ಸೀರಿಸ್ ‘ಸೈಬರ್ ವಾರ್- ಹಾರ್ ಸ್ಕ್ರೀನ್ ಕ್ರೈಂ ಸೀನ್’ನಲ್ಲಿ ಶೀಘ್ರವೇ ಮತ್ತೆರಡು ಹೊಸ ಶೋ ಆರಂಭಗೊಳ್ಳುತ್ತಿವೆ.... ‘ಬೈರಾಗಿ’ ಡಿಜಿಟಲ್ ಪ್ರೀಮಿಯರ್ಗೆ ವೂಟ್ ಸೆಲೆಕ್ಟ್ ಸಿದ್ಧ: ಆಗಸ್ಟ್ 19ರಂದು ಸ್ಟ್ರೀಮಿಂಗ್ *ಶಿವಣ್ಣ, ಧನಂಜಯ್ ಅಭಿನಯದ ವಿಜಯ್ ಮಿಲ್ಟನ್ ನಿರ್ದೇಶನದ ಈ ಬ್ಲಾಕ್ ಬಸ್ಟರ್ ಚಿತ್ರ ಪರಿಪೂರ್ಣವಾದ ಆಕ್ಷನ್, ಡ್ರಾಮಾ ಮತ್ತು ಥ್ರಿಲ್ಗಳನ್ನು ನೀಡುತ್ತದೆ. ಬೆಂಗಳೂರು(reporterkarnataka.com): ವಿಮರ್ಶಕರ ಹಾಗೂ ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾದ ಬೈರಾಗಿ ಚಲನಚಿತ್ರದ ವಿಶೇಷ ವಿಶ್ವ ಡಿಜಿಟ... ಬಿಗ್ ಬಾಸ್ ಕನ್ನಡ ಒಟಿಟಿ: ಸೋನು ಗೌಡಗೆ ಸಿಕ್ಕಾಪಟ್ಟೆ ಜನಬೆಂಬಲ; ಎಲಿಮಿನೇಷನ್ನಿಂದ ಬಚಾವ್ ಬೆಂಗಳೂರು(Reporterkarnataka.com):ರೀಲ್ಸ್ ಹಾಗೂ ವಿವಾದ ಮೂಲಕ ಫೇಮಸ್ ಆಗಿದ್ದ ಸೋನು ಶ್ರೀನಿವಾಸ್ ಗೌಡ ಅವರನ್ನು ಜನರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿದ್ದರೂ‘ಬಿಗ್ ಬಾಸ್ ಕನ್ನಡ ಒಟಿಟಿ ಶೋನಲ್ಲಿ ಅವರನ್ನು ಸಪೋರ್ಟ್ ಮಾಡುವವರ ಸಂಖ್ಯೆ ದೊಡ್ಡದಿದೆ. ಬಿಗ್ ಬಾಸ್ ಕನ್ನಡ ಒಟಿಟಿ ಶೋನ ಮೊದ... ‘ದ ಜಂಗಲ್ ರಂಬಲ್’: ವೂಟ್ನಲ್ಲಿ ವೀಜೇಂದರ್ ಸಿಂಗ್ ಪ್ರೊ ಬಾಕ್ಸಿಂಗ್ ಸ್ಪರ್ಧೆ *ವೂಟ್ನಲ್ಲಿ ನೇರ ಪ್ರಸಾರ ಮತ್ತು ಸ್ಪೋರ್ಟ್ಸ್ 18 ಖೇಲ್ನಲ್ಲಿ ಪ್ರಸಾರವಾಗಲಿದೆ. ವೀಜೇಂದರ್ ಸಿಂಗ್, ಪಶ್ಚಿಮ ಆಫ್ರಿಕಾದ ಬಾಕ್ಸಿಂಗ್ ಯೂನಿಯನ್ ಚಾಂಪಿಯನ್ ಘಾನದಾ ಎಲೈಸು ಸುಲಿ ಅವರನ್ನು ಆಗಸ್ಟ್ 17 ರಂದು ಎದುರಿಸಲಿದ್ದಾರೆ. ಹೊಸದಿಲ್ಲಿ(reporterkarnataka.com):ಒಲಿಂಪಿಕ್ ಕಂಚಿನ ಪದಕ ವಿಜೇತ ... ರಿಷಭ್ ಶೆಟ್ಟಿ ಅಭಿನಯದ ‘ಹರಿಕಥೆ ಅಲ್ಲ ಗಿರಿಕಥೆ’ ವೂಟ್ ಸೆಲೆಕ್ಟ್ನಲ್ಲಿ ಬರಲು ಸಜ್ಜು ಕಥೆ ಬರೆದು ನಿರ್ದೇಶಿಸಿದ್ದಾರೆ ಕರಣ್ ಆನಂತ್ ಹಾಗೂ ಅನಿರುದ್ಧ ಮಹೇಶ್. ಸಂಪೂರ್ಣ ನಗೆ ಕಡಲಿನಲ್ಲಿ ತೇಲಿಸುವ ಈ ಚಿತ್ರದಲ್ಲಿ ರಚನಾ ಇಂದರ್ ಹಾಗೂ ಪ್ರಮೋದ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರು(reporterkarnataka.com): ದಿನದಿಂದ ದಿನಕ್ಕೆ ವೂಟ್ ಪ್ರಾದೇಶಿಕವಾಗಿ ಮತ್ತಷ್ಟು ವೈವಿಧ್ಯಮಯವ... ‘ವಾಯ್ಸ್ ಆಫ್ ಆರಾಧನಾ’: ಜುಲೈ ತಿಂಗಳ ಟಾಪರ್ ಆಗಿ ದೀಕ್ಷಾ ಎ.ಜೆ. ಹಾಗೂ ಶ್ರದ್ಧಾ ಎಂ.ಪಿ. ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜುಲೈ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ದೀಕ್ಷಾ ಎ.ಜೆ. ಹಾಗೂ ಶ್ರದ್ಧಾ ಎಂ.ಪಿ. ಆಯ್ಕೆಗೊಂಡಿದ್ದಾರೆ. ದೀಕ್ಷಾ,... ಬಿಗ್ ಬಾಸ್ ಮನೆಯೊಳಗೆ ಕೋಸ್ಟಲ್ ವುಡ್ ನಟ ರೂಪೇಶ್ ಶೆಟ್ಟಿ ಎಂಟ್ರಿ!: ಕರಾವಳಿಯಲ್ಲಿ ಹೊಸ ಕಲರವ! ಮಂಗಳೂರು(reporterkarnataka.com): ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಷೋ ಬಿಗ್ಬಾಸ್ ಓಟಿಟಿ ಸೀಸನ್-1 ಕ್ಕೆ ಇಂದು ಅಧಿಕೃತ ಚಾಲನೆ ದೊರೆತಿದ್ದು, ಕೋಸ್ಟಲ್ ವುಡ್ ನಟ, ನಿರ್ದೇಶಕ ರೂಪೇಶ್ ಶೆಟ್ಟಿ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗೂರೂಜಿ, ಸೋನು ಶ್ರೀನಿವಾ... « Previous Page 1 …9 10 11 12 13 … 21 Next Page » ಜಾಹೀರಾತು