‘ವಾಯ್ಸ್ ಆಫ್ ಆರಾಧನಾ’: ಫೆಬ್ರವರಿ ತಿಂಗಳ ಟಾಪರ್ ಆಗಿ ನಿರೀಕ್ಷಾ ಶೆಟ್ಟಿ ಮತ್ತು ನಿಯಾತ್ ಕೃಷ್ಣ ಆಯ್ಕೆ ಮಂಗಳೂರು(reporterkarnataka news): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಫೆಬ್ರವರಿ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ನಿರೀಕ್ಷಾ ಶೆಟ್ಟಿ ವಿಟ್ಲ ಹಾಗೂ ಬೆಂಗಳೂರಿನ ನಿಯಾತ್ ಕೃಷ್ಣ ಆಯ್ಕೆಗೊ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 19.02.2022 *ಲ| ಪಿ. ಲೋಕನಾಥ ಶೆಟ್ಟಿ, ಕಂಬಳಪದವು, ಪಜೀರು ವಯಾ ಕೋಣಾಜೆ ಮಂಗಳೂರು. *ಪ್ರಕಾಶ್ ಬೀಡಿ ಮತ್ತು ಶುಭ ಬೀಡಿ ಕಾರ್ಮಿಕರು, ಕಾಂಜಿಲಕೋಡಿ, ಅಡ್ಡೂರು ಪೊಳಲಿ. *ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಬಯಲಾಟ ಸೇವಾ ಸಂಘ ಹತ್ತು ಸಮಸ್ತರು, ಅಳಪೆ, ಕಣ್ಣೂರು. *... ಕನ್ನಡದ ಹಿರಿಯ ನಟ ಕಲಾತಪಸ್ವಿ ರಾಜೇಶ್ ವಿಧಿವಶ ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ರಾಜೇಶ್ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆಂದು ವರದಿಗಳು ತಿಳಿಸಿ... ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’ ಅಬುದಾಬಿ(reporterkarnataka.com) ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ 'ನೀನೇ ರಾಜಕುಮಾರ' ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್... ಲಾಸ್ ಏಂಜಲೀಸ್: ಸೂಪರ್ ಬೌಲ್ 2022 ಅರ್ಧಾವಧಿ ಪ್ರದರ್ಶನ: ಹುಚ್ಚೆದ್ದು ಕುಣಿದ ರಾಪ್ ಮಾಂತ್ರಿಕರು ಲಾಸ್ ಏಂಜಲೀಸ್(reporterkarnataka.com) ಅಮೆರಿಕದ ಲಾಸ್ ಎಂಜೆಲೀಸ್ ನಲ್ಲಿ ನಡೆದ 2022 ರ ಸೂಪರ್ ಬೌಲ್ (ನ್ಯಾಷನಲ್ ಫುಟ್ ಬಾಲ್ ಲೀಗ್) ನ ಅರ್ಧಾವಧಿಯ ಪ್ರದರ್ಶನದಲ್ಲಿ ಹಿಪ್-ಹಾಪ್ ದಂತಕಥೆಗಳಾದ ಡಾ. ಡ್ರೆ, ಎಮಿನೆಮ್, ಮೇರಿ ಜೆ. ಬ್ಲಿಜ್, ಕೆಂಡ್ರಿಕ್ ಲಾಮರ್, ಸ್ನೂಪ್ ಡಾಗ್ ಮತ್ತು 50 ಸೆಂಟ್ ಸಂ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 12.02.2022 *ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ, ನಾಗನವಳಚ್ಛಿಲ್, ಮಾರ್ನಬೈಲು, ಸಜಿಪ ಮುನ್ನೂರು, ಬಂಟ್ವಾಳ. *ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ, ಗೆಳೆಯರ ಬಳಗ, ಕೋಡಿಕಲ್ಲು, ಮಂಗಳೂರು. ಕೊಳಕೆಬೈಲು ದಿ| ಮಂಜಯ ಶೆಟ್ರ ಸ್ಮರಣಾರ್ಥ ಮಕ್ಕಳು, ಮೊಮ್ಮಕ್ಕಳು, ವಾಮಂಜೂರು ಪರಾರಿ.... ಹಾಡು ನಿಲ್ಲಿಸಿದ ಗಾನ ಕೋಗಿಲೆ ; ಇಹಲೋಕ ತ್ಯಜಿಸಿದ ಭಾರತರತ್ನ ಲತಾ ಮಂಗೇಶ್ಕರ್ ಮುಂಬಾಯಿ : ಭಾರತ ಸಿನಿಮಾ ರಂಗ ಕಂಡಂತಹ ಅದ್ಭುತ ಗಾಯಕಿ ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಶಿವಸೇನೆ ಸಂಸದ ಸಂಜಯ್ ರಾವುತ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ. ಭಾರತ ಕಂಡ ಜನಪ್ರಿಯ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು. ಇತ್ತೀ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 04.02.2022 *ಜಯಂತಿ, ಚಂದ್ರಶೇಖರ ಮತ್ತು ಮಕ್ಕಳು ‘ಭ್ರಮರಾಂಬಿಕೆ ನಿಲಯ’ ಏಳಿಂಜೆ ಶ್ರೀ ಲಕ್ಷ್ಮೀಜನಾರ್ದನ ಮಹಾಗಣಪತಿ ದೇವಸ್ಥಾನದಲ್ಲಿ. *ನಿಖಿತ, ಲಕ್ಷ್ಮೀಶ ಭಂಡಾರಿ, ಭಂಡಾರಿ ಸೊಲಿಟೈರ್, ಕದ್ರಿ - ಕದ್ರಿ ಮೈದಾನದಲ್ಲಿ. *ಜಯಂತ ಜೆ. ಕೋಟ್ಯಾನ್ ‘ಶ್ರೀನಿಧಿ’ ಪಂಪ್ವೆಲ್ - ಮರೋಳಿ ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 24.01.2022 *ನವಶಕ್ತಿ ಫ್ರೆಂಡ್ಸ್ ಕ್ಲಬ್ ಚಾವಡಿದಡಿ ಪೇಜಾವರ ಪೊರ್ಕೋಡಿ. *ಧನಪಾಲ ಬಿ ಶೆಟ್ಟಿ ಮತ್ತು ಕುಟುಂಬಿಕರು ತಾಳಿಪಾಡಿಗುತ್ತು ವಯಾ ಕಿನ್ನಿಗೋಳಿ. *ಪ್ರಥ್ವೀರ ಅರಿಗ 'ಜಿನಯಕ್ಷ' ಕೋಟೆಬಾಗಿಲು ಮೂಡುಬಿದ್ರಿ - ವಾಲ್ಪಾಡಿಗುತ್ತು ವಾಲ್ಪಾಡಿಯಲ್ಲಿ ವಯಾ ಶಿರ್ತಾಡಿ. *ಕೃಷ್ಣ... ‘ವಾಯ್ಸ್ ಆಫ್ ಆರಾಧನಾ’: ಜನವರಿ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಸಾನ್ವಿ ಹಾಗೂ ಪ್ರಾಪ್ತಿ ಶೆಟ್ಟಿ ಆಯ್ಕೆ ಮಂಗಳೂರು(reporterkarnataka news): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜನವರಿ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಸಾನ್ವಿ ಎಸ್. ಜೋಯಿಸ್ ಹಾಗೂ ಪ್ರಾಪ್ತಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಬ... « Previous Page 1 …15 16 17 18 19 … 23 Next Page » ಜಾಹೀರಾತು