Telefilm : ಕೊರೊನಾ ಬಿಸಿಯಿಂದ ತತ್ತರಿಸಿದ ಮನಸ್ಸಿಗೆ ಮುಲಾಮು ಹಚ್ಚಬಹುದು “ಕನಸಿನ ಮಳೆಯಾದವಳು” : ನವಿರಾದ ಪ್ರೇಮಕಥೆಗೆ ಪ್ರೇ... ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnataka@gmail.com ಕೊರೊನಾ ಹಾವಳಿಯಿಂದಾಗಿ ತತ್ತರಿಸಿ ಹೋದ ಬದುಕಿನಲ್ಲಿ ಒಂದಿಷ್ಟು ಉತ್ಸಾಹವನ್ನು ಅಥವಾ ಮತ್ತೆ ಚಿಗುರುವ ಚೈತನ್ಯವನ್ನು ತುಂಬುವ ಕೆಲಸವನ್ನು ಮಾಡುವ ತಾಕತ್ತು ಈ ಕಿರುಚಿತ್ರಕ್ಕಿದೆ. ಕಳೆದ ಬಾರಿಯ ಲಾಕ್ಡೌನ್ ಸಂದರ್ಭದಲ್ಲಿ ... ಚಿತ್ರರಂಗಕ್ಕೆ ಮತ್ತೆ ಆಘಾತ : ಸ್ಯಾಂಡಲ್ ವುಡ್ ಮೊದಲ ತಲೆಮಾರಿನ ಹಾಸ್ಯನಟಿ ಬಿ.ಜಯಾ ನಿಧನ ಬೆಂಗಳೂರು (Reporter Karnataka News) ಕನ್ನಡ ಸಿನಿರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನ ಹೊಂದಿದ್ದಾರೆ. ತಿಂಗಳ ಹಿಂದೆ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ, ಕೊನೆಯುಸಿರೆಳೆದಿದ್ದ... ಬ್ಯುಟಿಶನ್ ಅತ್ಯಾಚಾರ ಆರೋಪ: ಬಾಲಿವುಡ್ ನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಬಂಧನ ಮಂಡ್ಯ(reporterkarnataka news): ಮುಂಬೈ ಬ್ಯುಟಿಷಿಯನ್ ಮೇಲೆ ಅತ್ಯಾಚಾರ ನಡೆಸಲಾಗಿದೆ ಎನ್ನಲಾದ ಪ್ರಕರಣ ಸಂಬಂಧಿಸಿದಂತೆ ಬಾಲಿವುಡ್ ವಿವಾದಿತ ನಟಿ ಕಂಗನಾ ರಣಾವರ್ ಅವರ ಬಾಡಿಗಾರ್ಡ್ ಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಹೆಗ್ಗಡ ಹಳ್ಳಿ ಗ್ರಾಮದ... ಟ್ವಿಟರ್ನಲ್ಲಿ ಟ್ರೆಂಡಿಂಗ್ ಆಗ್ತ ಇದೆ ಅರೆಸ್ಟ್ ಯುವಿಕಾ ಚೌಧರಿ ಟ್ಯಾಗ್:ಇದರ ಹಿಂದಿನ ಕಾರಣ ಏನು ಗೊತ್ತಾ ? ಮುಂಬಾಯಿ (Reporter Karnataka News) ಬಾಲಿವುಡ್ ಹಾಗೂ ಕಿರುತೆರೆಯ ನಟ ನಟಿಯರು ಯಾವುದಾದರೂ ಒಂದು ಕಾಂಟ್ರೋವರ್ಸಿಯನ್ನು ಮೈಮೇಲೆಳೆದುಕೊಂಡು ಸುದ್ದಿಯಾಗುತ್ತಿರುವುದು ಸಾಮಾನ್ಯವಾಗಿದೆ. ಇತ್ತೀಚೆಗೆ ಮುನ್ ಮುನ್ ದತ್ತ ಅವರ ಮೇಲೆ ಇದೇ ರೀತಿ ಆರೋಪ ಕೇಳಿ ಬಂದಿತ್ತು. ಈಗ ಮತ್ತೊಬ್ಬ ನಟಿ ಯುವಿಕಾ ಚೌಧರಿ... « Previous Page 1 …21 22 23 ಜಾಹೀರಾತು