ನಾಟಕ ಸ್ಪರ್ಧೆ: ಮಂಗಳೂರು ವಿಭಾಗದ ಸರಕಾರಿ ನೌಕರರ ಸಂಘದ ‘ನಾಗಮಂಡಲ’ ರಾಜ್ಯಮಟ್ಟಕ್ಕೆ ಆಯ್ಕೆ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ನಡೆದ ನಾಟಕ ಸ್ಪರ್ಧೆಯಲ್ಲಿ ಗಿರೀಶ್ ಕಾರ್ನಾಡ ಅವರ ‘ನಾಗ ಮಂಡಲ’ (ಸ್ವತಂತ್ರ ರಂಗಾವಿಷ್ಕಾರ) ನಾಟಕ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃ... ನಂಜನಗೂಡು: ಹಳ್ಳಿ ಸೊಗಡಿನ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ; ಕಲಾ ರಸಿಕರು ಫುಲ್ ಖುಷಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ನೆಲತಾಳಪುರ ಗ್ರಾಮದಲ್ಲಿ ಶ್ರೀ ಚಿಕ್ಕದೇವಮ್ಮನವರ ಹಬ್ಬದ ಪ್ರಯುಕ್ತ ಕುರುಕ್ಷೇತ್ರ ಅಥವಾ ಧರ್ಮರಾಜ ಸ್ಥಾಪನೆ ಎಂಬ ಪೌರಾಣಿಕ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಗ್ರಾಮದ ಧರೆಗೆ ದೊಡ್ಡ... ರಿಪೋರ್ಟರ್ ಕರ್ನಾಟಕ ‘ವಾಯ್ಸ್ ಆಫ್ ಆರಾಧನಾ’: ಜನವರಿ ತಿಂಗಳ ಟಾಪರ್ ಆಗಿ ವಾಗ್ಮಿ ಕೆ. ಪುತ್ತೂರು ಹಾಗೂ ರೊಶ್ನಿ ಶೆಟ್ಟಿ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜನವರಿ ತಿಂಗಳ ಟಾಪರ್ ಆಗಿ ವಾಗ್ಮಿ ಕೆ. ಪುತ್ತೂರು ಹಾಗೂ ರೊಶ್ನಿ ಶೆಟ್ಟಿ ಅವರು ಆಯ್ಕೆಗೊಂಡಿದ್ದಾರೆ. ... ಬೊಂದೆಲ್ ಚರ್ಚ್ ಶಾಲಾ ವಠಾರದಲ್ಲಿ 16ನೇ ಸ್ಟ್ಯಾನ್ ನೈಟ್ ಸಂಪನ್ನ; ಸಂಗೀತ ಪ್ರೇಮಿಗಳಿಗೆ ರಸದೌತಣ ಮಂಗಳೂರು(reporterkarnataka.com): ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮ ಭಾನುವಾರ ನಗರದ ಬೊಂದೆಲ್ ಶಾಲಾ ವಠಾರದಲ್ಲಿ ನಡ... ಇಂದಿನಿಂದ ಕರಾವಳಿಯಾದ್ಯಂತ ಮಿ.ಮದಿಮಯನ ಮದುವೆಯ ಗಮ್ಮತ್ತು ಮಂಗಳೂರು(Reporterkarnataka.com) ಮಂಗಳೂರು: ಎಮ್ ಎಮ್ ಎಮ್ ಗ್ರೂಫ್ ಬ್ಯಾನರ್ ನಡಿಯಲ್ಲಿ ನಿರ್ಮಾಣವಾದ "ಮಿಸ್ಟರ್ ಮದಿ ಮಯೆ" ತುಳು ಚಿತ್ರ ಜನವರಿ 12 ರಂದು ತೆರೆ ಕಾಣಲಿದೆ. 'ಮಿಸ್ಟರ್ ಮದಿಮಯೆ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಬಿಗ್ ಸಿನಿಮಾಸ್, ಸಿನಿಪೊಲಿಸ್, ಪಿವಿಆರ್, ಸುರತ್ಕಲ್ನಲ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಡಿಸೆಂಬರ್ ತಿಂಗಳ ಟಾಪರ್ ಆಗಿ ಅಪ್ರಮೇಯ ಮತ್ತು ಶ್ರೀಸ್ತುತಿ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಡಿಸೆಂಬರ್ ತಿಂಗಳ ಟಾಪರ್ ಆಗಿ ಅಪ್ರಮೇಯ ಹಾಗೂ ಶ್ರೀಸ್ತುತಿ ಆಯ್ಕೆಯಾಗಿದ್ದಾರೆ. ಪುತ್ತೂರು ಕೆಮ್ಮಿಂಜೆ ನಿವಾಸಿ ಪ್ರವೀಣ... ರಂಗಭೂಮಿ, ಸಿನೆಮಾ ನಟಿ ಲಕ್ಷ್ಮೀ ಗೋಪಾಲಸ್ವಾಮಿ ಝೀ ಥಿಯೇಟರ್ ನ `ಥಿಯೇಟರ್ ಟೇಲ್ಸ್’ನಲ್ಲಿ ಬೆಂಗಳೂರು(reporterkarnataka.com): ರಂಗಭೂಮಿಯಲ್ಲಾಗಲೀ, ಸಿನೆಮಾದಲ್ಲಾಗಲೀ ನಾವು ಸವಾಲುಗಳನ್ನು ಎದುರಿಸಿ ಮುನ್ನಡೆಯುತ್ತೇನೆ’’- ಲಕ್ಷ್ಮೀ ಗೋಪಾಲಸ್ವಾಮಿ ಝೀ ಥಿಯೇಟರ್ ನ `ಥಿಯೇಟರ್ ಟೇಲ್ಸ್’ನಲ್ಲಿ ಮಾತಯ-ಮಂಥನ ಸಿನೆಮಾ ಸೇರಿದಂತೆ ವಿವಿಧ ರಂಗಗಳಲ್ಲಿ ತಮ್ಮದೇ ಖ್ಯಾತಿಯನ್ನು ಹೊಂದಿರುವ ನಟಿ ಲಕ್ಷ... 100ನೇ ದಿನದ ದಾಖಲೆ ಬರೆಯಲಿದೆ ಕೊಂಕಣಿಯ ‘ಅಸ್ಮಿತಾಯ್’: 23ರಂದು ಶತ ದಿನಾಚರಣೆ ಮಂಗಳೂರು(reporterkarnataka.com):ಮಾಂಡ್ ಸೊಭಾಣ್ ನಿರ್ಮಾಣದ 'ಅಸ್ಮಿತಾಯ್' ಕೊಂಕಣಿ ಚಲನಚಿತ್ರವು 100 ನೇ ದಿನದ ಮೈಲಿಗಲ್ಲನ್ನು ಡಿಸೆಂಬರ್ 23 ರಂದು ದಾಟಲಿದೆ. ಅಂದು ನಗರದ ಬಿಜೈಯ ಭಾರತ್ ಸಿನೆಮಾದಲ್ಲಿ ಸಂಜೆ 4.00 ಗಂಟೆಗೆ ಶತ ದಿನಾಚರಣೆ ನಡೆಯಲಿದೆ ಎಂದು ಚಿತ್ರದ ಕತೆಗಾರ ಎರಿಕ್ ಒಝೆರಿಯೊ ಹಾಗೂ ನಿ... Zee ಥಿಯೇಟರ್ ನಿಂದ ಹೊಚ್ಚ ಹೊಸ ಟಾಕ್ ಶೋ `ಥಿಯೇಟರ್ ಟೇಲ್ಸ್’: ಖ್ಯಾತ ಸಿನೆಮಾ ಮತ್ತು ರಂಗಕರ್ಮಿಗಳ ಜೀವನ ಚಿತ್ರಗಳ ಅನಾವರಣ *ಮೊದಲ ಸಂಚಿಕೆಯಲ್ಲಿ ಹಿರಿಯ ರಂಗಭೂಮಿ ನಿರ್ದೇಶಕ ಪ್ರಸನ್ನ ಹೆಗ್ಗೋಡು ಅವರು ನಡೆದು ಬಂದ ಹಾದಿಯ ಚಿತ್ರಣ ಬೆಂಗಳೂರು(reporterkarnataka.com): ಕನ್ನಡ ರಂಗಭೂಮಿಗೆ 12ನೇ ಶತಮಾನದಷ್ಟು ಶ್ರೀಮಂತ ಇತಿಹಾಸವಿದೆ. ಜಾನಪದ, ಧಾರ್ಮಿಕ ಮತ್ತು ಭಕ್ತಿ, ಐತಿಹಾಸಿಕ ಮಹಾಕಾವ್ಯಗಳು, ಸಂಗೀತ, ಹಾಸ್ಯಗಳು ಮತ್ತು ಸ... ವಾಯ್ಸ್ ಆಫ್ ಆರಾಧನಾ; ನವೆಂಬರ್ ತಿಂಗಳ ಟಾಪರ್ ಆಗಿ ಹೇತಿಶ್ರೀ ಎಚ್.ಎನ್. ಹಾಗೂ ಸುಭಿಕ್ಷ ಅನಿಲ್ ಮುಂಡಗೋಡ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ಟಾಪರ್ ಆಗಿ ಹೆತಿಶ್ರೀ ಎಚ್.ಎನ್. ಹಾಗೂ ಸುಭಿಕ್ಷ ಅನಿಲ್ ಮುಂಡಗೋಡ ಹುಬ್ಬಳ್ಳಿ ಆಯ್ಕೆಯಾಗಿದ್ದಾರೆ. ... « Previous Page 1 …4 5 6 7 8 … 22 Next Page » ಜಾಹೀರಾತು