ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ: ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್.ಕೆ. ಸೀನಿಯರ್ ವಿಭಾಗದಲ್ಲಿ ಮಾಳವಿಕಗೆ ಪ್ರಶಸ್ತಿ ಪುತ್ತೂರು(reporterkarnataka.com): ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯು ಇನ್ನರ್ವೀಲ್ ಕ್ಲಬ್ನ ಸಹಯೋಗದಲ್ಲಿ ನಡೆಯಿತು. ಜೂನಿಯರ್ ವಿಭಾ... ಅಸ್ಮಿತಾಯ್ ಕೊಂಕಣಿ ಚಿತ್ರದ ಟ್ರೈಲರ್ ಬಿಡುಗಡೆ: ಸೆಪ್ಟೆಂಬರ್ 15ರಂದು ಬೆಳ್ಳಿತೆರೆಗೆ ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ನಿರ್ಮಾಣದ ಕೊಂಕಣಿ ಚಲನಚಿತ್ರ ಅಸ್ಮಿತಾಯ್ ಇದರ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಗರದ ಮಂಗಳೂರಿನ ಭಾರತ್ ಸಿನೆಮಾದಲ್ಲಿ ನಡೆಯಿತು. ಅನಿವಾಸಿ ಉದ್ಯಮಿ ರೊನಾಲ್ಡ್ ಪಿಂಟೊ ಇವರು ಡೋಲು ಬಾರಿಸುವ ಮೂಲಕ ಟ್ರೈಲರ್ ಬಿಡುಗಡೆ ಮಾಡಿದರು. ರಿಯಲ್ ಎಸ್ಟೇಟ್ ಉದ್... ಬೆಂಗಳೂರು: ಶ್ರೀನಿವಾಸ ಪ್ರಭುಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ ಬೆಂಗಳೂರು(reporterlarnataka.com): ಯಕ್ಷಗಾನದಿಂದ ಕನ್ನಡ ಭಾಷೆಯು ಇನ್ನಷ್ಟು ಜೀವಂತವಾಗಿರುತ್ತದೆ, ದೈಹಿಕ ಮಾನಸಿಕ ಸ್ವಾಸ್ಥ್ಯ ಕಾಪಾಡುವುದರಲ್ಲಿ ಯಕ್ಷಗಾನ ಅತ್ಯಂತ ಪ್ರಯೋಜನಕಾರಿ ಎಂದು ಎಂದು ಶಾಸಕ ರವಿ ಸುಬ್ರಹ್ಮಣ್ಯ ಹೇಳಿದರು. ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ಭಾನುವ... ತುಳು ನೆಲದ ಝಳಕ್ ತೋರಿಸುವ ‘ಕೊರಮ್ಮ’: ಹಳೆ ತಲೆಮಾರಿನ ಬದುಕಿನ ಕಥಾ ಹಂದರ ಮಂಗಳೂರು(reporterkarnataka.com): ‘ಕೊರಮ್ಮ ...ಎ ಹ್ಯೂಮನ್’ ಎನ್ನುವ ಟೈಟಲ್ನೊಂದಿಗೆ ಆರಂಭವಾಗುವ ಸಿನಿಮಾ ಇದು. ತುಳುನಾಡಿನ ಸಂಸ್ಕೃತಿ, ಭಾಷೆ, ಮಾನವೀಯ ಮೌಲ್ಯವನ್ನು ಒಂದು ಫ್ರೇಮ್ ನೊಳಗೆ ಕೊರಮ್ಮದಲ್ಲಿ ಸೆರೆ ಹಿಡಿಯುವ ಪ್ರಯತ್ನ ನಡೆದಿದೆ. ಕೊರಮ್ಮದಲ್ಲಿ ಹಳೆ ತಲೆಮಾರಿನ ಸುಂದರ ಬದುಕನ್ನು ಅತೀ ... ವಾಯ್ಸ್ ಆಫ್ ಆರಾಧನಾ: ಜುಲೈ ತಿಂಗಳ ಟಾಪರ್ ಆಗಿ ಧನ್ವಿ ರೈ ಮತ್ತು ಸಮರ್ಥ ಭಾರಧ್ವಾಜ್ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜುಲೈ ತಿಂಗಳ ಟಾಪರ್ ಆಗಿ ಧನ್ವಿ ರೈ ಕೋಟೆ ಹಾಗೂ ಸಮರ್ಥ ಭಾರದ್ವಾಜ್ ಆಯ್ಕೆಯಾಗಿದ್ದಾರೆ. ಪಾಣಾಜೆಯ ಧನ್ವಿ ರೈ ಕೋಟ... ಆಗಸ್ಟ್ 12ರಂದು ಮಂಗಳೂರು ಪುರಭವನದಲ್ಲಿ ಭ್ರಾಮರೀ ಯಕ್ಷವೈಭವ: ಕೃಷ್ಣ ಗಾಣಿಗರಿಗೆ ಯಕ್ಷಮಣಿ ಪ್ರಶಸ್ತಿ ಮಂಗಳೂರು(reporterkarnataka.com) :ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಆಶ್ರಯದಲ್ಲಿ ಆಗಸ್ಟ್ 12 ಶನಿವಾರದಂದು ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆರನೇ ವರ್ಷದ ಭ್ರಾಮರೀ ಯಕ್ಷವೈಭವ - 2023 ಜರಗಲಿದೆ. ಸಂಜೆ 7 ರಿಂದ ಸಭಾ ಕಾರ್ಯಕ್ರಮ ಜರಗಲಿದ್ದ... ಸಂಗೀತ ಮೆಚ್ಚುಗೆ ಮತ್ತು ತಂತ್ರಜ್ಞಾನ: ಡಾ.ಕೌಸ್ತುವ ಕಾಂತಿ ಗಂಗೂಲಿ ಅವರಿಂದ ಜುಲೈ 20ರಂದು ಉಪನ್ಯಾಸ ಪ್ರಾತ್ಯಕ್ಷಿಕೆ ಬೆಂಗಳೂರು(reporterkarnataka.com): ಇಂಡಿಯನ್ ಮ್ಯೂಸಿಕ್ ಎಕ್ಸ್ಪೀರಿಯನ್ಸ್ ಮ್ಯೂಸಿಯಂ (ಐಎಂಇ) ಡಾ. ಕೌಸ್ತುವ್ ಕಾಂತಿ ಗಂಗೂಲಿ ಅವರಿಂದ ಉಪನ್ಯಾಸ ಪ್ರಾತ್ಯಕ್ಷಿಕೆ ಆಯೋಜಿಸುತ್ತದೆ. ಹಿಂದೂಸ್ತಾನಿ ಸಂಗೀತದ ಸಂದರ್ಭದಲ್ಲಿ ಸಂಗೀತದ ಮೆಚ್ಚುಗೆಗೆ ಹೊಸ ಸೈಕೋಅಕೌಸ್ಟಿಕ್ ಮತ್ತು ವೈಜ್ಞಾನಿಕ ವಿಧಾನಗಳನ್ನು ಅ... ನ್ಯಾಷನಲ್ ಬ್ಯೂಟಿಷಿಯನ್ಸ್ ಡೇ: ಮಂಗಳೂರಿನಲ್ಲಿ ಸೆಮಿನಾರ್ ಕಾರ್ಯಕ್ರಮ ಮಂಗಳೂರು(reporterkarnataka.com): ನ್ಯಾಷನಲ್ ಬ್ಯೂಟಿಷಿಯನ್ಸ್ ಡೇ ಪ್ರಯುಕ್ತ ದಕ್ಷಿಣ ಕನ್ನಡ ಮಂಗಳೂರು ಲೇಡಿಸ್ ಬ್ಯೂಟಿ ಅಸೋಸಿಯೇಷನ್ ಆಯೋಜಿಸಿರುವ ಗೋನಾರಿ ಅಕಾಡೆಮಿ ಬೆಂಗಳೂರು ಇವರ ಸೆಮಿನಾರ್ ಕಾರ್ಯಕ್ರಮ ನಗರದ ಹೋಟೆಲ್ ಹೊಟೇಲ್ ಗೋಲ್ಡ್ ಪಿಂಚ್ ನಲ್ಲಿ ನಡೆಯಿತು. ... ಮಜಾಭಾರತದಿಂದ ಆರಂಭಗೊಂಡ ಆರಾಧನಾ ಯಾನ: ರೀಲ್ ಮಾತ್ರವಲ್ಲ ರಿಯಲ್ ಲೈಫ್ ನಲ್ಲೂ ಈಕೆ ಸಾಧಕಿ! ಮಂಗಳೂರು(reporterkarnataka.com): ವಯಸ್ಸು ಬರೇ ಇಪ್ಪತ್ತು. ಓರೆಗಿತ್ತಿಯರ ಜತೆ ಇನ್ನೂ ಆಟವಾಡಿ ಕಾಲ ಕಳೆಯುವ ಹರೆಯ. ಆದರೆ ಈಕೆ ಅಷ್ಟಕ್ಕೆ ಸೀಮತವಾಗದೆ ಕರಾವಳಿಯಲ್ಲಿ ಹುಟ್ಟಿದರೂ ಇಡೀ ಕರುನಾಡಿನಲ್ಲಿ ತನ್ನ ಛಾಪು ಬೀರಿದ್ದಾರೆ. ಇವರೇ ನಟಿ, ನಿರೂಪಕಿ, ಕಲಾ ಪೋಷಕಿ, ಸಮಾಜ ಸೇವಕಿ ಆರಾಧನಾ ಭಟ್. ... ಉಂದು ನಾಟಕ..ಬಲೆ ಬುಲಿಪಾಲೆ ಸೀಸನ್ 3 ಉದ್ಘಾಟನೆ: ಸಾಧಕಿ ಮಹಿಳೆಯರಿಂದ ಚಾಲನೆ; ಪ್ರಥಮ ಬಹುಮಾನ 2 ಲಕ್ಷ ಮಂಗಳೂರು(reporterkarnataka.com): ಕರಾವಳಿ ಕರ್ನಾಟಕದ ನಾಡಿಮಿಡಿತ ನಮ್ಮ ಟಿವಿಯ ಜನಪ್ರಿಯ ಕಾರ್ಯಕ್ರಮ ಉಂದು ನಾಟಕ...ಬಲೆ ಬುಲಿಪಾಲೆ ಸ್ಪರ್ಧೆಯ ಮೂರನೇ ಆವೃತ್ತಿಯನ್ನು ಸಾಧಕ ಮಹಿಳೆಯರಾದ ಹರೇಕಳದ ನಫೀಸಾ ಹಾಗೂ ಅವರ ಮಗಳು ನಜ್ರೀನ ಇತ್ತೀಚೆಗೆ ಉದ್ಘಾಟಿಸಿದರು. ಉಂದು ನಾಟಕ ಬಲೆ ಬುಲೆಪಾಲೆಯ... « Previous Page 1 …5 6 7 8 9 … 21 Next Page » ಜಾಹೀರಾತು